ಗ್ರಾ ಪಂ ಚುಕ್ಕಾಣಿ ಹಿಡಿದ ಸಾರಥಿಗಳು
Team Udayavani, Feb 6, 2021, 4:06 PM IST
ತಾಳಿಕೋಟೆ: ಅಸ್ಕಿ ಗ್ರಾಪಂ ಅಧ್ಯಕ್ಷರಾಗಿ ಹಳ್ಳೆಮ್ಮ ವಣಕ್ಯಾಳ, ಉಪಾಧ್ಯಕ್ಷರಾಗಿ ಅಯ್ಯಪ್ಪ ಮುಗಳಿ ಅವಿರೋಧ ಆಯ್ಕೆಗೊಂಡರು.
ಎರಡೂ ಸ್ಥಾನಕ್ಕೆ ತಲಾ ಒಬ್ಬರೆ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾ ಧಿಕಾರಿ ಎಸ್.ಬಿ. ಹೂಲ್ದೂರ ಅವಿರೋಧ ಆಯ್ಕೆ ಘೋಷಿಸಿದರು. ಸಹಾಯಕರಾಗಿ ಅಭಿವೃದ್ಧಿ ಅಧಿ ಕಾರಿ ಬಿ.ಎಂ. ಸಾಗರ, ಮಲ್ಲಿಕಾರ್ಜುನ ನಾಯಕ ಕಾರ್ಯ ನಿರ್ವಹಿಸಿದರು.
ಇದನ್ನೂ ಓದಿ:ಹುದ್ದೆ ಖಾಯಂಗೆ ಆಗ್ರಹಿಸಿ ಮನವಿ ಸಲ್ಲಿಕೆ
ವಿಜಯೋತ್ಸವ: ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಮುಖಂಡರುಗಳಾದ ರುದ್ರಗೌಡ ಬಿರಾದಾರ, ಶಿವನಗೌಡ ಬಿರಾದಾರ, ಬಾಲಕೃಷ್ಣ ತಳವಾರ, ಮಲ್ಲಣ್ಣ ಹಿರೇಕುರುಬರ, ಅಯ್ಯಣ್ಣ , ಮದನಸಾ ನೀರಲಗಿ, ಅಣ್ಣುಗೌಡ ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ