ಕುಡಿವ ನೀರಿನ ಸಮಸ್ಯೆ ಪರಿಶೀಲನೆ


Team Udayavani, Jun 6, 2020, 4:17 PM IST

06-June-14

ಸಾಂದರ್ಭಿಕ ಚಿತ್ರ

ಹೂವಿನಹಿಪ್ಪರಗಿ: ಸಾರ್ವಜನಿಕರಿಗೆ ಕುಡಿವ ನೀರಿನ ಸಮಸ್ಯೆ ಆಗಬಾರದೆಂದು ಸರ್ಕಾರ ಬೋರ್‌ವೆಲ್‌ ಕೊರೆಸಿದ್ದು ಪರಸ್ಪರ ಹೊಂದಾಣಿಕೆಯಿಂದ ನೀರು ಪಡೆಯಿರಿ ತಾಪಂ ಇಒ ಭಾರತಿ ಚಲುವಯ್ಯ ಹೇಳಿದರು.

ಕಾನ್ನಾಳ ಗ್ರಾಮದಲ್ಲಿ ಬೋರ್‌ವೆಲ್‌ ಹಾಗೂ ಟ್ಯಾಂಕರ್‌ ಪಕ್ಕದಲ್ಲಿ ಖಾಸಗಿ ವ್ಯಕ್ತಿ ಕಟ್ಟಿಗೆಗಳನ್ನು ಹಾಕಿ ಜನತೆಗೆ ತೊಂದರೆ ನೀಡುತ್ತಿದ್ದು ಕುಡಿವ ನೀರಿಗೆ ಸಮಸ್ಯೆ ಎದುರಾಗಿದೆ ಎಂಬ ಗ್ರಾಮಸ್ಥರ ಮನವಿ ಮೇರೆಗೆ ಸ್ಥಳಕ್ಕೆ ಬೇಟಿ ನೀಡಿ ಅಹವಾಲು ಆಲಿಸಿ ಅವರು ಮಾತನಾಡಿದರು. ನಂತರ ಖಾಸಗಿ ವ್ಯಕ್ತಿ ಮನೆಗೆ ತೆರಳಿ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ತಾಲೂಕಾಡಳಿತ ಬೋರ್‌ವೆಲ್‌ ಹಾಕಿ ಜನತೆಗೆ ಸೌಲಭ್ಯ ಕಲ್ಪಿಸಿದಾಗ ತಕರಾರು ಮಾಡಬಾರದು ಎಂದು ಹೇಳಿದರು. ಆಗ ಖಾಸಗಿ ವ್ಯಕ್ತಿ ಮಾತಾನಾಡಿ, ಜನರು ಬೋರ್‌ವೆಲ್‌ ಪಕ್ಕ ಗಲೀಜು ಮಾಡುತ್ತಿದ್ದಾರೆ. ಅಲ್ಲದೆ ಜಾಗೆ ಕುರಿತಾಗಿ ದಾವೆಯಿದೆ ಎಂದಾಗ ತಾಪಂ ಇಒ ಭಾರತಿ ಚಲುವಯ್ಯ, ನ್ಯಾಯಾಲಯದಲ್ಲಿ ದಾವೆ ಇತ್ಯರ್ಥವಾದ ನಂತರ ಗ್ರಾಮಸ್ಥರು ಹಾಗೂ ತಾವು ಆದೇಶ ಪ್ರಕಾರ ನಡೆದುಕೊಳ್ಳಿ. ಇದೀಗ ಕುಡಿವ ನೀರಿನ ಸಮಸ್ಯೆಗೆ ಗ್ರಾಮಸ್ಥರು ಹಾಗೂ ತಮ್ಮ ಕುಟುಂಬ ಮಧ್ಯೆ ಪರಸ್ಪರ ಹೊಂದಾಣಿಕೆ ಅಗತ್ಯ ಎಂದರು.

ಕರವೇ ಯುವ ಘಟಕದ ಜಿಲ್ಲಾಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿ, ಗ್ರಾಮಸ್ಥರಿಗೆ ತೊಂದರೆ ನೀಡುವ ಉದ್ದೇಶದಿಂದ ಕಟ್ಟಿಗೆಗಳನ್ನು ಹಾಕುತ್ತಿದ್ದು ಕೂಡಲೇ ತೆರವುಗೊಳಿಸದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಎಂದು ಎಚ್ಚರಿಸಿದಾಗ ಗ್ರಾಮಸ್ಥರು ಧ್ವನಿಗೂಡಿಸಿದರು. ಉಮೇಶ ವಾಲೀಕಾರ, ದಾವಲಸಾಬ ಚಪ್ಪರಬಂದ, ಮೈಬೂಬಸಾಬ ಚಪ್ಪರಬಂದ, ದಾವಲಮಲಿಕ ಚಪ್ಪರಬಂದ, ರಾಜೇಸಾಬ ಬಾಗೇವಾಡಿ, ಸಂಗಪ್ಪ ಸಜ್ಜನ, ಚಂದಪ್ಪ ಕಲಬುರ್ಗಿ, ಮುದಕಪ್ಪ ಚಲವಾದಿ, ಶಿವಯ್ಯ ಮಠಪತಿ, ನಾಗನಗೌಡ ಬಿರಾದಾರ, ಯಲಗೂರದಪ್ಪ ಕಲಬುರ್ಗಿ, ರಾಮನಗೌಡ ಮೇಟಿ, ಅಲ್ಲಾಬಿ ಚಪ್ಪರಬಂದ, ಇಮಾಂಬಿ ಚಪ್ಪರಬಂದ, ಗುರಾಣಬಿ ಚಪ್ಪರಬಂದ, ಮಹಾದೇವಿ ಯರಝೇರಿ, ಶಂಕ್ರಮ್ಮ ಹೂಗಾರ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.