ಪ್ರವಾಹ ಪೀಡಿತ ಭುಯ್ಯಾರ ಗ್ರಾಮದಲ್ಲಿ ಹಗೆ ಕುಸಿತ- ಹಗೆಯಲ್ಲಿ ಬಿದ್ದ ಮಹಿಳೆ ಅಪಾಯದಿಂದ ಪಾರು


Team Udayavani, Oct 20, 2020, 7:19 PM IST

hage

ವಿಜಯಪುರ: ಪ್ರವಾಹ ಪೀಡಿತ ಭೀಮಾ ನದಿ ತೀರದ ಗ್ರಾಮಗಳಲ್ಲಿ ಮನೆ ಕುಸಿತದ ಜೊತೆಗೆ ಧಾನ್ಯ ಸಂಗ್ರಹದ ಪಾರಂಪರಿಕ ಹಗೆಗಳು ಕುಸಿಯಲಾರಂಭಿಸಿವೆ.

ಭೀಮಾ ನದಿ ಪ್ರವಾಹ ತಗ್ಗಿದೆ. ಏತನ್ಮಧ್ಯೆ ಮಹಾನವಮಿ ಹಬ್ಬ ಆರಂಭಗೊಂಡಿದ್ದು, ಭುಯ್ಯಾರ ಗ್ರಾಮದ ಸುನಂದಾ ನಾಟೀಕರ ಎಂಬವರು ದೇವರಿಗೆ ದೀಪ ಹಚ್ಚಲು ಮನೆಗೆ ಮರಳಿದ್ದರು. ಈ ವೇಳೆ ಮನೆ ಸ್ವಚ್ಛಗೊಳಿಸುತ್ತಿದ್ದ ಮಹಿಳೆ ನೀರಿನಿಂದ ಆವೃತವಾಗಿದ್ದ ಕುಸಿದ ಹಗೆಯಲ್ಲಿ ಬಿದ್ದಿದ್ದರು. ಅಪಾಯಕ್ಕೆ ಸಿಲುಕಿದರೂ ಸಕಾಲಿಕ ರಕ್ಷಣೆಯಿಂದಾಗಿ ಅಪಾಯದಿಂದ ಪಾರಾಗಿದ್ದಾರೆ.

ಸುನಂದಾ ನಾಟೀಕಾರ ಅವರಿಗೆ ತಮ್ಮ ಮನೆಯಲ್ಲಿ ಹಗೆ ಇರುವುದೇ ತಿಳಿದಿರಲಿಲ್ಲ. ಪಾರಂಪರಿಕ ಧಾನ್ಯ ಸಂಗ್ರಹದ ಹಗೆಗಳು ಈಗ ಬಳಕೆಯಲ್ಲಿ ಇಲ್ಲ. ಹೀಗಾಗಿ ಈಗಿನವರಿಗೆ ಈ ಕುರಿತು ಅರಿವೂ ಇಲ್ಲ. ಕುಸಿದ ಹಗೆಯಲ್ಲಿ ಬಿದ್ದ ಮೇಲೆಯೇ ಸುನಂದಾ ಕುಟುಂಬವರಿಗೆ ತಮ್ಮ ಮನೆಯಲ್ಲಿ ಹಗೆ ಇರುವುದು ತಿಳಿದಿದೆ.

ಸುಮಾರು ಏಳೆಂಟು ಅಡಿ ಆಳದಲ್ಲಿದ್ದ ಹಗೆ ಕುಸಿದಿದ್ದು, ಪೂರ್ಣ ಪ್ರಮಾಣದಲ್ಲಿ ನೀರು ತುಂಬಿಕೊಂಡಿತ್ತು. ಮನೆ ಸ್ವಚ್ಛಗೊಳಿಸುವ ವೇಳೆ ಏಕಾಏಕಿ ಹಗೆ ಕುಸಿದು, ಸುನಂದಾ ಇದರಲ್ಲಿ ಮುಳುಗಿದ್ದಾರೆ. ಹತ್ತಿರದಲ್ಲಿದ್ದವರು ತಕ್ಷಣ ನೆರವಿಗೆ ಬಂದ ಕಾರಣ ಅಪಾಯಕ್ಕೆ ಸಿಲುಕಿದ್ದ ಸುನಂದಾ ಸಾವಿನ ದವಡೆಯಿಂದ ಪಾರಾಗಿ ಬಂದಿದ್ದಾರೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.