ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸಿ


Team Udayavani, May 14, 2022, 5:24 PM IST

21talent

ತಾಳಿಕೋಟೆ: ಪ್ರತಿಭೆ ಎಂಬುದು ಯಾರ ಸ್ವತ್ತಲ್ಲ. ಅಂತಹ ಪ್ರತಿಭೆಗಳನ್ನು ಹುಡುಕಿ ಹೊರಹಾಕುವುದರೊಂದಿಗೆ ಜ್ಯೋತಿ ಬೆಳಗಿಸಿದವರು ಸಂಗೀತ ಶಿಕ್ಷಕ ದಿ| ವಠಾರ ಗುರುಗಳಾಗಿದ್ದಾರೆಂದು ನಟ ರಾಜು ತಾಳಿಕೊಟಿ ಹೇಳಿದರು.

ಪಟ್ಟಣದ ಖಾಸ್ಗತೇಶ್ವರ ಸಂಗೀತ ಪಾಠ ಶಾಲೆಯಲ್ಲಿ ಎ.ಎಸ್‌. ವಠಾರ ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ಎ.ಎಸ್‌. ವಠಾರ ಗುರುಗಳ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎ.ಎಸ್‌. ವಠಾರ ಗುರುಗಳ ಸಂಗೀತದಲ್ಲಿ ಪ್ರಾವಿಣ್ಯತೆ ಪಡೆದವರು. ಕಣ್ಣು ಕಾಣಿಸದಿದ್ದರೂ ಸಂಗೀತದ ಮೂಲಕ ಎಲ್ಲರನ್ನು ಬೆರಗುಗೊಳಿಸಿದಂತಹ ವ್ಯಕ್ತಿಯಾಗಿದ್ದರು. ನಮ್ಮ ಅನೇಕ ನಾಟಕಗಳಲ್ಲಿಯೂ ಸಂಗೀತದ ಸೇವೆಯ ಜೊತೆಗೆ ತಬಲಾ ಸೇವೆ ಉಣಬಡಿಸಿದ್ದರು. ಅವರು ಹುಟ್ಟು ಹಾಕಿದ ಸಂಗೀತದ ಪ್ರತಿಭೆಗಳು ನಾಡಿನ ಉದ್ದಗಲಕ್ಕೂ ಸಂಗೀತದ ಸೇವೆ ಮೂಲಕ ಜನಮಾನಸವಾಗಿದ್ದಾರೆ ಎಂದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಕ ರಮೇಶ ಯರಕ್ಯಾಳ ಹಾಗೂ ಎ.ಎಸ್‌. ವಠಾರ ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ದೀಪಕಸಿಂಗ್‌ ಹಜೇರಿ ಮಾತನಾಡಿದರು.

ನಿವೃತ್ತ ಸಂಗೀತ ಶಿಕ್ಷಕ ಮಲ್ಲಿಕಾರ್ಜುನ ಭಜಂತ್ರಿ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ನ್ಯಾಯವಾದಿ ಕೆ.ಎಂ. ಕಲಾದಗಿ, ಹುಮನಾಬಾದ ಅರಣ್ಯ ವಲಯಾಧಿಕಾರಿ ಮುನ್ನಾಸಾಬ ವಠಾರ, ಸಂಗೀತ ಶಿಕ್ಷಕ ಮುರುಳಿಧರ ಭಜಂತ್ರಿ, ಪರಶುರಾಮ ಚಟ್ನಳ್ಳಿ, ದೇವರಾಜ ಯರಕ್ಯಾಳ, ಯಲ್ಲಪ್ಪ ಗುಂಡಳ್ಳಿ, ವೀರೇಶ ಬಳಿಗಾರ, ಮಹೇಶ ಹಿರೇಮಠ, ಮಲ್ಲಿಕಾರ್ಜುನ ನಾವಿ, ಗೋವಿಂದಸಿಂಗ್‌ ಹಜೇರಿ, ರಾಜು ಗುಬ್ಬೇವಾಡ, ಕುಮಾರ ಕುದರಗುಂಡ, ಶಶಿ ಬಳಗಾನೂರ, ಶ್ವೇತಾ ಹಂದಿಗನೂರ, ಭವಾನಿ ಕುಲಕರ್ಣಿ, ಕಾವೇರಿ ಹೂಗಾರ, ವೀಣಾ ಕುಂಟೋಜಿ, ಎಂ.ಬಿ. ಹಿಪ್ಪರಗಿ, ಪ್ರಕಾಶ ಕಟ್ಟಿಮನಿ, ವಸಂತಸಿಂಗ್‌ ಹಜೇರಿ, ಮಹೇಬೂಬ್‌ ವಠಾರ, ಪ್ರೊ| ಡಾ| ಸಿ. ಲಿಂಗಪ್ಪ ಮೊದಲಾದವರು ಇದ್ದರು. ಸಂಗೀತ ಶಿಕ್ಷಕ ಶ್ರೀನಿವಾಸ ಬಸವಂತಾಪುರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

1-aqwqw

BJP Rebel; ನಾಮಪತ್ರ ಹಿಂಪಡೆದ ಡಾ.ನಾಯಿಕ್ ಕಾಂಗ್ರೆಸ್ ಸೇರ್ಪಡೆ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Muddebihal: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಒಂದೇ ಕುಟುಂಬದ ಇಬ್ಬರು ದುರ್ಮರಣ

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

Vijayapura; ನಾಮಪತ್ರ ಹಿಂಪಡೆದ ಬಿಜೆಪಿ ಬಂಡುಕೋರ ಡಾ.ನಾಯಿಕ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.