ನಾನು ದೇವೇಗೌಡರ ಗರಡಿಯಲ್ಲಿ ಬೆಳೆದವನು: ಸಚಿವ ವಿ.ಸೋಮಣ್ಣ

ಎಚ್‌ಡಿಕೆ ಅವರಿಗೆ ಇಂದು ಸಂಜೆ ವರೆಗೆ ಫುಲ್ ಫ್ರೀಡಮ್

Team Udayavani, Oct 27, 2021, 1:08 PM IST

730

ವಿಜಯಪುರ: ”ಹೆಚ್.ಡಿ. ಕುಮಾರಸ್ವಾಮಿ ಅವರ ಕುರಿತಾಗಿ ಹೆಚ್ಚು ಮಾತಾಡುವುದಿಲ್ಲ. ನಾನು ಕೂಡ ಅವರ ತಂದೆಯವರ ಗರಡಿಯಲ್ಲಿ ಬೆಳೆದವನು” ಎಂದು ಸಚಿವ ವಿ.ಸೋಮಣ್ಣ ಬುಧವಾರ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸೋಮಣ್ಣ , ”ಕುಮಾರಸ್ವಾಮಿ ಅವರಿಗೆ ಇಂದು ಸಂಜೆ ವರೆಗೆ ಫುಲ್ ಫ್ರೀಡಂ ಇದೆ, ಅವರು ಏನೇನು ಹೇಳ್ತಾರೋ ಕೇಳಿಕೊಂಡು ಇರುತ್ತೇವೆ ಏನಾದರೂ ತಪ್ಪಾಗಿದ್ದರೆ ತಿದ್ದಿಕೊಳ್ಳುತ್ತೇವೆ” ಎಂದು ಸಚಿವ ವಿ.ಸೋಮಣ್ಣ ಟಾಂಗ್ ನೀಡಿದ್ದಾರೆ.

”ಆಲಮೇಲ ಭಾಗದಲ್ಲಿ 16 ಬೂತ್ , 14 ಸಾವಿರ ಮತದಾರರು ಇದ್ದಾರೆ. ಈ‌ ಬಾರಿ ಅವರೆಲ್ಲರೂ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರಿಗೆ ಆಶೀರ್ವಾದ ಮಾಡಲಿದ್ದಾರೆ” ಎಂದರು.

”ಆಲಮೇಲ 50 ವರ್ಷ ಆದರೂ ಮೇಲ್ದರ್ಜೆಗೆ ಬರುವುದಿಲ್ಲ. ನಾವು ಮಾಡುತ್ತೇವೆ . ಆಲಮೇಲ ಸೇರಿದಂತೆ ಇಡೀ ಸಿಂದಗಿಯಾ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಡುತ್ತೇವೆ. ಚುನಾವಣೆ ಮುಗಿದ ಬಳಿಕ ಕೆಲವು ಸಚಿವರು ಕ್ಷೇತ್ರಕ್ಕೆ ಬಂದು ಅಭಿವೃದ್ಧಿಗೆ ಶ್ರಮಿಸುತ್ತೇವೆ” ಎಂದು ಭರವಸೆ ನೀಡಿದರು.

”ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗುತ್ತಲೇ ರೈತರ ಮಕ್ಕಳಿಗೆ ಸ್ಕಾಲರ್ ಶಿಪ್ ಕೊಟ್ಟಿದಾರೆ. ವೃದ್ಧರಿಗೆ ಮಾಶಾಸನ ಜಾಸ್ತಿ ಮಾಡಿದ್ದೇವೆ. ಬಿಜೆಪಿ ಗೆಲ್ಲುವುದಕ್ಕೆ ಇವಿಷ್ಟು ಸಾಕು” ಎಂದರು.

”ಜಮೀರ್ ಅಹಮ್ಮದ್ ಬಿಜೆಪಿ ಬಗ್ಗೆ ಕೀಳು ಮಟ್ಟದ ಪದ ಬಳಕೆ ಮಾಡಿದ್ದು, ಭಾಷೆ ಅವರ ವ್ಯಕ್ತಿತ್ವ ಹಾಗೂ ಅವರ ನಡುವಳಿಕೆ ತೋರಿಸುತ್ತದೆ. ಈ ರೀತಿಯ ಪದ ಬಳಕೆ ಅವರ ಸಂಸ್ಕಾರ ಏನು ಎಂಬುದನ್ನು ತೋರಿಸುತ್ತದೆ. ಜಮೀರ್ ಅವರಿಗೆ ಇನ್ನು ಚಿಕ್ಕ ವಯಸ್ಸು, ಹಾಗೆಲ್ಲ ಮಾತನಾಡುವುದು ಸರಿಯಲ್ಲ’ ಎಂದು ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.