ಸ್ವಚ್ಛತೆಗೆ ಗಮನ ಹರಿಸಲು ಸೂಚನೆ


Team Udayavani, Oct 22, 2020, 4:45 PM IST

vp-tdy-1

ತಾಳಿಕೋಟೆ: ಪಟ್ಟಣದಲ್ಲಿ ಸ್ವತ್ಛತೆ ಕಡೆಗೆ ಅಧಿಕಾರಿಗಳು ಗಮನ ಹರಿಸಬೇಕು. ಸ್ವಚ್ಛತೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದೆ ಎಂಬ ದೂರು ಬರುತ್ತಿದ್ದು ಮುಂದೆ ಹಾಗಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇದರ ಪರಿಣಾಮ ಬೇರೆ ಇರುತ್ತದೆ ಎಂದು ಅಧಿಕಾರಿಗಳ ಸಭೆಯಲ್ಲಿ ಎಚ್ಚರಿಸಲಾಗಿದೆ ಎಂದು ಶಾಸಕ ಎ.ಎಸ್‌. ಪಾಟೀಲ (ನಡಹಳ್ಳಿ) ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ನಡೆದ ಪುರಸಭೆ ಅಧಿಕಾರಿಗಳ ಸಭೆ ಬಳಿಕ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ತಾಳಿಕೋಟೆ ಪುರಸಭೆಗೆ ಸಂಬಂಧಪಟ್ಟಂತೆ 15 ದಿನಕ್ಕೊಮ್ಮೆ ಅಧಿಕಾರಿಗಳ ಸಭೆ ನಡೆಸಿ ಕೆಲಸದ ಪ್ರಗತಿ ಬಗ್ಗೆ ಚರ್ಚಿಸಲಾಗುವುದೆಂದು ತಿಳಿಸಿದರು.

ಪಟ್ಟಣದಲ್ಲಿ 7ರಿಂದ 8 ಸ್ಲಂ ಬಡಾವಣೆಗಳೆಂದು ಗುರುತಿಸಲಾಗಿದೆ.ಸ್ಲಂ ಬೋರ್ಡ್‌ನಿಂದ 474 ಮನೆಗಳನ್ನು ಮಂಜೂರು ಮಾಡಿಸಿದ್ದೇನೆ. ಅವರು ಮನೆಗಳನ್ನು ಈ ಯೋಜನೆಯಡಿ ಕಟ್ಟಿಸಿಕೊಳ್ಳಬಹುದು. ಸ್ಲಂ ಬಡಾವಣೆಗಳಲ್ಲಿ ಅಧಿಕಾರಿಗಳು ಸಭೆ ನಡೆಸಿ ನಿಜವಾದ ಬಡವರ್ಯಾರು ಎಂಬುದನ್ನು ಗುರುತಿಸಬೇಕು. ಯಾವುದೇ ಪ್ರಭಾವಕ್ಕೆ ಒಳಗಾಗಬಾರದೆಂದು ಸೂಚಿಸಿದ್ದೇನೆ. ನಗರದಲ್ಲಿ ಎಷ್ಟು ಜನರು ಮನೆ ಇಲ್ಲದ ಬಡವರಿದ್ದಾರೆ ಎಂಬುದನ್ನು ಗುರುತಿಸಲೂ ಕೂಡಾ ಸೂಚಿಸಿದ್ದೇನೆ. ಎಲ್ಲರಿಗೂ ವಸತಿ ಯೋಜನೆಯಡಿ ಮನೆಗಳನ್ನು ಒದಗಿಸಬೇಕೆಂಬ ತಿರ್ಮಾನ ಮಾಡಿದ್ದೇನೆ. ಪುರಸಭೆಗೆ ಸಂಬಂಧಪಟ್ಟ 23 ವಾರ್ಡ್ ಗಳಲ್ಲಿ ಸರ್ವೇ ಮಾಡಿ ಪಟ್ಟಿ ತಯಾರಿಸಲು ವಾರ್ಡ್‌ಗೆ ಒಂದು ದಿನದಂತೆ 23 ದಿನಗಳು ಕಾಲಾವಕಾಶ ನೀಡಿದ್ದೇನೆ. ಅಷ್ಟು ದಿನಗಳಲ್ಲಿ ಪಟ್ಟಿ ತಯಾರಿಸಿ ಕೊಡಲು ಸೂಚಿಸಿದ್ದೇನೆಂದ ಅವರು, ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು ಸೂಚಿಸಿದ್ದೇನೆ ಮತ್ತು ಪಟ್ಟಣದಲ್ಲಿ 50 ಗಾರ್ಡನ್‌ಗಳಿವೆ. ಅವುಗಳ ಅಭಿವೃದ್ಧಿಗೆ ಎಸ್ಟಿಮೇಂಟ್‌ ಮಾಡಿಕೊಡಲು ಸೂಚಿಸಿದ್ದೇನೆಂದರು.

ಸ್ಲಂ ಬೋರ್ಡ್‌ನಡಿ 474 ಮನೆಗಳ ಬಿಡುಗಡೆ ಮಾಡಿಸಿದಲ್ಲದೇ ಇನ್ನೂಹೆಚ್ಚುವರಿ 500 ಮನೆಗಳ ಬಿಡುಗಡೆಗೆ ಸರ್ಕಾರಕ್ಕೆ ಮಂಜೂರಾತಿಗೆ ಕೊಟ್ಟಿದ್ದೇನೆ. ಎರಡೂ ಸೇರಿ 974 ಮನೆಗಳಲ್ಲದೇ ಜಿ ಪ್ಲಸ್‌ 1 ಮಾದರಿಯ 350 ಮನೆಗಳು ಮಂಜೂರಾತಿಗೊಂಡಿವೆ. ಅವುಗಳ ಪಟ್ಟಿಯೂ ಕೂಡಾ ತಯಾರಾಗಿದ್ದು ಟೆಂಡರ್‌ ಮುಗಿದಿದೆ. 2 ವರ್ಷಗಳ ಅವಧಿಯಲ್ಲಿ ಒಟ್ಟು 1374 ಮನೆಗಳನ್ನು ಪಟ್ಟಣದಲ್ಲಿ ಕಟ್ಟಬೇಕೆಂಬ ತಿರ್ಮಾನ ಮಾಡಿದ್ದು ಅದು ಕಾರ್ಯಗತವಾಗಲಿದೆ ಎಂದು ತಿಳಿಸಿದರು.

ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಿಸಬೇಕೆಂಬ ಇಚ್ಛೆ ಹೊಂದಿದ್ದೇನೆ. ಪುರಸಭೆ ಅ ಧಿಕಾರಿಗಳಿಗೆ ಜಾಗೆಯನ್ನು ಗುರುತಿಸಿ ಪರಿಶೀಲಿಸಿ ತಿಳಿಸಲು ಸೂಚಿಸಿದ್ದೇನೆ. ಇದು ನಿರ್ಮಾಣವಾದರೆ ವಾಯುವಿಹಾರಿಗೊಳೂಳಗೊಂಡುಎಲ್ಲರಿಗೂ ಅನುಕೂಲವಾಗಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್‌ ಅನಿಲಕುಮಾರ ಢವಳಗಿ, ಮುಖ್ಯಾ ಧಿಕಾರಿ ಸಿ.ವಿ. ಕುಲಕರ್ಣಿ, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.