ಬಟ್ಟೆ ಅಂಗಡಿಗೆ ಬೆಂಕಿ
Team Udayavani, Jan 25, 2022, 5:28 PM IST
ಆಲಮೇಲ: ಪಟ್ಟಣದ ಬಟ್ಟೆ ಅಂಗಡಿಯೊಂದು ವಿದ್ಯುತ್ ಶಾರ್ಟ್ ಸರ್ಕ್ನೂಟನಿಂದ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡಿದ್ದ ಕೇದರನಾಥ ಗುರುರಾಜ ಧನಶ್ರೀ ಅವರಿಗೆ ಸೇರಿದ ಬಟ್ಟೆ ಅಂಗಡಿಯಲ್ಲಿ ರವಿವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಬೆಂಕಿ ತಗುಲಿ 20 ಲಕ್ಷ ರೂ.ಗೂ ಅಧಿಕ ಪ್ರಮಾಣದ ಬೆಲೆ ಬಾಳುವ ಬಟ್ಟೆಗಳು ಸುಟ್ಟು ಕರಕಲಾಗಿವೆ.
ಅಂಗಡಿಯ ಮಾಲಿಕ ಪ್ರತಿನಿತ್ಯದಂತೆ ವಹಿವಾಟು ಮುಗಿಸಿಕೊಂಡು ಮನೆಗೆ ತೆರಳಿದ್ದಾರೆ. ಕೆಲವೆ ಹೊತ್ತಿನಲ್ಲಿ ಬೆಂಕಿ ಲಗುಲಿದ್ದು ಹೊಗೆ ಕಾಣಿಸಿಕೊಂಡ ತಕ್ಷಣ ಅಕ್ಕ ಪಕ್ಕದ ನಿವಾಸಿಗಳು ತಮ್ಮ ಮನೆಯಿಂದ ನೀರು ತಂದು ಸುರಿದು ಪಕ್ಕದ ಅಂಗಡಿಗೂ ವ್ಯಾಪಿಸಬಹುದಾದ ಬೆಂಕಿ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಹೆಸ್ಕಾಂ ಕಚೇರಿಗೆ ಮಾಹಿತಿ ನೀಡಿ ವಿದ್ಯುತ್ ಸ್ಥಗಿತಗೊಳಸಿ ಸಂಪೂರ್ಣ ಬೆಂಕಿ ನಂದಿಸಿದ್ದಾರೆ. ಈ ಕುರಿತು ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್