ಬರಡಾಯ್ತು ರೈತರ ಬದುಕು

ಮಳೆ-ಪ್ರವಾಹದಿಂದ 52037 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿ

Team Udayavani, Oct 21, 2020, 6:30 PM IST

ಬರಡಾಯ್ತು ರೈತರ ಬದುಕು

ಸಿಂದಗಿ: ತಾಲೂಕಿನಲ್ಲಿ ಸತತ ಮಳೆ ಸುರಿದ ಪರಿಣಾಮ, ಮಹಾರಾಷ್ಟ್ರದಲ್ಲಿ ಧಾರಾಕಾರ ಸುರಿದ ಮಳೆಯಿಂದ ಭೀಮಾ ನದಿ ತೀರದ ಜಮೀನುಗಳು ಜಲಾವೃತಗೊಂಡಿವೆ. ತಾಲೂಕಿನಲ್ಲಿ 51313 ಹೆಕ್ಟೇರ್‌ನಲ್ಲಿ ಬೆಳೆದ ಕೃಷಿ ಬೆಳೆಗಳು, 724ಹೆಕ್ಟೇರ್‌ನಲ್ಲಿ ಬೆಳೆದ ತೋಟಗಾರಿಕೆ ಬೆಳೆಗಳು ಸೇರಿ ಒಟ್ಟು 52037 ಹೆಕ್ಟೇರ್‌ ಪ್ರದೇಶದ ಬೆಳೆಗಳು ಹಾನಿಗೊಳಗಾಗಿವೆ.

ಭೀಮಾ ನದಿಗೆ ಮಹಾರಾಷ್ಟ್ರ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದೆ. ಈ ಪರಿಣಾಮ ತಾಲೂಕಿನ ತಾವರ ಖೇಡ,ಕಡಣಿ, ತಾರಾಪುರ, ದೇವಣಗಾಂವ, ಬ್ಯಾಡಗಿಹಾಳ, ಕುಮಸಗಿ, ಕಕ್ಕಳಮೇಲಿ ಸೇರಿದಂತೆ ಇತರ ಗ್ರಾಮಗಳಜಮೀನುಗಳು ಜಲಾವೃತಗೊಂಡಿವೆ.ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು ರೈತರು ಕಂಗಾಲಾಗಿದ್ದಾರೆ.

ತೋಟಗಾರಿಕೆ ಇಲಾಖೆ: ಸಿಂದಗಿ ಮತ್ತು ದೇವರಹಿಪ್ಪರಗಿ ತಾಲೂಕಿನಲ್ಲಿ ತೋಟಗಾರಿಕೆ ಬೆಳೆ ಕ್ಷೇತ್ರ ಕಳೆದ 2 ವರ್ಷಗಳಿಂದ ಹೆಚ್ಚಾಗಿದೆ. ಕಳೆದಬೇಸಿಗೆಯಲ್ಲಿ ಕೊರೊನಾ ಸೋಂಕು ತೋಟಗಾರಿಕೆ ಬೆಳೆಗಾರರಿಗೆ ಹಾನಿ ಉಂಟು ಮಾಡಿತ್ತು. ಈಗಸತತ ಮಳೆ ಮತ್ತು ಪ್ರವಾಹದಿಂದ ಒಟ್ಟು101 ಹಳ್ಳಿಗಳಲ್ಲಿ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ.

1 ಹೆಕ್ಟೇರ್‌ನಲ್ಲಿ ಬೆಳೆದ ಪೆರಲ, 21 ಹೆಕ್ಟೇರ್‌ ಪಪ್ಪಾಯ, 17 ಹೆಕ್ಟೇರ್‌ ಬಾಳೆಕಾಯಿ, 23 ಹೆಕ್ಟೇರ್‌ ಟೋಮೇಟೊ, 188 ಹೆಕ್ಟೇರ್‌ ಮೆಣಸಿನಕಾಯಿ,33 ಹೆಕ್ಟೇರ್‌ ಡಬ್ಬು ಮೆಣಸಿನಕಾಯಿ, 431ಹೆಕ್ಟೇರ್‌ ಉಳ್ಳಾಗಡ್ಡಿ, 10 ಹೆಕ್ಟೇರ್‌ನಲ್ಲಿ ಬೆಳೆದ ಬದನೆಕಾಯಿ ಸೇರಿದಂತೆ ಒಟ್ಟು 724 ಹೆಕ್ಟೇರ್‌ ಭೂಮಿಯಲ್ಲಿ ಕಟಾವಿಗೆ ಬಂದ ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ.

ಕೃಷಿ ಇಲಾಖೆ: ಸಿಂದಗಿ ಮತ್ತು ದೇವರಹಿಪ್ಪರಗಿ ತಾಲೂಕಲ್ಲಿ ಮಳೆ ಮತ್ತು ಪ್ರವಾಹದಿಂದ ತೊಗರಿ, ಹತ್ತಿ, ಕಬ್ಬು ಸೇರಿದಂತೆ ಇತರ ಬೆಳೆ ಹಾನಿಯಾಗಿದೆ. ಸಿಂದಗಿ ಮತ್ತು ದೇವರಹಿಪ್ಪರಗಿ ತಾಲೂಕಲ್ಲಿ 35121 ಹೆಕ್ಟೇರ್‌ನಲ್ಲಿ ಬೆಳೆದ ತೊಗರಿ, 1550ಹೆಕ್ಟೇರ್‌ ಜೋಳ, 20 ಹೆಕ್ಟೇರ್‌ ಮೆಕ್ಕೆಜೋಳ, 240 ಹೆಕ್ಟೇರ್‌ ಶೇಂಗಾ, 4141 ಹೆಕ್ಟೇರ್‌ ಕಡಲೆ, 6678ಹೆಕ್ಟೇರ್‌ ಹತ್ತಿ, 3563 ಹೆಕ್ಟೇರ್‌ನಲ್ಲಿ ಬೆಳೆದ ಕಬ್ಬುಬೆಳೆಗಳು ನಾಶವಾಗಿದ್ದು ಒಟ್ಟು 51313 ಹೆಕ್ಟೇರ್‌ ಬೆಳೆ ಹಾನಿಯಾಗಿದೆ.

ಅತಿವೃಷ್ಟಿ ಮತ್ತು ಪ್ರವಾಹದಿಂದಾಗ ಹಾನಿಯನ್ನು ಕಂದಾಯ ಮತ್ತು ತೋಟಗಾರಿಕೆ ಇಲಾಖೆ ಜಂಟಿಯಾಗಿ ಸಮೀಕ್ಷೆ ಮಾಡಲಿವೆ. ಪರಿಹಾರ ಹಣಬಂದ ಮೇಲೆ ಹಾನಿಗೊಳಗಾದ ರೈತರಿಗೆ ವಿತರಿಸಲಾಗುವುದು. ಭೂಮಿಯಲ್ಲಿ ಪೋಷಕಾಂಶಗಳ ಸಮತೋಲನಕಾಪಾಡಿಕೊಳ್ಳಲು ತೋಟಗಾರಿಕೆ ಕಚೇರಿಗೆ ಬಂದು ಮಾಹಿತಿ ಪಡೆಯಬೇಕು. – ಅಮೋಘಿ ಹಿರೇಕುರಬರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ, ಸಿಂದಗಿ

ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ಶೀಘ್ರ ಮಾಡಬೇಕು. ಸರಕಾರಕ್ಕೆ ಬೇಗನೆ ವರದಿ ಸಲ್ಲಿಸಿ ರೈತರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರನೀಡಬೇಕು. ಹಿಂಗಾರಿ ಬಿತ್ತನೆಗೆ ಬೇಕಾಗುವ ಬೀಜ, ಗೊಬ್ಬರ, ಔಷ ಧಗಳನ್ನು ಉಚಿವಾಗಿ ನೀಡಬೇಕು. -ಚಂದ್ರಶೇಖರ ದೇವರೆಡ್ಡಿ ರೈತ ಮುಖಂಡ

 

-ರಮೇಶ ಪೂಜಾರ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.