ನಾಳೆಯಿಂದ ನಮ್ಮ ಆಟ ಅಂದ್ರೆ ದುಡ್ಡು ಹಂಚೋದಾ ?:ಕುಮಾರಸ್ವಾಮಿ
Team Udayavani, Oct 28, 2021, 5:36 AM IST
ವಿಜಯಪುರ: ಇವತ್ತು ಸಾಯಂಕಾಲದ ತನಕ ಎಚ್. ಡಿ.ಕುಮಾರಸ್ವಾಮಿ ಅವರನ್ನು ಸಿಂದಗಿಯಲ್ಲಿ ಮುಕ್ತವಾಗಿ ಆಗಿ ಬಿಟ್ಟಿದ್ದೇವೆ. ನಾಳೆಯಿಂದ ನಮ್ಮ ಆಟ ಶುರುವಾಗುತ್ತದೆ ಎಂದು ಉಪಚುನಾವಣೆ ಬಹಿರಂಗ ಪ್ರಚಾರ ಅಂತ್ಯವಾಗುವುದಕ್ಕೆ ಮೊದಲು ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡರು.
ನಗರದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾಳೆಯಿಂದ ನಮ್ಮ ಆಟ ಆರಂಭ ಎಂದರೆ ಅರ್ಥವೇನು? ಆಟ ಎಂದರೆ ದುಡ್ಡು ಹಂಚುವುದಾ? ನಿಮ್ಮ ಆಟವನ್ನು ಬರೀ ಚುನಾವಣೆಗಷ್ಟೇ ಸೀಮಿತ ಮಾಡಿಕೊಳ್ಳುತ್ತೀರೋ ಅಥವಾ ಸುಳ್ಳು ಹೇಳಿಕೊಂಡು, ಸುಳ್ಳು ಜಾಹೀರಾತುಗಳನ್ನು ಕೊಟ್ಟುಕೊಂಡು ಐದು ಲಕ್ಷ ಮನೆ ಕೊಟ್ಟೆ, ಆರು ಲಕ್ಷ ಮನೆ ಕೊಟ್ಟೆ ಅಂತ ಹೇಳಿಕೊಂಡು ತಿರುಗುತ್ತೀರೋ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ನಮೀಬಿಯಾ ವಿಜಯ
ಬಿಎಸ್ವೈಯಿಂದ ಸೂಟ್ಕೇಸ್ ಪಡೆದಿದ್ದ ಸಿದ್ದು
ಈ ಹಿಂದೆ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ಕೇಸ್ ಪಡೆದಿದ್ದೀರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಸಿಂದಗಿ ಉಪಚುನಾವಣೆ ನಿಮಿತ್ತ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ನಡೆಸಿದ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ