ಕುದರಿ ಸಾಲವಾಡಗಿ: ಕಡಲೆ ಖರೀದಿ ಕೇಂದ್ರ ಉದ್ಘಾಟನೆ
Team Udayavani, Apr 18, 2020, 12:31 PM IST
ಹೂವಿನಹಿಪ್ಪರಗಿ: ಕುದರಿಸಾಲವಾಡಗಿ ಪಿಕೆಪಿಎಸ್ನಲ್ಲಿ ಕಡಲೆ ಖರೀದಿ ಕೇಂದ್ರವನ್ನು ಗಣ್ಯರು ಉದ್ಘಾಟಿಸಿದರು.
ಹೂವಿನಹಿಪ್ಪರಗಿ: ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಡಲೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು.
ಈ ವೇಳೆ ಪಿಕೆಪಿಎಸ್ ಅಧ್ಯಕ್ಷ ಅನಿಲಗೌಡ ಪಾಟೀಲ ಮಾತನಾಡಿ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಡಲೆ ಮಾರಾಟಕ್ಕೆ ಬರುವ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಸಿಬ್ಬಂದಿಯೊಂದಿಗೆ ಸಹಕರಿಸಿ ಎಂದು ಹೇಳಿದರು.
ಸಚಿನಗೌಡ ಪಾಟೀಲ, ಆನಂದ ತಾಳಿಕೋಟಿ, ಲಕ್ಷ್ಮಣ ರ್ಯಾರೇರಿ, ಅಬ್ದುಲ್ರಹೇಮಾನ ಗುಡ್ನಾಳ, ಪರಶುರಾಮ ಬಿದರಕುಂದಿ, ಬೀರಪ್ಪ ಉಂಡಿ, ದುರ್ಗಪ್ಪ ವಡ್ಡರ, ತಿಪ್ಪಣ್ಣ ಕರಕುಂಚಗಿ, ಸಂಗಣ್ಣ ಸಜ್ಜನ, ಎಂ.ವಿ. ಅಣ್ಣಪ್ಪನವರ, ಅನಿಲಕುಮಾರ ದೇಸಾಯಿ, ಮಲ್ಲು ಉಪ್ಪಾರ, ವಿಜಯಕುಮಾರ ಬಿರಾದಾರ, ವಿಜಯಕುಮಾರ ದೇಸಾಯಿ, ಭೀಮನಗೌಡ ಪಾಟೀಲ, ಮಹಾಂತೇಶ ಡೋಣೂರ, ಪರಶುರಾಮ ಕಂಬಾರ, ಹನುಮಂತ್ರಾಯ ದೇಸಾಯಿ, ಚಿದಾನಂದ ಜೀರ, ಬಸವರಾಜ ನಾಯ್ಕೋಡಿ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ