ಕಲಕೇರಿ ಪೊಲೀಸರಿಂದ ನಾಲ್ವರು ದರೋಡೆಕೋರರ ಬಂಧನ


Team Udayavani, Mar 31, 2018, 1:04 PM IST

Mcc meeting Kavita sanil.jpg

ಕಲಕೇರಿ: ಖಾನಾಪುರ ಗ್ರಾಮದ ಮೂವರು ದರೋಡೆಕೋರರನ್ನು ಬಂಧಿಸಿ 14 ಬೈಕ್‌, 1 ಇಂಜಿನ್‌ ಮತ್ತು 20 ಗ್ರಾಂ ಮೌಲ್ಯದ ಎರಡು ಬಂಗಾರದ ಉಂಗುರಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಕಲಕೇರಿ ಗ್ರಾಮದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಿಎಸ್‌ಐ ಎಂ.ಎನ್‌. ಸಿಂಧೂರ ನೇತೃತ್ವದ ತಂಡ ಮಾ.30 ರಂದು ಬೆಳಿಗ್ಗೆ 4.30ರ ಸುಮಾರಿಗೆ ಕಲಕೇರಿ ಪೊಲೀಸ್‌
ಠಾಣಾ ವ್ಯಾಪ್ತಿಯ ಗೋಲಗೇರಿ ಗ್ರಾಮದ ಶಹಾಪುರ-ಸಿಂದಗಿ ರಸ್ತೆ ಮಾರ್ಗದ ನಾಕಾದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಶಹಾಪುರ ಕಡೆಯಿಂದ ಬಂದ 2 ಬೈಕ್‌ ಗಳನ್ನು ನಿಲ್ಲಿಸಿ ನಾಲ್ಕು ಜನರು ಸವಾರರನ್ನು ವಿಚಾರಿಸಿದಾಗ ಅವರು ಸಮರ್ಪಕ ಉತ್ತರ ನೀಡಲಿಲ್ಲ. ಈ ಕುರಿತು ಸಂದೇಹ ಬಂದು ಬೈಕ್‌ ನಂಬರ ತಪಾಸಣೆ ಮಾಡಿದಾಗ ಒಂದು ಬೈಕ್‌ ಕಲಕೇರಿ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ ಬೈಕ್‌ ಎಂದು ತಿಳಿದು ಬಂದಿದೆ.ಆ ಕೂಡಲೇ ಪಿಎಸ್‌ಐ ಎಂ.ಎನ್‌.ಸಿಂಧೂರ ಹಾಗೂ ಸಿಂದಗಿ ಸಿಪಿಐ ಮಹಾಂತೇಶ ದ್ಯಾಮಣ್ಣವರ ಅವರ ಮಾರ್ಗದರ್ಶನದಲ್ಲಿ ವಾಹನ ಸಮೇತ ಠಾಣೆಗೆ ತಂದು ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ ಕಳೆದ ಒಂದು ವರ್ಷದ ಅವಧಿಯಲ್ಲಿ ಕಲಕೇರಿ, ಖಾನಾಪೂರ, ಸಿಂದಗಿ, ತಾಳಿಕೋಟಿ, ಕೆಂಭಾವಿ ಸೇರಿದಂತೆ ಇತರೆಡೆ ಅವರು ಮಾಡಿರುವ ಕಳ್ಳತನ ಬಯಲಿಗೆ ಬಂದಿದೆ. ಒಟ್ಟು 6 ಜನರ ತಂಡ ಈ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಅವರಲ್ಲಿ 4 ಜನರನ್ನು ಬಂಧಿಸಲಾಗಿದೆ. ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತರಿಂದ ಸುಮಾರು 47 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆಯಲ್ಲಿ ಕಲಕೇರಿ ಪಿಎಸ್‌ಐ ಎಂ.ಎನ್‌.ಸಿಂಧೂರ, ಎಎಸ್‌ಐ ಆರ್‌.ಎಸ್‌.ಬಸರಕೋಡ, ಸಿಬ್ಬಂದಿಗಳಾದ ಬಿ.ಎ.ಕುಡಚಿ,ಎಸ್‌.ವೈ.ತಿಗಡಿ, ಎ.ಚಾಂದ, ಎಸ್‌.ಬಿ. ಗದ್ಯಾಳ, ಎನ್‌.ಎ. ನಾಡಗೌಡರ, ಎಸ್‌.ಎಸ್‌. ಹಾಳಗೋಡಿ, ಎಂ.ಎಸ್‌ .ಬಿರಾದಾರ, ಎಂ.ಎಚ್‌.ಗೌಂಡಿ, ಎಸ್‌.ಎಂ. ಪಾಟೀಲ, ಕೆ.ವೈ.ಬಿರಾದಾರ ಪಾಲ್ಗೊಂಡಿದ್ದರು. ಪ್ರಕರಣ ಪತ್ತೆಗೆ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಶ್ಲಾಘಿಸಿದ್ದಾರೆ. 

ಸಾರ್ವಜನಿಕರ ಮೆಚ್ಚುಗೆ: ಕಲಕೇರಿ ಠಾಣೆಗೆ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಬೈಕ್‌ ದರೋಡೆ ಕೋರ ವ್ಯಾಪಕ ಜಾಲವನ್ನು ಸೆರೆ ಹಿಡಿಯುವ ಮೂಲಕ ಉತ್ತಮ ಕಾರ್ಯ ಮಾಡಿದ್ದು, ಇದು ಅಪರಾಧಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಗ್ರಾಮಸ್ಥರು ಪಿಎಸ್‌ಐ ಸಿಂಧೂರ ಹಾಗೂ ಠಾಣಾ ಸಿಬ್ಬಂದಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.