‘ನನ್ನ ಸಾವಿಗೆ ರಾಜ್ಯ ಸರ್ಕಾರ ಕಾರಣ’:ಸಿಂದಗಿಯಲ್ಲಿ ರೈತ ಆತ್ಮಹತ್ಯೆ
Team Udayavani, Apr 11, 2017, 9:56 AM IST
ವಿಜಯಪುರ: ಸಿಂದಗಿಯ ರೈತನೊಬ್ಬ ‘ನನ್ನ ಸಾವಿಗೆ ರಾಜ್ಯ ಸರ್ಕಾರ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
ಸಂತೋಷ್ ರಾಮ್ರಾವ್ ಕುಲಕರ್ಣಿ (43) ಎಂಬ ರೈತ ಸಾಲಬಾಧೆಯಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಎಕರೆ ಜಮೀನು ಹೊಂದಿದ್ದು, ಕಬ್ಬು ಮತ್ತು ದಾಳಿಂಬೆ ಬೆಳೆಯಲ್ಲಿ ಅಪಾರ ನಷ್ಟ ಅನುಭವಿಸಿದ್ದ ಎಂದು ವರದಿಯಾಗಿದೆ.
ನನ್ನ ಸಾವಿಗೆ ರಾಜ್ಯ ಸರ್ಕಾರ ಕಾರಣ ಎಂದು ಡೆತ್ ನೋಟ್ನಲ್ಲಿ ಬರೆದಿದ್ದು, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 7 ಲಕ್ಷ ರೂಪಾಯಿ ಮತ್ತು 5 ಲಕ್ಷ ರೂಪಾಯಿ ಕೈ ಸಾಲ ಇರುವುದಾಗಿ ಬರೆದಿದ್ದಾನೆ.
ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.