ಗ್ರಾಪಂ: ಅಂತಿಮ ಕಣದಲ್ಲಿ 169 ಅಭ್ಯರ್ಥಿಗಳು


Team Udayavani, Dec 15, 2020, 4:39 PM IST

ಗ್ರಾಪಂ: ಅಂತಿಮ ಕಣದಲ್ಲಿ 169 ಅಭ್ಯರ್ಥಿಗಳು

ನಾಲತವಾಡ: ಗ್ರಾಪಂ ಮೊದಲ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವಕೊನೆ ದಿನವಾದ ಸೋಮವಾರ 92 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು ಅಂತಿಮವಾಗಿ 169 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಬಿಜ್ಜೂರ ಗ್ರಾಪಂ: ಬಿಜ್ಜೂರ ಗ್ರಾಪಂ ಒಟ್ಟು 16 ಸ್ಥಾನಕ್ಕೆ 53 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಎಲ್ಲರ ನಾಮಪತ್ರಕ್ರಮಬದ್ಧವಾಗಿವೆ. ಸೋಮವಾರ ಒಟ್ಟು 17 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ.

ಅಯ್ಯನಗುಡಿ ಮತಕ್ಷೇತ್ರ 2ಅಭ್ಯರ್ಥಿ ಕಾನಿಕೇರಿ ನಿವಾಸಿ ಶ್ವೇತಾ ಯಮನಪ್ಪಗೌಡ ಪಾಟೀಲ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆಯಾಗಿದ್ದಾರೆ. 15 ಸ್ಥಾನಕ್ಕೆ 36 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ರಕ್ಕಸಗಿ ಗ್ರಾಪಂ: ರಕ್ಕಸಗಿ ಗ್ರಾಪಂನ ಒಟ್ಟು 14 ಸ್ಥಾನಕ್ಕೆ 45 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಬಲದಿನ್ನಿಯ ಸಾಮಾನ್ಯ ಸ್ಥಾನದ ಅಭ್ಯರ್ಥಿ ಶಾಂತಲಿಂಗ ಭೂಪಾಲ ನಾಡಗೌಡ ಹಾಗೂಹುನಕುಂಟಿಯ ಹಿಂದುಳಿದ ವರ್ಗ ಅ ಮಹಿಳೆ ಅಭ್ಯರ್ಥಿ ಯಲ್ಲವ್ವ ಚಂದ್ರಾಮಪ್ಪ ಕಾನಿಕೇರಿ ಅವಿರೋಧ ಆಯ್ಕೆಯಾಗಿದ್ದಾರೆ.

ನಾಗರಬೆಟ್ಟ ಗ್ರಾಪಂ: ಒಟ್ಟು 12 ಸ್ಥಾನಕ್ಕೆ 43 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ನಾಲ್ಕು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ. ನಾಗರಬೆಟ್ಟ ಗ್ರಾಮದ ಅ.ಜಾ.ಮಹಿಳೆ ಸ್ಥಾನಕ್ಕೆ ಪ್ರೇಮಾ ಚಲವಾದಿ, ಮಲಗಲದಿನ್ನಿ ಗ್ರಾಮದ ಸಾಮಾನ್ಯ ಮಹಿಳಾ ಅಭ್ಯರ್ಥಿ ಪರಮವ್ವ ಪಾಟೀಲ, ಮಲಗಲದಿನ್ನಿ ಗ್ರಾಮದ ಹಿ.ಬ ವರ್ಗಕ್ಕೆ ಸಿದ್ರಾಮಪ್ಪ ಪ್ಯಾಟಿ, ಜೈನಾಪುರ ಗ್ರಾಮದ ಅ.ಪಂಗಡ ಅಭ್ಯರ್ಥಿ ಗದ್ದೆಮ್ಮ ನಾಯ್ಕೋಡಿ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 8 ಸ್ಥಾನಕ್ಕೆ 17 ಅಭ್ಯರ್ಥಿಗಳ ಮಧ್ಯೆ ಪೈಪೋಟಿ ನಡೆಯಲಿದೆ.

ನಾಗಬೇನಾಳ ಗ್ರಾಪಂ: ಒಟ್ಟು 13 ಸ್ಥಾನಕ್ಕೆ 42 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ನಾಗಬೇನಾಳ ಗ್ರಾಮಕ್ಕೆ 12 ಅಭ್ಯರ್ಥಿ, ವೀರೇಶನಗರ 10 ಅಭ್ಯರ್ಥಿ, ಆರೇಶಂಕರ ಮತಕ್ಷೇತ್ರಕ್ಕೆ 4 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಒಟ್ಟು 13 ಸ್ಥಾನಗಳಪೈಕಿ ನಾಗಬೇನಾಳ ಅ.ಪಂಗಡ ಅಭ್ಯರ್ಥಿಹಾಗೂ ಸಿದ್ದಾಪುರ ಪಿ.ಎನ್‌ ಗ್ರಾಮದಮೂವರು ಅಭ್ಯರ್ಥಿಗಳು ಅವಿರೋಧ

ಆಯ್ಕೆಯಾಗಿದ್ದಾರೆ.

ಅಡವಿಸೋಮನಾಳ ಗ್ರಾಪಂ: ಒಟ್ಟು 15 ಸ್ಥಾನಕ್ಕೆ 56 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಸೋಮವಾರ 18 ಅಭ್ಯರ್ಥಿಗಳುನಾಮಪತ್ರ ಹಿಂಪಡೆದಿದ್ದಾರೆ. ಒಂದು ನಾಮಪತ್ರ ತಿರಸ್ಕೃತವಾಗಿದ್ದು 31 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಚವನಭಾವಿ ಗ್ರಾಮ ಯಮನಪ್ಪ ಸಿದ್ದಪ್ಪ ಚಲವಾದಿ ಅವಿರೋಧ ಆಯ್ಕೆಯಾಗಿದ್ದಾರೆ.

ಆಲೂರ ಗ್ರಾಪಂ: ಒಟ್ಟು 21 ಸ್ಥಾನಕ್ಕೆ 3 ನಾಮಪತ್ರ ತಿರಸ್ಕೃತವಾಗಿ 57 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. 10 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಯರಗಲ್ಲ ಒಂದು ಹಾಗೂ ಹಡಗಲಿ ಗ್ರಾಮದ ಇಬ್ಬರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 19 ಸ್ಥಾನಕ್ಕೆ 44 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.