ವಿಜಯಪುರ: ಭೀಮಾ ನದಿಯಲ್ಲಿ ಪ್ರವಾಹ ಭೀತಿ
Team Udayavani, Aug 6, 2019, 10:34 AM IST
ವಿಜಯಪುರ: ಮಹಾರಾಷ್ಟ್ರದಿಂದ ಭೀಮಾನದಿಗೆ ಉಜನಿ ಜಲಾಶಯದಿಂದ ಭೀಮಾ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿರುವ ಕಾರಣ ಸಿಂದಗಿ ತಾಲೂಕಿನ ಹಳ್ಳಿಗಳಲ್ಲಿ ಪ್ರವಾಹ ಭೀತಿ ತಲೆದೋರಿದೆ.
ಮಹಾರಾಷ್ಟ್ರ ರಾಜ್ಯದ ಉಜನಿ ಜಲಾಶಯದಿಂದ ನಿತ್ಯವೂ 1 ಟಿಎಂಸಿ ಅಡಿ ನೀರು ಭೀಮಾ ನದಿಗೆ ಹರಿದು ಬರುತ್ತಿರುವ ಕಾರಣ ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೇಜ್ ಹಿನ್ನೀರಿನಿಂದ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ.
ಸೊನ್ನ ಬ್ಯಾರೇಜ್ ಹಿನ್ನೀರು ಗ್ರಾಮಕ್ಕೆ ನುಗ್ಗುವ ಭಯದಲ್ಲಿ ಜನರು ಆತಂಕದಿಂದ ಜೀವಿಸುವ ಸ್ಥಿತಿ ನಿರ್ಮಾಣವಾಗಿದೆ.
ನೀರಿನ ಪ್ರಮಾಣ ಹೆಚ್ಚಾದಲ್ಲಿ ರಸ್ತೆ ಸಂಚಾರ ಸ್ಥಗಿತವಾಗುವ ಭೀತಿ ಇದೆ.
ಸಿಂದಗಿ ತಹಶೀಲ್ದಾರ್ ವಿಜಯಕುಮಾರ ಖಡಕಭಾವಿ ತಾರಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲನೆ ನಡೆಇಸಿದ್ದಾರೆ.
ಭೀಮಾ ನದಿಯ ನೀರಿನ ಹರಿವನ್ನು ಅವಲೋಕಿಸುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ