ವಿಜಯಪುರ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಪರೀಕ್ಷೆಗೆ ತೆರಳಲು ಪರದಾಡಿದ ವಿದ್ಯಾರ್ಥಿ


Team Udayavani, Jun 29, 2020, 9:59 AM IST

ವಿಜಯಪುರ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಪರೀಕ್ಷೆಗೆ ತೆರಳಲು ಪರದಾಡಿದ ವಿದ್ಯಾರ್ಥಿ

ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆ ರೈತರಲ್ಲಿ ಮಂದಹಾಸ ಮೂಡಿಸಿದೆ. ಮತ್ತೊಂದೆಡೆ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತವಾಗಿದ್ದು, ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಹೋಗುವ ಓರ್ವ ವಿದ್ಯಾರ್ಥಿ ತುಂಬಿ ಹರಿದ ಹಳ್ಳ ದಾಟಲು ಪರದಾಟ ನಡೆಸಿದ ಘಟನೆ ಸೋಮವಾರ ಜರುಗಿದೆ.

ಸಮೃದ್ಧ ಮಳೆಯಿಂದ ಜಿಲ್ಲೆಯ ಹಲವೆಡೆ ಜಮೀನುಗಳಲ್ಲಿ ಜಲಾವೃತವಾಗಿವೆ. ಅದರಲ್ಲೂ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಗ್ರಾಮದ ಕೆಲ ಕಾಲೋನಿಗಳಲ್ಲಿ‌ ನುಗ್ಗಿದೆ. ಹಳ್ಳಗಳು ತುಂಬಿ ಹರಿಯುತ್ತಿದೆ. ನಾಲತವಾಡ ಸುತ್ತಮುತ್ತಲಿನ ರಸ್ತೆ ಮೇಲೆ ಹರಿಯುತ್ತಿವೆ. ಕಾರಣ ಹಳ್ಳದ ಪಕ್ಕದ ಪರಿಸರದ ಮನೆಯಲ್ಲಿದ್ದ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ಹರ ಸಾಹಸ ಪಟ್ಟು ಹಳ್ಳದಾಟಿ ಪರೀಕ್ಷೆಗೆ ತೆರಳಿದ್ದಾನೆ.

ಮತ್ತೊಂದೆಡೆ ತಾಳಿಕೋಟೆ ತಾಲೂಕಿನಲ್ಲಿಯೂ ಮಳೆಯ ಆರ್ಭಟ ಜೋರಾಗಿದ್ದು, ಹಡಗಿನಾಳ ಗ್ರಾಮದ ಜಮೀನುಗಳು ಮಳೆ ನೀರಿನಿಂದ ಆವೃತವಾಗಿವೆ. ಪರಿಣಾಮ ಮುಂಗಾರು ಬಿತ್ತನೆಯ ಹಲವು ಬೆಳೆ ನೀರಿನಲ್ಲೇ ನಿಂತಿದ್ದು, ಬೇರು ಕೊಳೆಯುವ ಭೀತಿ ಎದುರಾಗಿದೆ. ಹೀಗಾಗಿ ರೈತರು ಬೆಳೆ ಕಳೆದುಕೊಂಡು ಆರ್ಥಿಕ ನಷ್ಡ ಅನುಭವಸುವ ಆತಂಕ ಎದುರಿಸುತ್ತಿದ್ದಾರೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.