ಬೆಳೆವಿಮೆ ಅವಧಿ  ವಿಸ್ತರಣೆಗೆ ಆಗ್ರಹಿಸಿ ರೈತರ ಪ್ರತಿಭಟನೆ


Team Udayavani, Aug 5, 2017, 2:06 PM IST

05-BJP-2.jpg

ವಿಜಯಪುರ: ರೈತರ ಬೆಳೆವಿಮೆ ಅವಧಿಯನ್ನು ವಿಸ್ತರಣೆ ಮಾಡುವುದು ಸೇರಿದಂತೆ ವಿವಿಧ ರೈತ ಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರಾಜ್ಯದಲ್ಲಿ ಸತತ ಮೂರ್‍ನಾಲ್ಕು ವರ್ಷಗಳಿಂದ ಸಕಾಲದಲ್ಲಿ ಮಳೆಯಾಗದೇ ಭೀಕರ ಬರಗಾಲ ಆವರಿಸಿ ರೈತರು ಬೆಳೆದ ಎಲ್ಲ ಮುಂಗಾರು ಹಾಗೂ ಹಿಂಗಾರು ಬೆಳೆಗಳು ನಾಶವಾಗಿವೆ. ಸರ್ಕಾರ ಹಾನಿಗೊಳಗಾದ ಬೆಳೆಗಳಿಗೆ ವಿಮೆ ಮಾಡಲು ಸರಕಾರ  ಈಗಾಗಲೇ ಆದೇಶ ನೀಡಿತ್ತು. ವಿಮೆ ತುಂಬಲು ಅಲ್ಪ ಕಾಲಾವಧಿ ನಿಗದಿಪಡಿಸಿ ಕಳೆದ ಜು. 31ರವರೆಗೆ ಅಲ್ಪ ಗಡುವು ನೀಡಿತ್ತು. ಇದರಿಂದ ಬಹುತೇಕ ರೈತರು ವಿಮೆ ಕಂತು ಕಟ್ಟಲು ಸಾಧ್ಯವಾಗಿಲ್ಲ ಎಂದು ದೂರಿದರು.

ಕಳೆದ ನಾಲ್ಕು ವರ್ಷಗಳಿಂದ ಬರಗಾಲದಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೆ ಹಾನಿಗೊಳಗಾದ ಬೆಳೆಗಳಿಗೆ ವಿಮೆ ಮಾಡಿಸುವುದು ಇಂದಿನ ಜರೂರಾಗಿದೆ. ಅಲ್ಪಸ್ವಲ್ಪ ಬಿತ್ತಿದ ಖರ್ಚು, ಬೀಜ-ಗೊಬ್ಬರ ಹಾಗೂ ಎಲ್ಲ ರೀತಿಯ ಕೃಷಿ ಚಟುವಟಿಕೆಗಳಿಗೆ ತಗಲುವ ಖರ್ಚಿನ ಹಣವಾದರೂ ಬರುತ್ತದೆ ಎಂಬ ಆಶಾಭಾವನೆ ಹೊಂದಿದ್ದಾರೆ. ಸರ್ಕಾರದ ಅಲ್ಪಾವಧಿ ನೀತಿಯಿಂದ ರೈತರು ಅನ್ಯಾಯ ಅನುಭವಿಸುವಂತಾಗಿದೆ. ಕೂಡಲೇ ಬೆಳೆವಿಮೆ ಪಾವತಿಸುವ ದಿನಾಂಕವನ್ನು ಆ. 31ರವರೆಗೆ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆ ನಗರ ಘಟಕ ಅಧ್ಯಕ್ಷ ಧೋಂಡಿಬಾ ಪವಾರ, ಜಿಲ್ಲಾ ಸಂಚಾಲಕ ಗೌಡಪ್ಪಗೌಡ ಮೈಗೂರ ಬಾಪುಗೌಡ ಬಿರಾದಾರ, ಶಂಕರೆಪ್ಪ ತೊರವಿ, ತಾನಾಜಿ ಜಗತಾಪ, ವಿಶ್ವನಾಥ ಶಾಹಾಪೇಟೆ, ಚನ್ನಮಲ್ಲಪ್ಪ ಕಡೂರ, ರಾಮಣ್ಣ ಮರನೂರ, ಹಮೀದ ಮುಶ್ರೀಫ್‌, ಅಲ್ತಾಫ್‌ ಅಸ್ಕಿ, ಸಿದ್ದನಗೌಡ ಬಿರಾದಾರ, ಬಾಬು ಜಗತಾಪ, ಶಂಕ್ರೆಪ್ಪ ಶಾಹಾಪೇಟಿ, ಹಾಜಿ ಪಿಂಜಾರ, ಸದಾಶಿವ ಬರಟಗಿ, ರಾಮಣ್ಣ ಮರನೂರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.