ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೆರವು
Team Udayavani, Jun 13, 2020, 7:17 AM IST
ಸಾಂದರ್ಭಿಕ ಚಿತ್ರ
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್-19 ಸಮಸ್ಯೆಯಿಂದಾಗಿ ಕೈಮಗ್ಗ ನೇಕಾರರು ಸಂಕಷ್ಟದಲ್ಲಿ ಇರುವುದು ಸರ್ಕಾರ ಮನಗಂಡಿದೆ. ಹೀಗಾಗಿ ಪ್ರಸಕ್ತ ಸಾಲಿನಿಂದ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಪ್ರತಿ ವರ್ಷ 2 ಸಾವಿರ ರೂ. ನೆರವು ನೀಡಲು ನೂತನವಾಗಿ ನೇಕಾರ ಸಮ್ಮಾನ್ ಯೋಜನೆ ಘೋಷಿಸಿದೆ.
ಅರ್ಹರು ಅರ್ಜಿ ಸಲ್ಲಿಸಲು ಜೂನ್ 20 ಕೊನೆ ದಿನ. ಈ ಕುರಿತು ಪ್ರಕಟಣೆ ನೀಡಿರುವ ಕೈಮಗ್ಗ ಮತ್ತು ಜವಳಿ ಇಲಾಖೆ, ಸಹಾಯಕ ನಿರ್ದೇಶಕ ಕಚೇರಿ, ಅದರಂತೆ ನಾಲ್ಕನೇಯ ರಾಷ್ಟ್ರೀಯ ಕೈಮಗ್ಗ ಗಣತಿಯ ಪ್ರಕಾರದ ನೋಂದಾಯಿಸಿದ ನೇಕಾರರು ಸೇವಾಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣ, ಸ್ಟೇಶನ್ ಬ್ಯಾಕ್ ರೋಡ್, ಶಿಖಾರಖಾನೆ, ವಿಜಯಪುರ ಅವರ ಮೊ.9902561441ಗೆ ಸಂಪರ್ಕಿಸಲು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…