ಕಾಂಗ್ರೆಸ್‌ ಪರ ಮಾಜಿ ಸಚಿವ ಮಹಾದೇವಪ ಮತಯಾಚನೆ


Team Udayavani, Oct 23, 2021, 11:16 AM IST

8vote

ಸಿಂದಗಿ: ಕಾಂಗ್ರೆಸ್‌ ಪಕ್ಷದ ಉದ್ದೇಶ ಅಭಿವೃದ್ಧಿ. ಆದರೆ ಇಂದಿನ ರಾಜಕೀಯ ವ್ಯವಸ್ಥೆ ನೋಡಿದಾಗ ಜಾತಿ, ಧರ್ಮ, ವೈಯಕ್ತಿಕ ಟೀಕೆ ಮಾಡುವುದು ಕಂಡು ಬರುತ್ತಿವೆ. ಇವೆಲ್ಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ. ಅಭಿವೃದ್ಧಿಗೆ ಕಂಠಕವಾಗಿವೆ. ಆದ್ದರಿಂದ ಅಭಿವೃದ್ಧಿ ಚಿಂತನೆ ಬಯಸುವ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮಾಜಿ ಸಚಿವ ಡಾ| ಎಚ್‌.ಸಿ. ಮಹಾದೇವಪ್ಪ ಹೇಳಿದರು.

ಶುಕ್ರವಾರ ತಾಲೂಕಿನ ಕೋರಹಳ್ಳಿ ಗ್ರಾಮದಲ್ಲಿ ಉಪಚುನಾವಣೆ ನಿಮಿತ್ತ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

ಧರ್ಮ ಆಧಾರಿತ ರಾಜಕಾರಣದಿಂದ ರಾಜಕೀಯ ನಿಯಂತ್ರಣ ಮಾಡುವುದು. ಈ ಹಿನ್ನೆಲೆಯಲ್ಲಿ ಭಾರತದ ಸಂವಿಧಾನ ಅಪಾಯದಲಿದೆ. ಪ್ರಜಾಪ್ರಭುತ್ವ ವಿಫವಾಗುತ್ತಿದೆ. ಬಿಜೆಪಿ ಕೋಮುವಾದದ ಆಡಳಿತ ನಡೆಸುತ್ತಿದೆ. ಕೇಸರಿಕರಣ ಮಾಡುತ್ತಿದೆ. ಆದ್ದರಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಗೆಲ್ಲಿಸಿ ಎಂದು ಹೇಳಿದರು.

ಬಿಜೆಪಿ ಸರಕಾರ ಸುಳ್ಳು ಹೇಳುವ ಸರಕಾರ. ಈ ಸರಕಾರದಲ್ಲಿ ಜನ ಸಾಮಾನ್ಯರು ಬದುಕುವುದು ಕಷ್ಟಕರವಾಗಿದೆ. ಆದ್ದರಿಂದ ಜನಸಾಮಾನ್ಯರ ಪಕ್ಷ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ ಮಾತನಾಡಿ, ಸಿಂದಗಿ ಉಪಚುನಾವಣೆಯು ಸಿಂದಗಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಜೆಡಿಎಸ್‌ ಲೆಕ್ಕಕ್ಕಿಲ್ಲ. ಕ್ಷೇತ್ರದಲ್ಲಿ ಜೆಡಿಎಸ್‌ ಪಕ್ಷ ಮತಗಳೇನು ಇಲ್ಲ. ಎಂ.ಸಿ. ಮನಗೂಳಿ ಅವರು ತಮ್ಮ ವರ್ಚಸ್ಸಿನ ಮೇಲೆ ಮತಗಳನ್ನು ಪಡೆದಿದ್ದರು. ಅವರು ಕ್ಷೇತ್ರದಲ್ಲಿ ಎಲ್ಲ ಸಮಾಜ ಮತ್ತು ಧರ್ಮದವರೊಂದಿಗೆ ಒಳ್ಳೆ ಬಾಂಧವ್ಯವನ್ನು ಹೊಂದಿದ್ದರು. ಕ್ಷೇತ್ರಕ್ಕೆ ತಮ್ಮದೆಯಾದ ಕೊಡುಗೆಯನ್ನು ನೀಡಿದ್ದಾರೆ. ಅವರಂತೆ ಅವರ ಮಗ ಅಶೋಕ ಮನಗೂಳಿ ಕಾಂಗ್ರೆಸ್‌ ಪಕ್ಷದಿಂಧ ಸ್ಪರ್ಧಿಸಿದ್ದು ಅವರಿಗೆ ಮತ ನೀಡಿ ಎಂದು ಹೇಳಿದರು.
ವೈ.ಸಿ. ಮಯೂರ, ಚಂದ್ರಕಾಂತ ಸಿಂಗೆ, ರಮೇಶ ಮೋರಟಗಿ, ಶಿವಪುತ್ರ ಗಬಸಾವಳಗಿ, ರಾಜು, ಭಾರತಿ ಹೊಸಮನಿ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.