ಶಿವಣಗಿ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಬೋಧನಾ ಸೌಲಭ್ಯ


Team Udayavani, Feb 5, 2022, 5:18 PM IST

26teaching

ವಿಜಯಪುರ: ಹೈಟೆಕ್‌ ತಂತ್ರಜ್ಞಾನದ ಸೌಲಭ್ಯ ಪಡೆದಿರುವ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳು ಇದೀಗ ಸಾರ್ವಜನಿಕರ ಗಮನ ಸೆಳೆಯುತ್ತಿವೆ.

ಶಿವಣಗಿ ಗ್ರಾಪಂ 14ನೇ ಹಣಕಾಸು ಯೋಜನೆಯಲ್ಲಿ ಗ್ರಾಮಲ್ಲಿರುವ 9 ಸರ್ಕಾರಿ ಶಾಲೆಗಳಿಗೆ ಆಧುನಿಕ ತಂತ್ರಜ್ಞಾನದ ಸ್ಮಾರ್ಟ್‌ ಕ್ಲಾಸ್‌ ಬೋಧನಾ ಸೌಲಭ್ಯ ಕಲ್ಪಿಸಲಾಗಿದೆ. ಸ್ಮಾರ್ಟ್‌ ಕ್ಲಾಸ್‌ ಗಾಗಿ ಪ್ರೋಜೆಕ್ಟರ್‌ ಪರದೆ, ಕಾರ್ಡಲೆಸ್‌ ಮೈಕ್‌, ಸೌಂಡ್‌ ಬಾಕ್ಸ್‌, ರಿಮೋಟ್‌ ಕಂಟ್ರೋಲ್‌ ಆಧಾರಿತ ವ್ಯವಸ್ಥೆಯ ಎಲ್ಲ ಸೌಲಭ್ಯಗಳನ್ನೂ ಅಳವಡಿಸಲಾಗಿದೆ.

ಪಿಡಿಒ ಆರ್‌.ಆರ್‌. ಬಿರಾದಾರ ಅವರ ವಿಶೇಷ ಕಾಳಜಿಯಿಂದ ಅಲ್ಲಿನ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶದ ಮೂಲಕ ಸ್ಮಾಟ ನೀಡಲಾಗಿದೆ. ಶಿವಣಗಿಯ ಯುಬಿಎಸ್‌, ಎಂಪಿಎಸ್‌, ಕೆಜಿಎಸ್‌, ಜೀರಗಾಳ ವಸ್ತಿ ಶಾಲೆ, ಹೂವಿನಹರಿ ಶಾಲೆ, ಸೈಯ್ಯದ್‌ ವಸ್ತಿ ಶಾಲೆ, ಎಚ್‌. ಕೆ. ಸ್ಕೂಲ್‌, ಶಿವಣಗಿ ತಾಂಡಾ ಸ್ಕೂಲ್‌, ಶಿವಣಗಿಯ ಉರ್ದು ಶಾಲೆ ಸೇರಿದಂತೆ 9 ಸರ್ಕಾರಿ ಶಾಲೆಗಳಿಗೆ ಈ ಪರಿಕರ ಅಳವಡಿಸಲಾಗಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ಬೋಧನೆಯನ್ನು ಆಲಿಸುತ್ತಿದ್ದಾರೆ. ಇದಲ್ಲದೇ ಶಿವಣಗಿ ಗ್ರಾಮದಲ್ಲಿರುವ 11 ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳಿಗೆ ಆಟವಾಡಲು ಗುಣಮಟ್ಟದ ಆಟಿಕೆಗಳನ್ನು ನೀಡಲಾಗಿದೆ.

ಪ್ರತಿ ಅಂಗನವಾಡಿ ಕೇಂದ್ರಗಳಲ್ಲೂ ಗುಣಮಟ್ಟದ 25 ಸಣ್ಣ ಚೇರ್‌, ಕುದುರೆ, ಸೈಕಲ್‌ ಗಾಡಿ ಒದಗಿಸಲಾಗಿದೆ. ಆ ಮೂಲಕ ಚಿಣ್ಣರು ಸಂತೋಷದಿಂದ ಆಟಿಕೆಗಳ ಆಟದೊಂದಿಗೆ ಅಕ್ಷರ ಕಲಿಕೆಯಲ್ಲಿ ತೊಡಗಿದ್ದಾರೆ. ಗ್ರಾಪಂ ಚುನಾಯಿತ ಸದಸ್ಯರ ಅವಧಿ ಮುಗಿದಿದ್ದ ಸಂದರ್ಭದಲ್ಲಿ ಆಡಳಿತಾಧಿಕಾರಿ ಎಸ್‌.ಎಸ್‌. ನದಾಫ್‌ ಅವರ ಅವಧಿಯಲ್ಲಿ ಪಿಡಿಒ ಆರ್‌.ಆರ್‌. ಬಿರಾದಾರ ಈ ಹೊಸ ತಾಂತ್ರಿಕತೆಯ ಶೈಕ್ಷಣಿಕ ಸೌಲಭ್ಯ ಕಲ್ಪಿಸುವ ಕುರಿತು ಯೋಜಿಸಿದ್ದರು. ಸ್ಥಳೀಯರಿಂದಲೂ ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿತ್ತು. ಪರಿಣಾಮ ಇದೀಗ ಶಿಗಣಗಿ ಸರ್ಕಾರಿ ಶಾಲೆ ಮಾದರಿ ಶಾಲೆಯಾಗಿ ರೂಪುಗೊಂಡಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.