ವಿಜಯಪುರ: ಮತ್ತೆ ಭೂಕಂಪ, ಜನರಲ್ಲಿ ಹೆಚ್ಚುತ್ತಲೇ ಇದೇ ಆತಂಕ
Team Udayavani, Oct 10, 2021, 9:31 AM IST
ವಿಜಯಪುರ: ಭಾನುವಾರ ನಸುಕಿನಲ್ಲಿ ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೇ ಭೂಮಿ ಕಂಪಿಸಿದೆ.
ಕೊಲ್ಹಾರ ತಾಲೂಕಿನ ಮಸೂತಿ, ಮಲಘಾಣ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ಬೆ. 5-15 ಕ್ಕೆ ಹಾಗೂ 7-15 ಕ್ಕೆ ಭೂಕಂಪನದ ಅನುಭವವಾಗಿದೆ.
ಇದನ್ನೂ ಓದಿ:ಚೀನಾ ಗಡಿ ಎಲ್ಎಸಿಯಿಂದ ಎಲ್ಒಸಿ ಆಗಬಹುದು!
ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳಿಂದ ಅದರಲ್ಲೂ ಅಕ್ಟೋಬರ್ ತಿಂಗಳಲ್ಲೇ ನಾಲ್ಕಾರು ಬಾರಿ ಭೂಕಂಪನವಾಗಿದೆ.
ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಸರಣಿ ಭೂಕಂಪನದಿಂದ ಜನರಲ್ಲಿ ಭಯ ಆವರಿಸಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು