ವಿಜಯಪುರ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆ, ಹಲವೆಡೆ ಹಾನಿ
Team Udayavani, Apr 15, 2023, 8:33 PM IST
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಸಂಜೆ ಭಾರಿ ಗುಡುಗು, ಸಿಡಿಲು ಸಹಿತ ಹಲವು ಕಡೆಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ.
ತಿಕೋಟಾ ತಾಲೂಕಿನ ಬಾಬಾನಗರ, ಧನ್ಯಾಳ, ಕೊಟ್ಯಾಳ, ದಾಸ್ಯಾಳ, ಬಿಜ್ಜರಗಿ, ಘೋಣಸಗಿ, ಕಳ್ಳಕವಟಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಹಾಗೂ ತಿಕೋಟಾ ಪಟ್ಟಣವೂ ಸೇರಿದಂತೆ ಇತರೆ ಕಡೆಗಳಲ್ಲಿ ಗುಡುಗು, ಸಿಡಿಲ ಅಬ್ಬರ ಸಹಿತ ಅಲಿಕಲ್ಲು ಮಳೆಯಾಗಿದೆ.
ಬಿರುಗಾಳಿ ಸಹಿತ ಸುರಿದ ಮಳೆಯ ಅಬ್ಬರಕ್ಕೆ ಕೆಲವು ಕಡೆಗಳಲ್ಲಿ ತಗಡಿನ ಶೆಡ್ ಗಳು ಹಾನಿಗೀಡಾಗಿದ್ದು, ಕೊಯ್ಲಿನ ಹಂತದಲ್ಲಿ ಇರುವ ದ್ರಾಕ್ಷಿ ಬೆಳೆ ಹಾನಿಗೆ ಸಿಲುಕಿದೆ.
ಇದನ್ನೂ ಓದಿ: ಕೊಪ್ಪಳ BJP ಟಿಕೆಟ್ ಗೆ ಪಟ್ಟು!: ಸಂಸದ ಸಂಗಣ್ಣ ಕರಡಿ ಬಂಡಾಯ ಸಾಧ್ಯತೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ