ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ
Team Udayavani, Sep 21, 2020, 10:34 AM IST
ವಿಜಯಪುರ: ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದ ಜೊತೆಗೆ ಇದೀಗ ಡೋಣಿ ನದಿ ಪ್ರವಾಹ ಉಕ್ಕೇರಿದೆ. ಮಹಾರಾಷ್ಟ್ರ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಡೋಣಿ ನದಿ ಪ್ರವಾಹ ಸೃಷ್ಟಿಸಿದೆ. ಹೀಗಾಗಿ ಅನ್ನದಾತ ಕಂಗಾಲಾಗಿದ್ದಾನೆ.
ಡೋಣಿ ನದಿ ಪ್ರವಾಹದ ಪರಿಣಾಮ ತೀರ ಪ್ರದೇಶದ ಸುಮಾರು ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ಜೋಳ, ತೊಗರಿ, ಹತ್ತಿ, ಸೂರ್ಯಕಾಂತಿ ಹೀಗೆ ವಿವಿಧ ಬೆಳೆಗಳು ಜಮೀನಿಗೆ ನುಗ್ಗಿದ ನೀರಿನಲ್ಲಿ ಕೊಳೆಯುವ ಹಂತ ತಲುಪಿದೆ. ಇದರಿಂದಾಗಿ ಡೋಣಿ ನದಿ ತೀರದ ಅನ್ನದಾತರು ಬೆಳೆ ಕೈಕೊಡುವ ಭೀತಿಯಲ್ಲಿ ಕಂಗಾಲಾಗಿದ್ದಾರೆ.
ಇದನ್ನೂ ಓದಿ: ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ
ಡೋಣಿ ನದಿ ಪ್ರವಾಹದಿಂದಾಗಿ ಬಬಲೇಶ್ವರ, ತಿಕೋಟ, ವಿಜಯಪುರ ತಾಲೂಕಿನ ಹಳ್ಳಿಗಳ ಜನವಸತಿ ಪ್ರದೇಶಕ್ಕೆ ಆತಂಕ ಇಲ್ಲದಿದ್ದರೂ, ಜಮೀನಿಗೆ ಪ್ರವಾಹದ ನೀರು ನುಗ್ಗಿದ್ದರಿಂದ ರೈತರು ಆತಂಕಕ್ಕೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ