ಜಾನಪದ ಕಲೆ ಪ್ರೋತ್ಸಾಹಿಸಿ: ಪಾಟೀಲ

ಜಾನಪದ ಕಲೆ ಉಳಿಸಿ ಬೆಳೆಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ

Team Udayavani, Feb 9, 2021, 6:05 PM IST

ಜಾನಪದ ಕಲೆ ಪ್ರೋತ್ಸಾಹಿಸಿ: ಪಾಟೀಲ

ಬಸವನಬಾಗೇವಾಡಿ: ಭಜನೆ, ಡೊಳ್ಳು ಕುಣಿತ, ಚೌಡಕಿ ಪದ, ಹಂತಿಪದ ಸೇರಿದಂತೆ ಎಲ್ಲ ಜಾನಪದ ಕಲೆಗಳು ಹುಟ್ಟಿದ್ದು ಗ್ರಾಮೀಣ ಪ್ರದೇಶದಲ್ಲಿ ಅವುಗಳು ಇಂದಿಗೂ ಜೀವಂತವಾಗಿವೆ ಎಂದು ಜೆಡಿಎಸ್‌ ಮುಖಂಡ ಅಪ್ಪುಗೌಡ ಪಾಟೀಲ ಹೇಳಿದರು.

ತಾಲೂಕಿನ ಮನಗೂಳಿ ಗ್ರಾಮದ ಸೋಮೇಶ್ವರ ಭಜನಾ ಮಂಟಪದಲ್ಲಿ ಕನ್ನಡ ಜಾನಪದ ಪರಿಷತ್‌ ಹಮ್ಮಿಕೊಂಡಿದ್ದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾನಪದ ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿದ್ದಾಗ ಮಾತ್ರ ಜಾನಪದ ಸಾಹಿತ್ಯ ಶ್ರೀಮಂತವಾಗುವುದು ಎಂದು ಹೇಳಿದರು.

ಸಾಹಿತಿ ಫ.ಗು. ಸಿದ್ದಾಪುರ ಮಾತನಾಡಿ, ಜನರು ತಮ್ಮ ದಣಿವು ಆರಿಸಿಕೊಳ್ಳಲು ಆನಂದ, ಸಂತೋಷಕ್ಕಾಗಿ ಜನರ ಹೃದಯಾಂತರಾಳದಿಂದ ಹುಟ್ಟಿಕೊಂಡ ಸಾಹಿತ್ಯವೇ ಜಾನಪದ ಸಾಹಿತ್ಯಎಂದರು.

ಕನ್ನಡ ಜಾನಪದ ಪರಿಷತ್‌ ವಲಯ ಘಟಕದ ಅಧ್ಯಕ್ಷ ಸಿದ್ರಾಮ ಬಿರಾದಾರ ಮಾತನಾಡಿ, ಜಾನಪದ ಕಲೆ ಉಳಿಸಿ ಬೆಳೆಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ಸಂಗನಬಸವ ಶ್ರೀಗಳು, ಎಪಿಎಂಸಿ ನಿರ್ದೇಶಕ ವಿಶ್ವನಾಥಗೌಡ ಪಾಟೀಲ, ಭೀಮಗೊಂಡ ಹತ್ತರಕಿ, ಸಾಹಿತಿ ಶಂಕರ ಬೈಚಬಾಳ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ| ಸಿದ್ದಣ್ಣ ಉತ್ನಾಳ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಜಾನಪದ ಪರಿಷತ್‌ ಜಿಲ್ಲಾ ಜಂಟಿ ಕಾರ್ಯದರ್ಶಿ ಈರಣ್ಣ ಹೊಸಟ್ಟಿ, ಕೊಲ್ಹಾರ ಕಸಾಪ ಅಧ್ಯಕ್ಷ ಅಶೋಕ ಆಸಂಗಿ, ಎಸ್‌.ಡಿ. ಕೃಷ್ಣಮೂರ್ತಿ, ಚುಟುಕು ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜಗದೀಶ ಸಾಲಳ್ಳಿ, ರವೀಂದ್ರ ಉಗಾರ, ಸಿ.ಟಿ. ಮಾದರ, ದೇವೇಂದ್ರ ಗೋನಾಳ, ಎನ್‌.ಎಸ್‌. ಹೂಗಾರ, ಉದಯ ಕೊಟ್ಯಾಳ, ಎಸ್‌.ಎಂ. ದಳವಾಯಿ, ಗೊಳಪ್ಪ ಯರನಾಳ, ದಯಾನಂದ ಹಿರೇಮಠ, ಜಿ.ಎಂ. ಹಳ್ಳೂರ, ಸಿ.ಜಿ. ಹಿರೇಮಠ, ಮುತ್ತು ಹಾವಣ್ಣ, ಆನಂದ ನಲವಡೆ, ರಮೇಶ ವಡ್ಡೊಡಗಿ, ಸಂತೋಷ ಹಚಡದ, ಐ.ಬಿ. ಬಿರಾದಾರ ಸೇರಿದಂತೆ ಅನೇರಕು ಇದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.