ಉಚಿತ ಕಾನೂನು ಸಲಹೆ ಪಡೆಯಿರಿ: ಯಾತನೂರ


Team Udayavani, Nov 14, 2021, 3:10 PM IST

17free-advaice

ಆಲಮೇಲ: ಬಡ ಜನರು ಮತ್ತು ದೀನ ದಲಿತರು ಉಚಿತವಾಗಿ ಕಾನೂನಿನ ಸಲಹೆ ಪಡೆದುಕೊಂಡು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿಂದಗಿಯ ವಕೀಲ ಎಂ.ಸಿ. ಯಾತನೂರ ಹೇಳಿದರು.

ಪಪಂ ಸಭಾ ಭವನದಲ್ಲಿ ಶನಿವಾರ ಸಿಂದಗಿಯ ವಕೀಲರ ಸಂಘ ಮತ್ತು ಆಲಮೇಲ ತಾಲೂಕಾಡಳಿತ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಹಾಗೂ ಮೆಗಾ ಶಿಬಿರದಲ್ಲಿ ಅವರು ಮಾತನಾಡಿದರು.

ಕಾನೂನಿನ ತಿಳಿವಳಿಗೆ ಇಲ್ಲದವರಿಗೆ ಆರ್ಟಿಕಲ್‌ 21ರಲ್ಲಿ ತಮ್ಮ ಹಕ್ಕಿನ ಬಗ್ಗೆ ಸಲಹೆ ಪಡೆದುಕೊಳ್ಳಬಹುದು. ಅನಾಗರಿಕ ಜನರಿಗೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ವಾರ್ಷಿಕ ಆದಾಯ 3 ಲಕ್ಷ ರೂ.ಗಿಂತ ಒಳಗಿರುವ ಬಡ ಜನರಿಗೆ ಉಚಿತವಾಗಿ ಕಾನೂನಿನ ಮೂಲಕ ನ್ಯಾಯ ಕೊಡಿಸಲಾಗುವದು ಎಂದರು.

ವಯಸ್ಕ ತಂದೆ ತಾಯಿ ಆಸ್ತಿ ಪಡೆದುಕೊಂಡು ಸಂರಕ್ಷಣೆ ಮಾಡಿದೆ ತಿರಸ್ಕರಿದರೆ ಅಂಥವರು ತಮ್ಮ ತಾಲೂಕಿನ ನ್ಯಾಯಾಲಯಕ್ಕೆ ಬಂದು ದೂರು ನೀಡಿದರೆ ಕಾನೂನು ಪ್ರಾಧಿಕಾರದ ಮೂಲಕ ತಂದೆ ತಾಯಿ ಆಸ್ತಿಯನ್ನು ಮರಳಿ ವಶಪಡಿಸಿಕೊಳ್ಳಬಹುದು ಎಂದರು.

ಆಲಮೇಲ ತಾಲೂಕಿನ ಗ್ರೇಡ 2 ತಹಶೀಲ್ದಾರ್‌ ಪ್ರಕಾಶ ಸಿಂದಗಿ ಮಾತನಾಡಿ, ಬಡ ಜನರಿಗೆ ಸರ್ಕಾರದ ಯೋಜನೆಗಳು ಪಡೆದುಕೊಳ್ಳುವ ಸಲುವಾಗಿಯೆ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರು ಸರ್ಕಾರದ ಮಾಸಾಸನ ವಂಚಿತರಾಗಿದ್ದರೆ ಜಾಗೃತಿ ಕಾರ್ಯಕ್ರಮದಲ್ಲಿ ಶಿಬಿರಗಳು ಹಮ್ಮಿಕೊಂಡು ಆ ಸ್ಥಳದಲ್ಲೆ ತಕ್ಷಣವೆ ಪರಿಹಾರ ಒದಗಿಸಲಿದೆ. ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ತಹಶೀಲ್ದಾರ್‌ ಅಥವಾ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿದರೆ ತಕ್ಷಣ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.

ವಕಿಲರಾದ ಬಿ.ವೈ. ಕುಮಸಗಿ, ಪಪಂ ಸಿಒ ಶಾಂತಪ್ಪ ಹಾದಿಮನಿ, ಕಂದಾಯ ಅಧಿಕಾರಿ ಎಂ.ಎ. ಅತ್ತಾರ, ಬಿ.ಜಿ. ನಾರಾಯಣಕರ ಮುಂತಾದವರು ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.