ಉನ್ನತ ಧ್ಯೇಯದ ಗುರುಗಳಿಂದ ದೇಶದಲ್ಲಿ ಬದಲಾವಣೆ ಸಾಧ್ಯ


Team Udayavani, Feb 17, 2019, 9:53 AM IST

vij-2.jpg

ಸೊಲ್ಲಾಪುರ: ಗುರು ದೇವರಿಗಿಂತ ಶ್ರೇಷ್ಠ. ಈ ಸೃಷ್ಠಿಯ ನಿರ್ಮಿತಿ ದೇವರು ಮಾಡಿರಬಹುದು, ಆದರೆ ದೇವರನ್ನು ಪರಿಕಲ್ಪಿಸಿದವ ಗುರು. ಆದ ಕಾರಣ ಗುರು ಸದಾ ಸರ್ವದಾ ಶ್ರೇಷ್ಠನೆ ಇರುತ್ತಾನೆ. ಶ್ರೇಷ್ಠ, ಉನ್ನತ ಧ್ಯೇಯದ ಗುರುಗಳಿಂದ ಮಾತ್ರ ದೇಶದಲ್ಲಿ ಬದಲಾವಣೆ ಸಾಧ್ಯವೆಂದು ಚಂದ್ರಶೇಖರ ಕಟ್ಟಿಮನಿ ಹೇಳಿದರು.

ಅಕ್ಕಲಕೋಟ ತಾಲೂಕಿನ ದುಧನಿ ನಗರದ ಭೀಮನಗರ ಕನ್ನಡ ಶಾಲೆ ಬೆಳ್ಳಿ ಹಬ್ಬ ಹಾಗೂ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಅವರು ಮಾತನಾಡಿದರು.
 
ಚಂದ್ರಶೇಖರ ಕಟ್ಟಿಮನಿ ಮಾತನಾಡಿ, ಸರಕಾರಿ ಮಾಧ್ಯಮದ ಶಾಲೆಗಳು ಮಾತ್ರ ಸಮಾಜದಲ್ಲಿ ಸಮಾನತೆ ತರಬಹುದು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಹಾಕಬೇಕು. ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಭಾಗದಲ್ಲಿ ಕನ್ನಡ ಉಳಿಸಿಕೊಂಡು ಬಂದಿರುವುದು ಬಹಳ ಸಂತೋಷ ತಂದಿದೆ. ಗಡಿಭಾಗದ ಶಾಲೆ ಪ್ರಗತಿ ಹಾಗೂ ಕನ್ನಡ ಅಭಿಮಾನವನ್ನು ಕೊಂಡಾಡಿದರು. 

ದುಧನಿ ಭೀಮನಗರದಲ್ಲಿ ನಡೆದ ಸರ್ಕಾರಿ ಪ್ರಾಥಮಿಕ ಕನ್ನಡ ಶಾಲೆ ಬೆಳ್ಳಿ ಹಬ್ಬ ಹಾಗೂ ಸ್ನೇಹ ಸಮ್ಮೇಳನ ವಿಜೃಂಭಣೆಯಿಂದ ಜರುಗಿದ್ದು ಮಕ್ಕಳ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮವು ನೋಡುಗರ ಮನ ಸೆಳೆಯಿತು.

ಇದೇ ಮೊದಲ ಬಾರಿಗೆ ದುಧನಿ ಭೀಮನಗರ ಸರಕಾರಿ ಕನ್ನಡ ಶಾಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಆಚರಿಸಲಾಗಿದೆ. ಭವ್ಯ ವೇದಿಕೆಯಲ್ಲಿ ಜರುಗಿದ ಮಕ್ಕಳ ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮವು ನೋಡುಗರ ಮನ ಸೆಳೆಯಿತು. ಮಕ್ಕಳ ಅಭಿನಯ, ನೃತ್ಯ ಹಾಗೂ ಗಾಯನ ಕಲೆ ನೋಡುಗರಿಗೆ ವಿಶೇಷ ಔತಣವನ್ನೆ ಕೊಟ್ಟಿತು. ಇದೆ ವೇಳೆ ದಾನಿಗಳು ಈ ಸರಕಾರಿ ಶಾಲೆಗೆ ವಿವಿಧ ಇ-ಲರ್ನಿಂಗ್‌ ಸಾಹಿತ್ಯಗಳನ್ನು ಕೊಟ್ಟು ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ. 

ಪ್ರಗತಪರ ರೈತ ಹನುಮಂತ ಬಿರಾದಾರ ಕಾರ್ಯಕ್ರಮ ಉದ್ಘಾಟಿಸಿದರು. ಬಸವ ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿನಾಥ ಯಗದಿ ಅಧ್ಯಕ್ಷತೆ ವಹಿಸಿದ್ದರು. ಶಂಕರ ಭಾಂಜಿ ಜ್ಯೋತಿ ಬೆಳಗಿಸಿದರೆ ಚನ್ನು ಭಾಂಜಿ ವೇದಿಕೆಗೆ ಪೂಜೆ ಸಲ್ಲಿಸಿದರು.

ಪೊಲೀಸ್‌ ಉಪ ನೀರಿಕ್ಷಕ ಬಾಳಾಸಾಹೇಬ ನರವಟೆ, ಉತ್ತಮರಾವ್‌ ಗಾಯಕವಾಡ, ಬಸವರಾಜ ಹೌದೆ, ಲಿಂಗರಾಜ ಹೌದೆಯವರು ಪ್ರತಿಮೆ ಪೂಜೆ ನೆರವೇರಿಸಿದರು. ಗುರುಶಾಂತ ಮಗಿ ಬೆಳ್ಳಿ ಹಬ್ಬಕ್ಕೆ ಚಾಲನೆ ನೀಡಿದರು.
 
ರಾಮಾ ಗದ್ಧಿ, ವಾಗೇಶ ಪಾಟೀಲ, ಬಸವರಾಜ ಕೌಲಗಿ, ಜಹಾಂಗೀರ ಖೆ„ರಾಟ, ಚಾಂದಸಾಬ ನಾಕೇದಾರ, ಪ್ರಕಾಶ ಗಾಯಕವಾಡ, ಇರಫಾನ ಡಫೆದಾರ, ಮಸ್ತಾನ ಮಕಾನದಾರ, ವಿಜಯಕುಮಾರ ಲೊಡ್ಡೆನವರು, ಗುರುಶಾಂತ ಗಾಯಕವಾಡ, ಚಂದ್ರಕಾಂತ ದೊಡಮನಿ, ಪ್ರಕಾಶ ಜಮಾದಾರ, ನಾಗಪ್ಪಾ ಲೊಡ್ಡೆನವರು, ಡಾ| ಸುಭಾಷ್‌ ಕೋಳೆಕರ, ಎಸ್‌.ಕೆ. ಬಿರಾದಾರ, ರಾಜಶೇಖರ ಉಮರಾಣಿಕರ, ಅಶೋಕ ಕಬಾಡೆ, ಗುರುಶಾಂತ ಪರಮಶೆಟ್ಟಿ, ರಾವೂಫ್‌ ನಿಂಬಾಳ, ಧರ್ಮಾ ಸಿಂಗೆ ಪಾಲ್ಗೊಂಡಿದ್ದರು.

ಕಾರ್ಯಕ್ರಮ ಯಶಸ್ವಿಗಾಗಿ ಶಾಲೆ ಮುಖ್ಯಗುರು ಗೌತಮ ಕಾಂಬಳೆ, ಮಲಿಕಜಾನ್‌ ಶೇಖ್‌, ಶಾಂತಮಲ್ಲಯ್ಯ ಸ್ವಾಮಿ, ಶರಣಪ್ಪ ಮೆತ್ರೆ, ಮಲ್ಲಪ್ಪ ಕಾಂಬಳೆ, ಸಾವಿತ್ರಿ ಡೊಂಗರಾಜೆ, ಕಲಾವತಿ ಅರಸಗೊಂಡ, ವಿಜಯ ಗಾಯಕವಾಡ ಹಾಗೂ ವಿಶ್ವನಾಥ ರೇವೂರ ಜೊತೆಗೆ ಶಾಲೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಎಲ್ಲ ಸದಸ್ಯರು, ವಿವಿಧ ಸಂಘಟನೆಗಳು ಯುವಕರು ಶ್ರಮಿಸಿದರು. ಮುಖ್ಯಗುರು ಗೌತಮ ಕಾಂಬಳೆ ಸ್ವಾಗತಿಸಿದರು. ಶಾಂತಮಲ್ಲಯ್ಯ ಸ್ವಾಮಿ ನಿರೂಪಿಸಿದರು.

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.