ಕಾರ್ಖಾನೆ ಅಭಿವೃದ್ಧಿಗೆ ರೈತರ ಸಹಕಾರ ಅವಶ್ಯ


Team Udayavani, Oct 23, 2017, 12:26 PM IST

vij-3.jpg

ಆಲಮೇಲ: ದೇಶದಲ್ಲಿ ಕಬ್ಬು ಬೆಳೆಯುವದರಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು ಕಬ್ಬು ಬೆಳೆಗಾರರು ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ನೀಡಿದರೆ ಸಹಕಾರಿ ಕಾರ್ಖಾನೆ ಬೆಳೆಯುತ್ತದೆ ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

ವಿರಕ್ತಮಠದಲ್ಲಿ ಇಂಡಿ ತಾಲೂಕಿನಿ ಮರಗೂರಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಉದ್ಘಾಟನೆ ನಿಮಿತ್ತ ನಡೆದ ಕಾರ್ಖಾನೆ ಷೇರುದಾರರು, ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸಹಕಾರಿ ಸಂಘದಲ್ಲಿ ಪ್ರಾಮಾಣಿಕತೆ ಇಲ್ಲದರಿಂದ ಹಾನಿಗಿಡಾಗುತ್ತಿದೆ. ಪ್ರಾಮಾಣಿಕತೆ ಇದ್ದರೆ ಸಹಕಾರಿ ಸಂಘಗಳು ಬೆಳೆಯುತ್ತವೆ. ಪ್ರಾಮಾಣಿಕತೆ, ಜ್ಯಾತ್ಯತೀತ, ಪಕ್ಷಾತೀತವಾಗಿದ್ದರೆ ಸಂಘ ಬೆಳೆಯಲು ಸಾಧ್ಯ. ಸಿಂದಗಿ ಇಂಡಿ ಎರಡು ತಾಲೂಕಿನ ಕಬ್ಬು ಬೆಳೆಗಾರರು, ರೈತರ ಷೇರಿನಿಂದ ನಿರ್ಮಾಣವಾಗಬೇಕಾಗಿದ್ದ ಮರಗೂರ ಭೀಮಾಶಂಕರ ಸಕ್ಕರೆ ಕಾರ್ಖಾನೆ ಅಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಹಾಗೆ ಉಳಿದುಕೊಂಡಿತು. ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಈಡೇರಿಸಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ. 37 ವರ್ಷದ ಕನಸು ಇಂದು ನನಸಾಗಲಿದೆ. ಇದರಿಂದ ಈ ಭಾಗದ ಕಬ್ಬು ಬೆಳೆಗಾರರ ಜೀವನಮಟ್ಟ ಸುಧಾರಣೆ ಮಾಡಲಿದೆ.

ಸರ್ಕಾರ ಸಹಕಾರಿ ಸಂಘಕ್ಕೆ ಅತ್ಯಂತ ಹೆಚ್ಚಿನ ಅನುದಾನದ ಮೊತ್ತ ನೀಡಿರುವುದು ಈ ಕಾರ್ಖಾನೆಗೆ ಮಾತ್ರ. ಅನೇಕ ಸಹಕಾರಿ ಬ್ಯಾಂಕುಗಳಿಂದ ಒಟ್ಟು 192 ಕೋಟಿ ರೂ. ಸಾಲ ಪಡೆದುಕೊಂಡು ಸುದೀರ್ಘ‌ವಾದಂತ ಹೈಟೆಕ್‌ ಕಾರ್ಖಾನೆ ನಿರ್ಮಾಣ ಮಾಡಲಾಗಿದೆ. 3,500 ಟನ್‌ ಕಬ್ಬು ನುರಿಸಲಿದ್ದು 14 ಮೇ.ವ್ಯಾ. ವಿದ್ಯುತ್‌ ಉತ್ಪಾದನೆ ಮಾಡಲಿದೆ. ಕಾರ್ಖಾನೆ ನಿರ್ಮಾಣಕ್ಕೆ ಪಡೆದುಕೊಂಡ ಸಾಲ 7 ವರ್ಷದಲ್ಲಿ ಮರುಪಾವತಿ ಮಾಡಬೇಕು. ಅದಕ್ಕೆ ರೈತರು ಷೇರು ಹೊಂದಿದ ಈ ಕಾರ್ಖಾನೆಗೆ ಕಬ್ಬು ನೀಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಅ. 24ರಂದು ಮುಖ್ಯಮಂತ್ರಿಗಳಿಂದ ಕಾರ್ಖಾನೆ ಉದ್ಘಾಟನೆ ಆಗಬೇಕಿತ್ತು. ಅಂದು ರಾಷ್ಟ್ರಪತಿಗಳು ರಾಜ್ಯಕ್ಕೆ ಆಗಮಿಸುವುದರಿಂದ ಕಾರ್ಯಕ್ರಮವನ್ನು ನ. 10ಕ್ಕೆ ಮುಂದೂಡಲಾಗಿದೆ ಎಂದು ಹೇಳಿದರು. ವಿರಕ್ತಮಠದ ಜಗದೇವ ಮಲ್ಲಿಭೂಮ್ಮಯ್ಯ ಸ್ವಾಮೀಜಿ, ಮಲಘಾಣದ ಯಶವಂತ್ರಾಯಗೌಡ ರೂಗಿ ಮಾತನಾಡಿದರು. ಅರ್ಬನ್‌ ಬ್ಯಾಂಕ್‌ ಅಧ್ಯಕ್ಷ ಶಿವುಕುಮಾರ ಗುಂದಗಿ ಅಧ್ಯಕ್ಷತೆ ವಹಿಸಿದ್ದರು. ಡಾ| ಸಂದೀಪ ಪಾಟೀಲ, ಶರಣಬಸವ ಶರಣರು, ಬಸವರಾಜ ಧನಶ್ರೀ, ರಾಜಅಮ್ಮದ ಬೆಣ್ಣೆಸೂರ, ಶ್ರೀಮಂತ ದುದ್ದಗಿ, ಸಿದ್ದು ಕೋಳಾರಿ ಇದ್ದರು.

ವೇತಾಳ ಜ್ಯೋಶಿ, ಹನುಮಂತ ಹೂಗಾರ, ಐಶ್ವರ್ಯ ಕೋಳಾರಿ ಸ್ವಾಗತಗೀತೆ ಹಾಡಿದರು. ಕಾರ್ಖಾನೆ ಅಧಿಕಾರಿ
ಶ್ರೀಶೈಲ ಮಠಪತಿ ಸ್ವಾಗತಿಸಿದರು. ಶಿವಶರಣ ಗುಂದಗಿ ನಿರೂಪಿಸಿದರು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.