![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಲಂಚ ಪಡೆಯುವಾಗ ಆಹಾರ ಪ್ರಾಧಿಕಾರ ಕಚೇರಿ ಸಿಬ್ಬಂದಿ ಎಸಿಬಿ ಬಲೆಗೆ
ಹಪ್ಪಳ ಉತ್ಪಾದನಾ ಘಟಕದ ಪರವಾನಿಗೆ ನವೀಕರಣಕ್ಕೆ ಲಂಚ
Team Udayavani, Jun 23, 2022, 8:20 PM IST
![acb](https://www.udayavani.com/wp-content/uploads/2022/06/acb-9-620x397.jpg)
ವಿಜಯಪುರ : ಹಪ್ಪಳ ಉತ್ಪಾದನಾ ಘಟಕದ ಪರವಾನಿಗೆ ನವೀಕರಣಕ್ಕೆ ಉದ್ಯಮಿಯಿಂದ ಲಂಚ ಪಡೆಯುತ್ತಿದ್ದ ವೇಳೆ ಆಹಾರ ಸುರಕ್ಷತೆ-ಗುಣಮಟ್ಟ ಪ್ರಾಧಿಕಾರ ಕಛೇರಿ ಡಾಟಾ ಆಪರೇಟರ್ ಲಂಚಕ್ಕೆ ಬೇಡಿಕೆ ಇಟ್ಟು, ಗುರುವಾರ ಲಂಚ ಸ್ವೀಕರಿಸುವಾಗ ಹಣದ ಸಮೇತ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ.
2 ಸಾವಿರ ರೂ. ಲಂಚಕ್ಕ ಬೇಟಿಕೆ ಇಟ್ಟು, ಲಂಚದ ಹಣ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿರುವ ಆಹಾರ ಸುರಕ್ಷತೆ-ಗುಣಮಟ್ಟ ಪ್ರಾಧಿಕಾರ ಕಚೇರಿ ಡಾಟಾ ಆಪರೇಟರ್ ಕಿರಣ ಡಾಂಗೆ ಎಂದು ಗುರುತಿಸಲಾಗಿದೆ.
ನಗರದ ಲಾಲ್ ಬಹಾದ್ದೂರ ಶಾಸ್ತ್ರೀ ಮಾರುಕಟ್ಟೆ ಪ್ರದೇಶದಲ್ಲಿ ವೇದಾಂತ ಹೆಸರಿನ ಹಪ್ಪಳ ಉದ್ಯಮ ನಡೆಸುತ್ತಿರುವ ಪ್ರವೀಣ ಸುಗಂಧಿ ಎಂಬವರು ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಅನುಮತಿ ಪಡೆದಿದ್ದರು. ಅನುಮತಿ ಅವಧಿ ಮೀರಿ, ನವೀಕರಣಕ್ಕೆ ಪ್ರವೀಣ ಅರ್ಜಿ ಸಲ್ಲಿಸಿದಾಗ ಕಿರಣ ಲಂಚಕ್ಕೆ ಬೇಡಿಕೆ ಇರಿಸಿ, ಸೆರೆಯಾಗಿದ್ದಾನೆ.
ಇದೇ ವೇಳೆ ಸ್ಥಳದಲ್ಲಿದ್ದ ಶಿವಾಜಿ ಪವಾರ್ ಎಂಬ ವ್ಯಕ್ತಿಯನ್ನು ವಿಚಾರಿಸಿದ್ದು, ತಾನು ಸದರಿ ಕಚೇರಿಯಲ್ಲಿ ನಿಗದಿಗಿಂತ ಹೆಚ್ಚಿನ ಹಣ ನೀಡಿ ಲೈಸೆನ್ಸ್ ನವೀಕರಿಸುವ ಏಜೆಂಟ್ ಎಂದು ಹೇಳಿಕೊಂಡಿದ್ದು, ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಡಿಎಸ್ಪಿ ಎಂ.ಕೆ.ಗಂಗಲ್ ನೇತೃತ್ವದಲ್ಲಿ ಸಿಪಿಐಗಳಾದ ಪರಮೇಶ್ವರ ಕವಟಗಿ, ಚಂದ್ರಕಲಾ ಹೊಸಮನಿ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಲಂಚದ ಹಣದ ಸಮೇತ ಬಂಧಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.