ಇಂಡಿಯಲ್ಲಿ ಬಿಜೆಪಿ ವಿರುದ್ದ ಹರಿಹಾಯ್ದ ಎಚ್ಡಿಕೆ


Team Udayavani, Oct 23, 2021, 11:07 AM IST

7——-

ಇಂಡಿ: ಇಂಡಿ ತಾಲೂಕನ್ನು ಸಮಗ್ರ ನೀರಾವರಿ ಮಾಡಬೇಕೆಂದು ಒತ್ತಾಯಿಸಿ ಕಳೆದ ಹಲವು ದಿನಗಳ ಹಿಂದೆ ರೈತರು ಧರಣಿ ನಡೆಸಿದರೂ ಸ್ಥಳಕ್ಕೆ ಬರದ ಜಲಸಂಪನ್ಮೂಲ ಸಚಿವರು ಈಗ ಸಿಂದಗಿ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಇದು ಬಿಜೆಪಿ ಸಂಸ್ಕೃತಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಹಂಜಗಿ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ತಾಂಬಾ ಗ್ರಾಮದಲ್ಲಿ ನೀರಾವರಿ ಕುರಿತು ಹೋರಾಟ ನಡೆದಾಗ ಸ್ಥಳಕ್ಕೆ ಭೇಟಿ ನೀಡಿದ್ದೆ. ಸೌಜನ್ಯಕ್ಕಾದರೂ ಸಚಿವರು ಬರಬೇಕಾಗಿತ್ತು ಎಂದರು.

ಅದಲ್ಲದೆ ಕೊರೊನಾ ಸಮಯದಲ್ಲೂ ಅವರು ವಿಜಯಪುರ ಜಿಲ್ಲೆಗೆ ಬರಲಿಲ್ಲ. ಕೊರೊನಾ ವಿಷಯಕ್ಕೆ ಜಿಲ್ಲೆಯ ಜನತೆಗೆ ಸ್ಪಂದಿಸಲಿಲ್ಲ. ಕೊರೊನಾ ಕಾಲಘಟ್ಟದಲ್ಲಿ ಅನೇಕ ಜನರು ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಆಮ್ಲಜನಕ ಸಿಗದೇ ಜೀವ ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದರು ಕಾರಜೋಳ ಸೌಜನ್ಯಕ್ಕಾದರೂ ಬರಬೇಕಾಗಿತ್ತು. ಅವರಿಗೆ ಅಧಿಕಾರ ಬೇಕು. ಅಭಿವೃದ್ಧಿ ಬೇಡ ಎಂಬ ಭಾವನೆ ಇದೆ ಎಂದರು.

ಈ ಜಿಲ್ಲೆಗೆ ನೀರಾವರಿ ಕುರಿತು ಬಿಜೆಪಿ ಕೊಡುಗೆ ಶೂನ್ಯ. ಯಡಿಯೂರಪ್ಪ, ಜಗದೀಶ ಶೆಟ್ಟರ ಮುಖ್ಯಮಂತ್ರಿಗಳಿದ್ದಾಗ ನೀಡಿದ ಅನುದಾನ ಕೇವಲ ಸಿಬ್ಬಂದಿ ಸಂಬಳ ಮತ್ತು ಕಾಲುವೆ ನಿರ್ವಹಣೆಗೆ ಮಾತ್ರ ಸಾಲುತ್ತಿತ್ತು ಎಂದು ವಿಷಾದಿಸಿದರು.

ಇದನ್ನೂಓದಿ: 2023ರಲ್ಲೂ ಬಿಜೆಪಿ ಸರ್ಕಾರ: ಶೆಟ್ಟರ್

ನಿಮಗೆ ಅಧಿಕಾರ ಇದೆ. ನೀವು ಆಲಮಟ್ಟಿನ ಆಣೆಕಟ್ಟಿನ ಎತ್ತರ 524 ಮೀ ಎತ್ತರಿಸಿ, ಇಲ್ಲದಿದ್ದರೆ ಮುಂಬರುವ ಚುನಾವಣೆಯಲ್ಲಿ ಮತದಾರರು ನಮಗೆ ಮತ ನೀಡಿದರೆ ನಾವು ಆಲಮಟ್ಟಿ ಆಣೆಕಟ್ಟಿನ ಎತ್ತರ 524 ಮೀ. ಮಾಡುತ್ತೇವೆ ಎಂದು ಸವಾಲು ಹಾಕಿದರು.

ದೆಹಲಿ, ಓರಿಸ್ಸಾ, ಪಶ್ಚಿಮ ಬಂಗಾಲ, ಕೇರಳ, ತಮಿಳನಾಡು, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷ ಆಡಳಿತವಿದೆ. ಅಲ್ಲಿ ಅಭಿವೃದ್ಧಿಯಾಗುತ್ತಿದೆ. ಬಿಜೆಪಿಯವರು ಕೇವಲ ಜನರ ಭಾವನೆ ಕೆರಳಿಸಿ ಆಯ್ಕೆಯಾಗುತ್ತಿದ್ದಾರೆ ಹೊರತು ಅಭಿವೃದ್ಧಿಯಿಂದ ಅಲ್ಲ ಎಂದರು. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನುದಾನವೇ ನೀಡುತ್ತಿಲ್ಲ. ನಮ್ಮ ಸಂಸದರು ಪ್ರಧಾನಿಗೆ ಕೇಳುವ ಧೈರ್ಯವೇ ಮಾಡುತ್ತಿಲ್ಲ. ಇವರೆಲ್ಲ ಮಾತಿನ ಶೂರರು ಎಂದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.