ಸಾಹಿತ್ಯದ ತಾಯಿಬೇರು ಜಾನಪದ


Team Udayavani, Jan 23, 2018, 3:59 PM IST

vij-4.jpg

ಇಂಡಿ: ಕರ್ನಾಟಕ ಸಾಹಿತ್ಯಿಕವಾಗಿ ಅತ್ಯಂತ ಶ್ರೀಮಂತ ಪರಂಪರೆ ಹೊಂದಿದೆ. ಕನ್ನಡ ನಾಡಿಗೆ ಅನೇಕ ಕವಿಗಳು,
ಸಾಹಿತಿಗಳು ದಿಗ್ಗಜರು ಸಾಹಿತ್ಯದ ರಸದೌತಣ ನೀಡಿ ನಾಡಿನ ಉಸಿರಾಗಿಸಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಪಟ್ಟಣದ ಹಳೆ ತಹಶೀಲ್ದಾರ್‌ ಕಚೇರಿಯಲ್ಲಿ ಕನ್ನಡ ಜಾನಪದ ಪರಿಷತ್‌ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಫೆಬ್ರವರಿ 25ರಂದು ಇಂಡಿ ತಾಲೂಕು ಮಟ್ಟದ ಕನ್ನಡ ಜಾನಪದ ಸಮ್ಮೇಳನ ಸಾಲೋಟಗಿಯಲ್ಲಿ ಹಮ್ಮಿಕೊಂಡಿದ್ದು ಶ್ಲಾಘನೀಯ. ಈ ಹಿಂದೆ ಕಸಾಪ ಸಮ್ಮೇಳನ ಮಾಡಿ ಕನ್ನಡದ ಸವಿಯನ್ನು ತಾಲೂಕಿನಾದ್ಯಂತ ಪಸರಿಸಿ ಕನ್ನಡದ ಭಾಷೆ ಬಗೆಗೆ ಜಾಗೃತ ಮಾಡಿರುವದು ತಾಲೂಕಿಗೆ ಸಂದಗೌರವ ಎಂದರು.

ಜಾನಪದ ಸಾಹಿತ್ಯ ಎಲ್ಲ ಸಾಹಿತ್ಯಗಳ ತಾಯಿ ಬೇರು. ಪ್ರಾಚೀನ ಕಾಲದಲ್ಲಿ ನಮ್ಮ ಪೂರ್ವಜರು ಪ್ರತಿಯೊಂದು
ಕೆಲಸ ಮಾಡುವಾಗ ಹಾಡುವ ಮೂಲಕ ತಮ್ಮ ಆಯಾಸ ಕಳೆದುಕೊಳ್ಳುತ್ತಿದ್ದರು. ಇಂದು ಅಧುನಿಕ ಪ್ರಪಂಚದ ಸೆಳೆತಕ್ಕೆ ಸಿಕ್ಕು ವಿಜ್ಞಾನ ತಂತ್ರಜ್ಞಾನ ದಿನಗಳಲ್ಲಿ ನಮ್ಮ ಶ್ರೀಮಂತ ಜಾನಪದ ಸಾಹಿತ್ಯ ಮರೀಚಿಕೆಯಾಗುತ್ತಿದೆ. ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು. ಜಾನಪದ ಗ್ರಾಮಿಣ ಭಾಗದಲ್ಲಿ ಹುಲಸಾಗಿ ಬೆಳೆದಿರುವ
ಸಾಹಿತ್ಯವಾಗಿದೆ. ಅಂದು ತಾಯಂದಿಯರು ತಮ್ಮ ಮಕ್ಕಳನ್ನು ಸಂತೈಸುವಾಗ ಸೊಗಸಾದ ಜಾನಪದಗಳನ್ನು ಹಾಡಿ
ಮಲಗಿಸುತ್ತಿದ್ದರು. ಇಂತಹ ಸಾಹಿತ್ಯ ಮತ್ತೆ ಬೆಳೆಸಬೇಕಾಗಿದೆ. ನಾಡು, ನುಡಿ, ಭಾಷೆ ಧಾರ್ಮಿಕತೆಗೆ ಯಾವತ್ತೂ ನನ್ನ ಸಹಾಯ ಸಹಕಾರವಿದೆ ಎಂದರು.

ಸಾಲೋಟಗಿ ಜಿಪಂ ಸದಸ್ಯ ಮತ್ತು ಕಜಾಪ ಕಾರ್ಯಾಧ್ಯಕ್ಷ ಶಿವಯೋಗೇಪ್ಪ ನೇದಲಗಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಬೇಕು. ಸಮ್ಮೇಳನ ಯಶಸ್ವಿಯಾಗಲು ಮೇಲಿಂದ ಮೇಲೆ ಸಭೆಗಳನ್ನು ನಡೆಸಬೇಕು. ಎಲ್ಲ ಹಳ್ಳಿಗಳಿಗೆ ಹೋಗಿ ಪ್ರಚಾರ ಮಾಡಿ ಜಾನಪದ ಮರು ಕುರುಹುಗಳನ್ನು ಮನ ಮುಟ್ಟುವಂತೆ ತಿಳಿ ಹೇಳಬೇಕು ಎಂದರು.

ಈ ಸಂದರ್ಭದಲ್ಲಿ ಕಜಾಪ ಅಧ್ಯಕ್ಷ ಆರ್‌.ವಿ. ಪಾಟೀಲ, ಗೌರವಾಧ್ಯಕ್ಷ ರಾಘವೇಂದ್ರ ಕುಲಕರ್ಣಿ, ಕಾರ್ಯದರ್ಶಿ
ಸಿ.ಆರ್‌. ಮ್ಯಾಕೇರಿ, ಜಿಲ್ಲಾ ಸದಸ್ಯ ಎಂ.ಪಿ. ಭೈರಜಿ, ಆರ್‌.ಡಿ. ಕಂಡಾಳ, ಬಿ.ಐ. ಬಿರಾದಾರ, ಕೆ.ಎ. ತೆಲಸಂಗ,
ಎಸ್‌.ಎಸ್‌. ಈರನಕೇರಿ, ಆರ್‌.ಎಸ್‌. ಪಾಟೀಲ, ಎನ್‌.ಎ. ಬಿರಾದಾರ, ಎಂ.ಎಸ್‌. ಪಾಟೀಲ, ಎಸ್‌.ಬಿ.
ಜಮಾದಾರ, ಎನ್‌.ಎಲ್‌. ಹಚಡದ ಇದ್ದರು. 

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.