ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ ಸಿಎಂ ಬಾಗಿನ : ಪೊಲೀಸ್ ಸರ್ಪಗಾವಲು


Team Udayavani, Aug 21, 2021, 10:49 AM IST

ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ ಸಿಎಂ ಬಾಗಿನ : ಪೊಲೀಸ್ ಸರ್ಪಗಾವಲು

ವಿಜಯಪುರ: ಮೈದುಂಬಿ‌ ನಿಂತಿರುವ ಆಲಮಟ್ಟಿ ಶಾಸ್ತ್ರೀ ಸಾಗರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಗಂಗಾಪೂಜೆ ನೆರವೇರಿಸಿ ಕೃಷ್ಣೆಗೆ ಬಾಗಿನ ಅರ್ಪಣೆಗೆ ಕ್ಷಣ ಗಣನೆ ಆರಂಭವಾಗಿದೆ.

ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ‌ಯ ಡ್ಯಾಂನ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ ಭರ್ತಿಯಾದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸುವ ಸಿಎಂ ಕಾರ್ಯಕ್ರಮಕ್ಕಾಗಿ ಡ್ಯಾಂನಲ್ಲಿ ಸಕಲ ಸಿದ್ದತೆ, ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಭಾರಿ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಪಾಸ್ ಇದ್ದವರಿಗೆ ಮಾತ್ರ ಪರಿಶೀಲನೆ ಬಳಿಕ ಪ್ರವೇಶ ಕಟ್ಟು ನಿಟ್ಟಾಗಿ ತಪಾಸಣೆ ಮಾಡಲಾಗುತ್ತಿದೆ. ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ:ಅಫ್ಘಾನ್ ನಲ್ಲಿ ನಡೆಯುತ್ತಿರುವ ಘಟನೆಗಳು ಮನುಷ್ಯರು ತಲೆತಗ್ಗಿಸುವಂತಿದೆ: ಈಶ್ವರಪ್ಪ

ಉತ್ತರ ವಲಯ ಐಜಿಪಿ ಎನ್ ಸತೀಶಕುಮಾರ, ವಿಜಯಪುರ ಎಸ್ಪಿ ಆನಂದ ಕುಮಾರ ಬಾಗಲಕೋಟ ಎಸ್ಪಿ ಲೊಕೇಶ ಜಗಲಾಸರ್, ವಿಜಯಪುರ ಎಎಸ್ಪಿ ರಾಮ್ ಅರಸಿದ್ದಿ 5 ಡಿಎಸ್ಪಿ, 12 ಇನ್ಸಪೆಕ್ಟರ್, 30 ಪಿಎಸ್ಐ 250 ಇತರೆ ಸಿಬ್ಬಂದಿ,  ಐಅರ್ಬಿ  4 ತುಕಡಿ,  ಡಿಎಆರ್  5 ತುಕಡಿ,  ಕೆಎಸ್ಆರ್ಪಿ  4. ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಿಜಯಪುರ ಡಿಸಿ ಸುನಿಲಕುಮಾರ, ಬಾಗಲಕೋಟೆ ಡಿಸಿ ಕ್ಯಾಪ್ಟನ್ ರಾಜೇಂದ್ರ ಹಾಜರಿದ್ದಾರೆ.

ಶಾಸ್ತ್ರೀ ಸಾಗರಕ್ಕೆ ಅಲಂಕಾರ: ಬಾಗಿನದ ಹಿನ್ನೆಲೆಯಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರವನ್ನು ಹೂಗಳಿಂದ ಅಲಂಕಾರ ಮಾಡಲಾಗಿದೆ. ಡ್ಯಾಂ ಇನ್ನು ಕೆಲವೇ ನಿಮಿಷಗಳಲ್ಲಿ‌ ವಿಶೆಷ‌ ಹೆಲಿಕಾಪ್ಟರ್ ಮೂಲಕ ಮುಖ್ಯಮಂತ್ರಿ ಆಗಮಿಸಲಿದ್ದು, ಕೃಷ್ಣೆಯ ಗಂಗಾ ಪೂಜೆ, ಬಾಗಿನ ಅರ್ಪಣೆಗೆ ಕ್ಷಣ ಗಣನೆ ಆರಂಭಗೊಂಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.