ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ: ನಾಯಿ ಜೊತೆ ಬೆತ್ತಲೆ ಮಲಗಿರುವ ರೋಗಿ!
Team Udayavani, Nov 18, 2019, 9:30 AM IST
ವಿಜಯಪುರ : ಸೌಲಭ್ಯ ಹಾಗೂ ಸೇವೆಗಾಗಿ ಹಲವು ಪ್ರಶಸ್ತಿ ಬಾಚಿರುವ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷದಿಂದ ಚಿಕಿತ್ಸೆ ಸಿಗದೇ ರೋಗಿಯೊಬ್ಬ ನರಳಾಟ ನಡೆಸುತ್ತಿದ್ದಾನೆ. ಬೆತ್ತಲಾಗಿ ಬಿದ್ದಿರುವ, ರೋಗಿಯ ಪಕ್ಕದ ಬೆಡ್ ಮೇಲೆ ಬೀದಿ ನಾಯಿಯೂ ಮಲಗಿರುವ ಘಟನೆ ವರದಿಯಾಗಿದೆ.
ವಾಂತಿ-ಭೇದಿ ಯಿಂದ ಬಳಲುತ್ತಿರುವ ರವಿ ಪಾಟೀಲ ಎಂಬ ವ್ಯಕ್ತಿ ನಗರದಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷದಿಂದ ಪರದಾಡುತ್ತಿದ್ದಾನೆ.
ಜಿ ಇ ವಾರ್ಡ್ ನಲ್ಲಿ ಬೆತ್ತಲೆಯಾಗಿ ಬಿದ್ದಿರುವ ರವಿ ಪಾಟೀಲ ಎಂಬ ರೋಗಿಯನ್ನು ಬಿಟ್ಟು ಬೆತ್ತಲಾಗಿ ಬೆಡ್ ಮೇಲೆ ಮಲಗಿಸಿ, ಚಿಕಿತ್ಸೆ ನೀಡದೇ ನಿರ್ಲಕ್ಷ ವಹಿಸಿದ್ದಾರೆ.
ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿ ಚಿಕಿತ್ಸೆ ನೀಡುವಿಕೆಯಲ್ಲಿ ನಿರ್ಲಕ್ಷ ಇದೆ ಎಂದರೆ ರೋಗಿ ರವಿ ಮಲಗಿರುವ ವಾರ್ಡನ ಮತ್ತೊಂದು ಬೆಡ್ ನಲ್ಲಿ ಬೀದಿ ನಾಯಿಯೂ ವಾಸವಾಗಿದೆ.
ಈ ಅಮಾನವೀಯ ಘಟನೆಯನ್ನು ಕಂಡು ಮೊಬೈಲ್ ನಲ್ಲಿ ಸೆರೆ ಹಿಡಿದ ಕರವೇ ಮುಖಂಡ ಕೃಷ್ಣಾ ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಯ ಇಂಥ ಸ್ಥಿತಿಗೆ ಕಾರಣವಾದ ಸಿಬ್ಬಂದಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಐತಿಹಾಸಿಕ ಸ್ಮಾರಕ ಒತ್ತುವರಿ ತೆರವು ಕಾರ್ಯಾಚರಣೆ
Hadagali; ಶಾಲಾ ಸಮಯಕ್ಕಿಲ್ಲ ಬಸ್: ಹೆದ್ದಾರಿ ಸಂಚಾರ ತಡೆದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
Basavana Bagewadi: ಮುಂದುವರೆದ ರಸ್ತೆಬದಿ ಅಂಗಡಿಗಳ ತೆರವು; ವ್ಯಾಪಾರಿಗಳ ಆಕ್ರೋಶ
Vijayapura: ಸ್ಟೇಷನ್ ಬೇಲ್ ನೀಡಲು ಲಂಚ: ಇಬ್ಬರು ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ
Muddebihal ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.