ಶೀಘ್ರ ಹುರಿಕಾರರಿಗೆ ಗುರುತಿನ ಚೀಟಿ


Team Udayavani, Jan 23, 2021, 7:39 PM IST

Identity Card

ವಿಜಯಪುರ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ರೇಷ್ಮೆ ಹುರಿಕಾರರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕರ್ನಾಟಕ ರೇಷ್ಮೆ ಮಂಡಳಿ ಬದ್ಧವಾಗಿದೆ. ಶೀಘ್ರ ದಲ್ಲಿಯೇ ಹುರಿಕಾರರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ವಿ. ಅಮರ ಶೆಟ್ಟಿ ಹೇಳಿದರು.

ಪಟ್ಟಣದ ಮಂಡಿಬೆಲೆ ರಸ್ತೆಯ ನೇಕಾರರ ಮಗ್ಗದ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ರೀಟೇಲರ್‌ಗಳು ಖಾಸಗಿಯಾಗಿಯ ವರನ್ನು ಸಂಪರ್ಕಿಸುತ್ತೀರ, ಸ್ಟಾಕ್‌ ಸಹ ಕಡಿಮೆ ಆಗುತ್ತಿದೆ. ನೀವು ಕೆಎಸ್‌ಎಂಬಿ ಜೊತೆ ಬಾಂಧವ್ಯ ಇಟ್ಟುಕೊಂಡರೆ ಸರ್ಕಾರದಿಂದ ಸಹಕಾರ ನೀಡಲು ಸಾಧ್ಯ ಎಂದರು.

ಹಂತ ಹಂತವಾಗಿ ಸುಧಾರಣೆ: ಯಾರಿಗೂ ಅನ್ಯಾಯವಾಗದಂತೆ ಒಳ್ಳೆಯ ಬೆಲೆ ನಿಗದಿ ಮಾಡಿಕೊಳ್ಳುವ ಆಲೋಚನೆ ಸರ್ಕಾರಕ್ಕೆ ಇದೆ. ಗೂಡು ಮಾರುಕಟ್ಟೆಯಲ್ಲಿ ವಾರ ವಾರವೂ ಒಂದು ಬೆಲೆ ನಿಗದಿ ಮಾಡಿ ಮಾರಾಟ ಮಾಡಿ ದರೆ ಯಾರಿಗೂ ನಷ್ಟ ಉಂಟಾಗುವುದಿಲ್ಲ. ಹಂತ ಹಂತವಾಗಿ ಕೆಲವು ಸುಧಾರಣೆಗಳನ್ನು ತರುತ್ತಿದ್ದು, ಸಮಯಾವಕಾಶ ಕೊಡಿ, ಎಲ್ಲೇ ಖರೀದಿಸಿದರೂ ದರ ಒಂದೇ ಇರುವಂತೆ ಮುಂದಿನ ದಿನಗಳ ಬೆಲೆ ನಿಗದಿಯಾಗುತ್ತದೆ ಎಂದರು. ಪೇಪರ್‌ನಲ್ಲಿ ಆನ್‌ಲೈನ್‌ನಲ್ಲಿ ಚಿನ್ನದ ಪ್ರತಿ ದಿನದ ದರ ಪ್ರಕಟವಾಗುವಂತೆ ರೇಷ್ಮೆ ಗೂಡಿನ ದರವೂ ಪ್ರತಿ  ದಿನವೂ ಆಧುನಿಕರಿಸುತ್ತೇವೆ. ಪತ್ರಿ ಕೆಗಳಲ್ಲಿ ಪ್ರಕ ಟಿಸುತ್ತೇವೆ. ಪೇಪರ್‌ನಲ್ಲಿ ಯಾವ ದರ ನಮೂದಿ ಸುತ್ತೇವೆ. ಅದೇ ದರ ಸರ್ಕಾರ ಮತ್ತು ಖಾಸಗಿ ಯವರಿಗೂ ಅನ್ವಯಿಸುತ್ತದೆ. ಕೆ ಎಸ್‌ಎಂಬಿ ದರ ಅನುಸರಿಸಿದರೆ ಯಾರಿಗೂ ಮೋಸ ಆಗುವುದಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ:ಮಧ್ವ ನವಮಿ ಉತ್ಸವ ಆಚರಣೆ

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು

KPTCL ಕಂಪೌಂಡ್ ಗೋಡೆ ಮೈಮೇಲೆ ಬಿದ್ದು ಕಾರ್ಮಿಕ ಸಾವು

BJP 2

BJP;ಯತ್ನಾಳ್ ಸೇರಿ ಯಾರೇ ಆಗಿದ್ದರೂ ಶಿಸ್ತು ಕ್ರಮ ಕೈಗೊಳ್ಳಬೇಕು: ಶಂಕರಗೌಡ

Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ

Vijayapura ಬಿಜೆಪಿಗೆ ಸಂಕಷ್ಟ: ಬಂಡಾಯ ಸ್ಪರ್ಧೆಗೆ ಸಜ್ಜಾದ ನಾಯಿಕ

9-vijayapura

Vijayapura: ಹೆಗಡೆಗೆ ಟಿಕೆಟ್ ಕೊಡಬೇಡಿ: ನಾರಾಯಣಸ್ವಾಮಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.