ಶಾಲಾ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಸಹಾಯ


Team Udayavani, Apr 22, 2022, 6:18 PM IST

20-school-bilding-‘

ತಾಳಿಕೋಟೆ: ತಾಲೂಕಿನ ಮಿಣಜಗಿ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾವರ್ದಕ ಸಂಘದಡಿ ನಡೆಯುತ್ತಿರುವ ಸಿದ್ದಲಿಂಗೇಶ್ವರ ವಿಶ್ವಭಾರತಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣಕ್ಕೆ ಅಸ್ಕಿ ಫೌಂಡೇಶನ್‌ ವತಿಯಿಂದ ಫೌಂಡೇಶನ್‌ ಅಧ್ಯಕ್ಷ ಸಿ.ಬಿ. ಅಸ್ಕಿ (ಕೊಣ್ಣೂರ) ಅವರು 51 ಸಾವಿರ ರೂ. ಧನಸಹಾಯ ನೀಡಿದರು.

ನಂತರ ಮಾತನಾಡಿದ ಅವರು, ಮಿಣಜಗಿ ಗ್ರಾಮಸ್ಥರ ಸಹಕಾರದೊಂದಿಗೆ ಸ್ವಂತ ಭಲದ ಮೇಲೆ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುತ್ತ ಬಂದಂತಹ ಸಿದ್ದಲಿಂಗೇಶ್ವರ ವಿಶ್ವ ಭಾರತಿ ಶಾಲೆ ಕಾರ್ಯ ಶ್ಲಾಘನೀಯ. ಈ ಶಾಲೆಗೆ ಇಲ್ಲಿವರೆಗೂ ಕಟ್ಟಡದ ಸೌಭಾಗ್ಯ ದೊರೆತ್ತಿದ್ದಿಲ್ಲ. ಮಿಣಜಗಿ ಗ್ರಾಮದ ಮುಖಂಡರೊಬ್ಬರು 2 ಎಕರೆ ಜಮೀನು ನೀಡಿದ್ದರಿಂದ ಸ್ವಂತ ಕಟ್ಟಡ ಹೊಂದಬೇಕೆಂಬ ಆಡಳಿತ ಮಂಡಳಿಯ ಅಭಿಲಾಷೆಯಂತೆ 23ನೇ ವಾರ್ಷಿಕ ಸ್ನೇಹ ಸಮ್ಮೇಳನದ ಸಮಯದಲ್ಲಿ ಅಸ್ಕಿ ಫೌಂಡೇಶನ್‌ ವತಿಯಿಂದ 51 ಸಾವಿರ ರೂ. ಧನಸಹಾಯ ಘೋಷಣೆ ಮಾಡಲಾಗಿತ್ತು. ಅದರಂತೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯಸ್ಥರಿಗೆ 51 ಸಾವಿರ ರೂ. ಧನಸಹಾಯ ನೀಡಲಾಗಿದೆ. ಶಾಲಾ ಕಟ್ಟಡ ನಿರ್ಮಾಣ ಸಮಯದಲ್ಲಿ ನಮ್ಮ ಫೌಂಡೇಶನ್‌ ವತಿಯಿಂದ ಜಲ್ಲಿ ಕಲ್ಲು ಮತ್ತು ಎಂ ಶ್ಯಾಂಡ್‌ನ್ನು ಉಚಿತವಾಗಿ ಒದಗಿಸುತ್ತೇನೆ ಎಂದರು.

ಈ ಸಮಯದಲ್ಲಿ ಶಾಲಾ ಆಡಳಿತ ಮಂಡಳಿಯ ಎಸ್‌.ಎಸ್‌. ಮ್ಯಾಗೇರಿ, ಸಿದ್ದನಗೌಡ ಬಿರಾದಾರ, ಬಸನಗೌಡ ಪಾಟೀಲ, ರಾಮನಗೌಡ ಪಾಟೀಲ, ಬೀರಪ್ಪ ಮಂಗ್ಯಾಳ, ಮುಖ್ಯೋಪಾಧ್ಯಾಯ ರಾಜಶೇಖರ ತೋಟದ, ಶಿಕ್ಷಕರಾದ ಶೃತಿ ಮಸ್ಕಾನಾಳ, ಗುರಲಿಂಗಮ್ಮ, ಅಸ್ಕಿ ಫೌಂಡೇಶನ್‌ ತಾಲೂಕು ಸಂಚಾಲಕ ವೀರೇಶ ಅಸ್ಕಿ, ಯಲ್ಲಪ್ಪ ಮಾದರ, ರಹೀಮ ಅವಟಿ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.