Govt ಅಭಿವೃದ್ಧಿ ವೈಫಲ್ಯ ಮುಚ್ಚಲು ಹಿಜಾಬ್ ಪ್ರಸ್ತಾಪ: ಕಾರಜೋಳ
Team Udayavani, Dec 24, 2023, 7:09 PM IST
ವಿಜಯಪುರ:ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದೆ. ಅಭಿವೃದ್ಧಿ ಶೂನ್ಯವಾಗಿದ್ದು, ಜನರಿಂದ ಇದನ್ನು ಮರೆಮಾಚಲು ಸಿಎಂ ಸಿದ್ದರಾಮಯ್ಯ ಹಿಜಾಬ್ ವಿಷಯ ಪ್ರಸ್ತಾಪಿಸಿದ್ದಾರೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹರಿಹಾಯ್ದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಿ, ಲಂಚ ಕೇಳುತ್ತಿದ್ದಾರೆ. ಇಂಥದನ್ನು ಜನರಿಂದ ಮರೆಮಾಚಿ, ಗಮನ ಬೇರೆಡೆ ಸೆಳೆಯಲು ಲಜ್ಜೆಗೆಟ್ಟ ಸಿದ್ದರಾಮಯ್ಯ ಸರ್ಕಾರ ಹಿಜಾಬ್ ವಿಷಯದ ರಾಜಕೀಯ ಗಿಮಿಕ್ ಮಾಡುತ್ತಿದೆ. ಸಂವಿಧಾನದಲ್ಲಿ ಶಿಕ್ಷಣ, ಆರೋಗ್ಯ, ಜನ ಕಲ್ಯಾಣದ ಉಲ್ಲೇಖವಿದೆ. ಕಾಲಕಾಲಕ್ಕೆ ಸಿದ್ದರಾಮಯ್ಯ ಇಂಥ ವಿಚಾರಗಳನ್ನು ತರುತ್ತಾರೆ.
ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ ಆರ್ಎಸ್ಎಸ್ ಹಾಗೂ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸ್ವಾತಂತ್ರ್ಯ ಯೋಧರ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದ ನಡೆ. ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯ ಯೋಧರು, ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಂಡು ಮಾತನಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!