ವಿಜಯಪುರ: ಗೋಲಗುಂಬಜ್ ಮೇಲಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
Team Udayavani, Nov 16, 2022, 12:19 PM IST
ವಿಜಯಪುರ: ನಗರದಲ್ಲಿರುವ ವಿಶ್ವ ವಿಖ್ಯಾತ ಐತಿಹಾಸಿಕ ಗೋಲಗುಂಬಜ ಮೇಲಿಂದ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು 55 ವರ್ಷದ ಸಲೀಂ ತಿಕೋಟಕರ್ ಎಂದು ಗುರುತಿಸಲಾಗಿದೆ. ಸಲೀಂ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಧಾವಿಸಿರುವ ಗೋಲಗುಮ್ಮಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಕಟೀಲು ದೇವಿಯ ದರ್ಶನ ಪಡೆದ ಕಾಂತಾರ ಚಿತ್ರದ ನಾಯಕಿ ಸಪ್ತಮಿಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai to London;ಯೋಗೇಶ್ ಎಂಬ ಅಲೆಮಾರಿ! 100 ದಿನಗಳ ಬೈಕ್ ಪ್ರಯಾಣ…24 ದೇಶಗಳಿಗೆ ಭೇಟಿ…
ಮಂಗಳೂರಿನಲ್ಲಿ ಗಾಂಜಾ ಜಾಲ; ಪೆಡ್ಲರ್ ಸಹಿತ ನಾಲ್ವರ ಬಂಧನ
ಧಮಕಿ ಹಾಕುವುದು- ಹೊಡೆಯುವುದು ಡಿಕೆಶಿ- ಸಿದ್ದರಾಮಯ್ಯ ಸಂಸ್ಕೃತಿ: ಪ್ರಹ್ಲಾದ ಜೋಶಿ
ಗುಬ್ಬಿ, ತುಮಕೂರು ನಗರ, ಗ್ರಾಮಾಂತರ ಕ್ಷೇತ್ರ ಕಗ್ಗಂಟು
ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ