ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರ ಸಸ್ಪೆಂಡ್ ಆದೇಶ ರದ್ದು


Team Udayavani, Apr 2, 2023, 2:12 PM IST

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರ ಸಸ್ಪೆಂಡ್ ಆದೇಶ ರದ್ದು

ಡಾ.ವಿ.ಬಿ.ದಾನಮ್ಮನವರ

ವಿಜಯಪುರ: ಚುನಾವಣೆ ಹಿನ್ನೆಲೆಯಲ್ಲಿ ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಹಾಜರಾಗದೆ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ಅಮಾನತಾಗಿದ್ದ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ವಿ.ಬಿ.ದಾನಮ್ಮನವರ ಸಸ್ಪೆಂಡ್ ಆದೇಶವನ್ನು ರದ್ದುಪಡಿಸಿದ್ದಾರೆ.

ಚುನಾವಣೆಯ ಕರ್ತವ್ಯದ ಭಾಗವಾಗಿ ಚೆಕ್‍ಪೋಸ್ಟ್ ಕರ್ತವ್ಯಕ್ಕೆ ನಿಯೋಜಿಸಿದ್ದ ಬರಟಗಿ ಸರ್ಕಾರಿ ಪ್ರೌಢ ಶಾಲೆ ಮುಖ್ಯೋಪಾದ್ಯಾಯ ಅಣ್ಣಪ್ಪ ಸೌದಿ, ಕಳ್ಳಕವಟಗಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಅಲ್ಲಾಭಕ್ಷ ಇವರು ಕರ್ತವ್ಯಕ್ಕೆ ಹಾಜರಾಗದೆ ಅನಧೀಕೃತ ಗೈರಾಗಿದ್ದರು.

ಮಾ.23 ರಂದು ಅಣ್ಣಪ್ಪ ಅವರು ಅರ್ಜುಣಗಿ ಚೆಕ್‍ಪೋಸ್ಟ್ ಗೆ, ಅಲ್ಲಾಭಕ್ಷ ಚಿಕ್ಕಗಲಗಲಿ ಚೆಕ್‍ಪೋಸ್ಟ್ ಕರ್ತವ್ಯಕ್ಕೂ ಹಾಜರಾಗಬೇಕಿತ್ತು. ಆದರೆ ಚುನಾವಣಾ ಕರ್ತವ್ಯಕ್ಕೂ ಹಾಜರಾಗದ ಕಾರಣ ಮಹತ್ವದ ಕರ್ತವ್ಯ ನಿರ್ವಹಣೆಯಲ್ಲಿ ಇಬ್ಬರೂ ಕರ್ತವ್ಯ ಲೋಪ ಎಸಗಿದ ಆರೋಪ ಎದುರಿಸುತ್ತಿದ್ದರು.

ಇದಕ್ಕಾಗಿ ಮಾ.28 ರಂದು ನೀಡಿದ್ದ ಕಾರಣ ಕೇಳಿ ನೋಟೀಸ್ ಗೂ ಉತ್ತರಿಸದ ಕಾರಣ ಇಬ್ಬರನ್ನೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಮಾ.31 ರಂದು ಸಸ್ಪೆಂಡ್ ಮಾಡಿ ಆದೇಶಿಸಿದ್ದರು.

ಇದೀಗ ಸಸ್ಪೆಂಡ್ ಆಗಿರುವ ಇಬ್ಬರೂ ಶಿಕ್ಷಕರು, ತಮ್ಮನ್ನು ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಅಧೀಕ್ಷಕ, ಕೋಠಡಿ ಮೇಲ್ವಿಚಾರಕರಾಗಿ ನಿಯುಕ್ತಿ ಮಾಡಿದೆ. ಹೀಗಾಗಿ ಚುನಾವಣಾ ಕರ್ತವ್ಯ ಸೇರಿದಂತೆ ತಾವು ವಹಿಸುವ ಯಾವುದೇ ಕರ್ತವ್ಯ ನಿರ್ವಹಿಸಲು ಸಿದ್ಧವೆಂದು, ಹೀಗಾಗಿ ತಮ್ಮ ವಿರುದ್ಧದ ಸಸ್ಪೆಂಡ್ ಆದೇಶ ಹಿಂಪಡೆಯುವಂತೆ ಮನವಿ‌ ಮಾಡಿದ್ದಾರೆ.

ಮತ್ತೊಂದೆಡೆ ವಿಜಯಪುರ ಡಿಡಿಪಿಐ ಅವರೂ ಎಸ್ಎಸ್ಎಲ್ ಸಿ ಪರೀಕ್ಷೆ ಕರ್ತವ್ಯ ನಿರ್ವಹಣೆಗಾಗಿ ಈ ಇಬ್ಬರ ಸೇವೆಯ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳಿಗೆ ವಿನಂತಿ‌ ಮಾಡಿಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಇಬ್ಬರು ಶಿಕ್ಷರ ವಿರುದ್ಧದ ಇಲಾಖೆ ವಿಚಾರಣೆ ಬಾಕಿ ಇರಿಸಿ ಸಸ್ಪೆಂಡ್ ಆದೇಶವನ್ನು ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ಹಿಂಪಡೆದಿದ್ದಾರೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಪರೀಕ್ಷೆ ಬರೆಯುವ ಸಹಾಯಕ ಇಲ್ಲದೇ ವಿಕಲಾಂಗ ಪರೀಕ್ಷಾರ್ಥಿ ಪರದಾಟ

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ಚ್ಯುತಿ: ಶಿಕ್ಷಕ ಮುಲ್ಲಾ ಸಸ್ಪೆಂಡ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.