ಹೆಣ್ಣಿನ ಜೀವನ ನೀರಿನ ಮೇಲಿನ ಗುಳ್ಳೆಯಂತೆ: ಜ್ಯೋತಿಬಾಯಿ


Team Udayavani, Mar 27, 2022, 5:54 PM IST

22life

ತಾಳಿಕೋಟೆ: ಇಂದಿನ ದಿನಮಾನದಲ್ಲಿಯ ವಿದ್ಯಾರ್ಥಿನಿಯರು ಸೋಮಾರಿತನಕ್ಕೆ ಲಕ್ಷ್ಯಕೊಡದೇ ಸತ್ಯಧರ್ಮ ಶಾಂತಿಯ ವಿಚಾರಗಳೊಂದಿಗೆ ಶಿಕ್ಷಕರು ನೀಡಿದ ವಿದ್ಯೆಯನ್ನು ಅರಿತುಕೊಂಡು ಮುನ್ನಡೆದು ತಮ್ಮ ಜೀವನವನ್ನು ಸಾರ್ಥಕಪಡಿಸಿಕೊಳ್ಳಿ ಎಂದು ಮುದ್ದೇಬಿಹಾಳ ತಾಲೂಕಿನ ಅಬಕಾರಿ ಇಲಾಖೆ ಅಧಿಕಾರಿ ಜ್ಯೋತಿಬಾಯಿ ಮೈತ್ರೇಯಿ ನುಡಿದರು.

ವಿವಿ ಸಂಘದ ವತಿಯಿಂದ ನಡೆಸಿಕೊಂಡು ಬರಲಾಗುತ್ತಿರುವ ಎಸ್‌. ಕೆ. ಮಹಿಳಾ ಪಿಯು ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಸಾಧಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ನಿಯಾದವರು ಮುಂಬರುವ ದಿನಮಾನ ಗಳಲ್ಲಿಯೂ ತಮ್ಮ ಜೀವನಕ್ಕೆ ಒಂದು ಚೌಕಟ್ಟನ್ನು ಹಾಕಿಕೊಳ್ಳಬೇಕು. ಇದರಿಂದ ಒಳ್ಳೆಯ ಸ್ಥಾನಮಾನ ದೊರೆಯಲು ಕಾರಣವಾಗುತ್ತದೆ.ವಿವಾಹವಾದಕೂಡಲೇ ಪತಿಗೆ ನೌಕರಿ ಇದೆ ಅಥವಾ ಬಡತನವಿದೆ ಎಂಬುದನ್ನು ಅರ್ಥೈಸಿಕೊಂಡು ತಮ್ಮ ಓದುಬರಹವನ್ನು ನಿಲ್ಲಿಸುವದು ಬೇಡ. ಇನ್ನಷ್ಟು ವಿದ್ಯಾರ್ಜನೆ ತಾವು ಮಾಡಿದ್ದರೆ ತಮ್ಮ ಮಕ್ಕಳಿಗೆ ಹೇಳಿಕೊಡಲು ಸಾಧ್ಯವಾಗುತ್ತದೆ ಎಂದರು.

ಹೆಣ್ಣಿನ ಜೀವನ ಅಂದರೆ ನೀರಿನ ಮೇಲಿನ ಗುಳ್ಳೆ ಇದ್ದಂತೆ ಅದು ಒಡೆಯದಂತೆ ಕಾಪಾಡಿಕೊಂಡು ಹೋಗಬೇಕೆಂದು ಹೇಳಿದ ಅವರು, ನನ್ನ ಸಾಧನೆಗೆ ನನ್ನ ತಾಯಿಯೇ ಗುರುವಾಗಿದ್ದರು. ತರಬೇತಿಯ ಸಂಸ್ಥೆಯ ಮಾರ್ಗದರ್ಶಕರೂ ಕೂಡಾ ಕಾರಣಿಭೂತರಾಗಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಪಿಯು ಕಾಲೇಜಿನ ಪ್ರಾಚಾರ್ಯ ಜೆ.ಸಿ. ಹಿರೇಮಠ ಮಾತನಾಡಿ, ವಿದ್ಯೆಯೆಂಬುದು ಅಂಗಡಿಮುಗ್ಗಟ್ಟುಗಳಲ್ಲಿ ಮಾರಾಟಕ್ಕೆ ದೊರಕುವಂತಹ ವಸ್ತುವಲ್ಲ. ಒಳ್ಳೆಯ ಜ್ಞಾನದೊಂದಿಗೆ ವಿಷಯಗಳನ್ನು ಆಲಿಸಿ ಪಾಲಿಸಿದರೆ ಅದು ಏನು ಎಂಬುದು ಅದರ ಅರ್ಥ ಗೊತ್ತಾಗುತ್ತದೆ ಎಂದರು.

ಓದು ಬರಹದಲ್ಲಿ ಏಕಾಗ್ರತೆಯೆಂಬುದನ್ನು ಇಟ್ಟುಕೊಂಡು ನಡೆಯಿರಿ. ಮಹತ್ವದ ಮುಂದಿನ ನಿಮ್ಮ ಏಳ್ಗೆಗೆ ಸಹಾಯಕಾರಿಯಾಗುವಂತಹ ವಿಷಯಗಳನ್ನು ಅರ್ಥೈಸಿಕೊಂಡು ನಡೆಯಿರಿ. ಇಂದಿನ ದಿನಮಾನದಲ್ಲಿಯ ಸ್ಥಿತಿಗತಿಯನ್ನು ಅರಿತುಕೊಂಡು ದೇಶೀಯ ಸಂಸ್ಕೃತಿಯನ್ನು ಅಳವಡಿಸಿಕೊಂಡು ವಿದೇಶಿ ಸಂಸ್ಕೃತಿಗೆ ತಲೆಬಾಗದೇ ಶಾಲೆಯ ಹಾಗೂ ಶಿಕ್ಷಕರ ಹಾಗೂ ಪಾಲಕರ ಹೆಸರು ತರುವಂತಾಗಿ ಮಹಿಳಾ ಜೀವನವನ್ನು ಸಾರ್ಥಕಪಡಿಸಿಕೊಳ್ಳಿ ಎಂದರು.

ಇದೇ ಸಮಯದಲ್ಲಿ ಕೆಲವು ವಿದ್ಯಾರ್ಥಿನಿಯರಿಂದ ಸಂವಾದ ಕಾರ್ಯಕ್ರಮ ಏರ್ಪಟ್ಟು ಪ್ರಶ್ನೋತ್ತರಗಳು ನಡೆದವಲ್ಲದೇ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಖಾಸ್ಗತೇಶ್ವರ ಮಠದ ಉಸ್ತುವಾರಿ ಮುರುಘೇಶ ವಿರಕ್ತಮಠ ಸಾನ್ನಿಧ್ಯ ವಹಿಸಿದ್ದರು. ಮಹಿಳಾ ಕಾಲೇಜಿನ ಅಧ್ಯಕ್ಷರಾದ ಕಾಶೀನಾಥ ಸಜ್ಜನ, ವಿವಿ ಸಂಘದ ಎಸ್‌. ಕೆ. ಪಿಯು ಕಾಲೇಜ್‌ ಅಧ್ಯಕ್ಷರಾದ ಶಂಕರಗೌಡ ಹಿಪ್ಪರಗಿ, ವಿವಿ ಸಂಘದ ಸದಸ್ಯರಾದ ಅಣ್ಣು ವಾಲಿ ಇದ್ದರು. ಉಪನ್ಯಾಸಕರಾದ ಬಿ.ವಿ. ಅಂಬಿಗೇರ ಸ್ವಾಗತಿಸಿದರು. ಉಪನ್ಯಾಸಕರಾದ ಎಸ್‌. ಎಸ್‌. ನಾಡಗೌಡ, ಉಪನ್ಯಾಸಕಿ ಸಿ.ಪಿ. ಧನಪಾಲ ನಿರೂಪಿಸಿದರು. ಉಪನ್ಯಾಸಕಿ ವಿ.ಸಿ. ವಿರಕ್ತಮಠ ವಂದಿಸಿದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.