ಅನಗತ್ಯ ಸುತ್ತಾಡುವರಿಗೆ ಪೊಲೀಸರಿಂದ ದಂಡ


Team Udayavani, Jan 10, 2022, 11:12 PM IST

ಡೆರತಯುಇಒಇಉಯತರೆಡಟ

ತಾಳಿಕೋಟೆ: ಒಮಿಕ್ರಾನ್‌ ಸಾಂಕ್ರಾಮಿಕ ರೋಗ ಹತೋಟೆಗೆ ತರುವ ಸಲುವಾಗಿ ಸರ್ಕಾರ ಹೊರಡಿಸಿರುವ ವೀಕೆಂಡ್‌ ಕರ್ಫ್ಯೂಗೆ ಎರಡನೇ ದಿನ ರವಿವಾರ ತಾಳಿಕೋಟೆ ಪಟ್ಟಣ ಸ್ತಬ್ಧಗೊಂಡಿತ್ತು. ಅನಗತ್ಯ ಸುತ್ತಾಡುವವರಿಗೆ ಪೊಲೀಸರು ಲಾಠಿ ರುಚಿ ತೋರಿಸಿ ದಂಡವನ್ನು ವಿಧಿ  ಸಿದರು.

ಪಟ್ಟಣದ ವಿಜಯಪುರ ವೃತ್ತ, ಅಂಬೇಡ್ಕರ್‌ ವೃತ್ತ, ಶಿವಾಜಿ ವೃತ್ತ, ಮಹಾರಾಣಾ ಪ್ರತಾಪ ವೃತ್ತದಲ್ಲಿ ಪೊಲೀಸ್‌ ಸಿಬ್ಬಂದಿಗಳ ತಂಡಗಳನ್ನು ನಿಯೋಜಿಸಲಾಗಿತ್ತು. ಮಾಸ್ಕ್ ಧರಿಸದೇ ಅಗತ್ಯ ಸೇವೆಗೆ ಬಂದವರಿಗೂ ಪೊಲೀಸರು ದಂಡವನ್ನು ವಿ ಧಿಸಿ ಎಚ್ಚರಿಕೆಯನ್ನು ನೀಡಿ ಕಳುಹಿಸಿದರು.

ಅಗತ್ಯ ವಸ್ತುಗಳಾದ ದಿನಸಿ, ಕಾಯಪಲ್ಲೆ, ಹಾಲು, ಆಸ್ಪತ್ರೆ, ಮೆಡಿಕಲ್‌ ಶಾಫ್‌, ಹೋಟೆಲ್‌ಗ‌ಳು ಎಂದಿನಂತೆ ತೆರೆದಿದ್ದರೂ ಕೂಡಾ ವ್ಯಾಪಾರವಿಲ್ಲದೇ ಬಿಕೋ ಎನ್ನುವ ದೃಶ್ಯ ಕಂಡುಬಂತು. ಬಸ್‌ ನಿಲ್ದಾಣದಲ್ಲಿ ದಿನನಿತ್ಯ ಜನ ಜಂಗುಳಿಯಿಂದ ಕೂಡಿರುತ್ತಿತ್ತು. ಆದರೆ ಜನರೇ ಇಲ್ಲದ್ದರಿಂದ ಬಸ್‌ಗಳ ಓಡಾಟವು ಕಂಡು ಬರಲಿಲ್ಲ.

ಬೆರಳೆಣಿಕೆಯಷ್ಟು ಜನರನ್ನೇ ತುಂಬಿಕೊಂಡು ಮುಖ್ಯ ಗ್ರಾಮ, ಪಟ್ಟಣಗಳತ್ತ ಬಸ್‌ಗಳ ಓಡಾಟ ಕಂಡು ಬಂತು. ಪಟ್ಟಣದ ಹೋಟೆಲ್‌ಗ‌ಳಲ್ಲಿ ಕೇವಲ ಪಾರ್ಸಲ್‌ಗೆ ಅವಕಾಶ ನೀಡಲಾಗಿತ್ತಾದರೂ ಕೆಲವು ಹೋಟೆಲ್‌ ಗಳು ತೆಗೆಯದೇ ಬಂದ್‌ ಮಾಡಲಾಗಿತ್ತು. ಕಾಯಪಲ್ಲೆ ಮತ್ತು ಹಣ್ಣು ಹಂಪಲುಗಳ ಮಾರಾಟಕ್ಕೆ ತಳ್ಳುವ ಗಾಡಿಗಳಲ್ಲಿ ಬಡಾವಣೆಗಳತ್ತ ತೆರಳಲು ಪೊಲೀಸರು ಸೂಚಿಸಿದರು.

ಜನರು ಅನಗತ್ಯ ತಿರುಗಾಡದಂತೆ ಪಿಎಸೈ ವಿನೋದ ದೊಡಮನಿ ಅವರ ನೇತೃತ್ವದಲ್ಲಿ ಎಸ್‌. ಎಂ. ಪಡಶೆಟ್ಟಿ, ಪುಂಡಲೀಕ ಪವಾರ, ಶಿವು ಕಾರಜೋಳ, ಗೀರಿಶ ಚಲವಾದಿ, ಚಪ್ಪರಬಂದ, ದಿಡ್ಡಿಮನಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರು.

 

ಟಾಪ್ ನ್ಯೂಸ್

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.