ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
Team Udayavani, Jan 25, 2021, 9:26 AM IST
ವಿಜಯಪುರ: ತೋಟದಲ್ಲಿದ್ದ ತೊಗರಿ ರಾಶಿಗೆ ಬೆಂಕಿ ಹಚ್ಚಿದ ಅಪರಿಚಿತ ದುಷ್ಕರ್ಮಿಗಳು ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿ ದುಷ್ಕೃತ್ಯ ಎಸಗಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಪಡನೂರ ಗ್ರಾಮದಲ್ಲಿ ಜರಗಿದೆ.
ಪಡನೂರ ಗ್ರಾಮದ ಮಲ್ಲು ಅವರಾದಿ ಎಂಬ ರೈತ ತಮ್ಮ ಜಮೀನಿನಲ್ಲಿ ರಾಶಿ ಮಾಡಿಟ್ಟಿದ್ದ ಸುಮಾರು 40 ಕ್ವಿಂಟಾಲ್ ತೊಗರಿಗೆ ಬೆಂಕಿ ಇಟ್ಟಿರುವ ಕಾರಣ ತೊಗರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಇದನ್ನೂ ಓದಿ:ಮಾನವಕುಲಕ್ಕೆ ಕಂಟಕವಾಗಲಿದೆಯೇ ಶಿಥಿಲ ಅಣೆಕಟ್ಟುಗಳು?
ದುಷ್ಕೃತ್ಯ ಎಸಗಿದ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಬಳಿಕ, ಕೊಳವೆ ಬಾವಿಯ ವಿದ್ಯುತ್ ಸಂಪರ್ಕ ಕಡಿತ ಮಾಡಿ, ಪಂಪಸೆಟ್ ಹೊತ್ತೊಯ್ದಿದ್ದಾರೆ.
ಇದನ್ನೂ ಓದಿ: ಎಂಡೋ ಸಂತ್ರಸ್ತರಿಗೆ ಹಲವು ತಿಂಗಳಿಂದ ಸಿಕ್ಕಿಲ್ಲ ಮಾಸಾಶನ
ಘಟನೆಯಲ್ಲಿ ರೈತ ಅವರಾದಿ ಅವರಿಗೆ ಸುಮಾರು 3 ಲಕ್ಷ ರೂ. ನಷ್ಟವಾಗಿದೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ