ಇಂಡಿ: ಕಬ್ಬಿನ ಗದ್ದೆಯಲ್ಲಿ ಅಕ್ರಮ ಬಂಧನದಲ್ಲಿರಿಸಿದ್ದ ಯುಪಿ ಮೂಲದ 45 ಕಾರ್ಮಿಕರ ರಕ್ಷಣೆ
Team Udayavani, Feb 11, 2022, 5:21 PM IST
ಇಂಡಿ: ತಾಲೂಕಿನ ಗುಬ್ಬೇವಾಡ ಗ್ರಾಮದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದ 10 ಮಕ್ಕಳು ಸೇರಿ 45 ಮಂದಿ ಮಧ್ಯಪ್ರದೇಶ ಮೂಲದ ಕಾರ್ಮಿಕರನ್ನು ರಕ್ಷಿಸಿದ ಘಟನೆ ನಡೆದಿದೆ.
ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಜಮೀನು ಮಾಲೀಕ ಬಿರಾದಾರ್ ಹಾಗೂ ಮಧ್ಯಪ್ರದೇಶದ ರೋಹಿತ್ ಕಾರ್ಮಿಕರನ್ನುಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದರು.
ಕಾರ್ಮಿಕರು 100 ಟನ್ ಕಬ್ಬು ಕಟಾವು ಮಾಡಿದ್ದರೂ 400 ಟನ್ ಕಬ್ಬು ಕಟಾವಿಗೆ ಬೆದರಿಕೆ ಹಾಕಿದ್ದರು. ರಕ್ಷಣೆಗಾಗಿ ಮಧ್ಯಪ್ರದೇಶ ಜಿಲ್ಲಾಧಿಕಾರಿಗಳಿಗೆ ಕಾರ್ಮಿಕರು ಕರೆ ಮಾಡಿದ್ದರು. ತದನಂತರ ಮಧ್ಯಪ್ರದೇಶದ ಡಿಸಿ ವಿಜಯಪುರ ಎಸ್ಪಿ ಅವರಿಗೆ ಕರೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದರು. ನಂತರ ಇಂಡಿ ಪೊಲೀಸರು ಕಾರ್ಯಾಚರಣೆ ಮಾಡಿ ಮಧ್ಯಪ್ರದೇಶದ 10 ಮಕ್ಕಳು ಸೇರಿ 35 ಕಾರ್ಮಿಕರನ್ನು ಬಂಧನದಿಂದ ರಕ್ಷಿಸಿ, ರೈಲಿನಲ್ಲಿ ಮಧ್ಯಪ್ರದೇಶಕ್ಕೆ ಕಳುಹಿಸಿಕೊಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ