ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪದ ಅನುಭವ : ಭಯದಲ್ಲಿ ಜನತೆ


Team Udayavani, Aug 23, 2022, 7:32 AM IST

ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪದ ಅನುನಭವ: ಭಯದಲ್ಲಿ ಜನತೆ

ವಿಜಯಪುರ: ಬಸವನಾಡಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಐದಾರು ಬಾರಿ ಭೂಮಿ‌ ಕಂಪಿಸಿದೆ. ಸತತವಾಗಿ ಭೂಕಂಪದ ಅನುಭವದಿಂದ ಜಿಲ್ಲೆಯ ಜನರು ಭಯಭೀತರಾಗಿದ್ದು, ಅಧ್ಯಯನ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.

ಭಾನುವಾರ ರಾತ್ರಿ 6-27ಕ್ಕೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಹಾಗೂ 3-13ಕ್ಕೆ, ಸೋಮವಾರ ಮಧ್ಯಾಹ್ನ 4-26, ರಾತ್ರಿ 9-23 ಕ್ಕೆ ವಿಜಯಪುರ ನಗರದ ಬಹುತೇಕ ಭಾಗಗಳಲ್ಲಿ ಭೂಮಿ ಕಂಪಿಸಿದೆ. ಶನಿವಾರ ರಾತ್ರಿ 8-16 ನಗರದಲ್ಲಿ ಭೂಮಿ ಕಂಪಿಸಿತ್ತು.

ಹೀಗೆ ಕಳೆದ ಮೂರು ದಿನಗಳಿಂದ ಐದಾರು ಬಾರಿ ಭೂಮಿ‌ ಕಂಪಿಸಿದ್ದು, ಮನೆಗಳು ಅಲುಗಾಡಿ, ವಸ್ತುಗಳು ಕೆಳಗೆ ಬೀಳುತ್ತಿವೆ. ಭೂಕಂಪನದ ಭೀತಿಯಿಂದಾಗಿ ಜಿಲ್ಲೆಯ ಜನರು ಮನೆಗಳ ಒಳಗೆ ನಿಲ್ಲಲೂ ಭಯಪಡುವಷ್ಟು ಆತಂಕ ಸೃಷ್ಟಿಯಾಗಿದೆ.

ಈ ಮಧ್ಯೆ ಅಪಾಯ ರಹಿತ ಭೂಕಂಪ ಸಂಭವಿಸಿದ ಉಕ್ಕಲಿ ಗ್ರಾಮಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದೆ.

ಮತ್ತೊಂದೆಡೆ ಜಿಲ್ಲೆಯಲ್ಲಿ ಸತತವಾಗಿ ಲಘು ಭೂಕಂಪ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಆತಂಕದಲ್ಲಿದ್ದಾರೆ. ಹೀಗಾಗಿ ಅಧ್ಯಯನ ನಡೆಸಲು ಭೂಗರ್ಭ ತಜ್ಞರ ತಂಡ ಕಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗಳವಾರ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.