ಲಕ್ಷ ಜನರಿಂದ ಸಾಮೂಹಿಕ ಸೂರ್ಯ ನಮಸ್ಕಾರ


Team Udayavani, Jun 22, 2018, 6:00 AM IST

international-yoga-day.jpg

ವಿಜಯಪುರ: ಜಿಲ್ಲೆಯ ಗಡಿಯಲ್ಲಿರುವ ಕಾತ್ರಾಳ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವಾದ ಗುರುವಾರ ಏಕಕಾಲಕ್ಕೆ ಲಕ್ಷ ಜನ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಿದರು. 

ಇದು ಲಿಮ್ಕಾ ಬುಕ್‌ ಆಫ್‌ ರೆಕಾರ್ಡ್‌ಗೆ ಸೇರುವ ಸಾಧ್ಯತೆ ಇದೆ. ಅಗತ್ಯ ದಾಖಲೆಗಳಿಗಾಗಿ ಇದರ ಚಿತ್ರೀಕರಣ
ನಡೆದಿದ್ದು, ಎರಡು ವಾರದಲ್ಲಿ ಅಧಿಕೃತ ದಾಖಲೆ ಹೊರ ಬೀಳುವ ನಿರೀಕ್ಷೆ ಇದೆ.

ಮಹಾರಾಷ್ಟ್ರದ ಗಡಿಯಲ್ಲಿರುವ ಕಾತ್ರಾಳ ಗ್ರಾಮದ ಗುರುದೇವ ಆಶ್ರಮದ ವಿಶಾಲ ಮೈದಾನದಲ್ಲಿ ಒಂದು
ಲಕ್ಷ ಜನರು ಸಾಮೂಹಿಕವಾಗಿ ಏಕಕಾಲಕ್ಕೆ ಸೂರ್ಯ ನಮಸ್ಕಾರ ಮಾಡಿದರು. ಕಾತ್ರಾಳ ಗುರುದೇವ ಆಶ್ರಮದ ಅಮೃತಾನಂದ ಶ್ರೀಗಳ ಮಾರ್ಗದರ್ಶನದಲ್ಲಿ ವಿಭಿನ್ನ ಎಂಟು ಬಗೆಯ ಸೂರ್ಯ ನಮಸ್ಕಾರ ಆಸನ, ಹಸ್ತ ಉತ್ಥಾನಾಸನ, ಹಸ್ತ ಪಾದಾಸನ, ಏಕಪಾದ ಪ್ರಸರಣಾಸನ, ದ್ವಿಪಾದ ಪ್ರಸರಹನಾಸನ, ಸಾಷ್ಟಾಂಗ ಪ್ರಣಿಪತಾಸನ,ಭುಜಂಗಾಸನಗಳನ್ನು ಪ್ರದರ್ಶಿಸಲಾಯಿತು.

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು, ಕನೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು, ಅಗರಖೇಡ ಆಶ್ರಮದ ಮಾತೋಶ್ರೀ ಜಗದೇವಿತಾಯಿ ಸೇರಿದಂತೆ ವಿವಿಧ ಮಠಾಧೀಶರು,ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ,ಮಹಾರಾಷ್ಟ್ರ ಕಂದಾಯ ಸಚಿವ ಚಂದ್ರಕಾಂತ ದಾದಾ ಪಾಟೀಲ, ಶಾಸಕ ವಿಲಾಸರಾವ್‌ ಜಗತಾಪ, ಸಂಸದ ಸಂಜಯ ಪಾಟೀಲ, ಸಾಂಗ್ಲಿ ಜಿಲ್ಲಾಧಿಕಾರಿ ವಿಜಯಕುಮಾರ ಪಾಟೀಲ ಪಾಲ್ಗೊಂಡಿದ್ದರು.

ಎಲ್ಲೂ ಏಕಕಾಲಕ್ಕೆ ಒಂದು ಲಕ್ಷ ಜನರು ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಿದ ದಾಖಲೆ ಇಲ್ಲ. ಹೀಗಾಗಿ, ಕಾತ್ರಾಳದಲ್ಲಿ ನಡೆದ ಕಾಯಕ್ರಮ ಹೈ ರೇಂಜ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌, ಏಷ್ಯನ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌,
ಮಾರ್ವೇಲೆಸ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ಗಳಲ್ಲಿ ದಾಖಲಾಯಿತು. ದಾಖಲೆಗಳನ್ನು ಸಂಗ್ರಹಿಸುವ ಹೊಣೆ ಹೊತ್ತ ಅ ಧಿಕಾರಿಗಳು ಸಂಘಟಕರಿಗೆ ಪ್ರಮಾಣ ಪತ್ರ ವಿತರಿಸಿ, ಅಭಿನಂದಿಸಿದರು.

ಕಾತ್ರಾಳ ಆಶ್ರಮದಲ್ಲಿ ಲಕ್ಷ ಜನರಿಂದ ಏಕಕಾಲಕ್ಕೆ ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಲಾಗಿದೆ. ಲಿಮ್ಕಾ ದಾಖಲೆ ಬರೆಯಲು ಲಿಮ್ಕಾ ಸಂಸ್ಥೆ ಅಗತ್ಯ ಕ್ರಮಗಳನ್ನು ದಾಖಲಿಸಿದೆ. ಎರಡು ವಾರಗಳಲ್ಲಿ ಲಿಮ್ಕಾ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ಗೆ ಸೇರುವ ನಿರೀಕ್ಷೆ ಇದೆ. ಸದರಿ ಕಾರ್ಯಕ್ರಮದ ದಾಖಲೆಗಾಗಿ ಪ್ರಧಾನಿ ಕಚೇರಿಗೂ
ದಾಖಲೆಗಳನ್ನು ರವಾನಿಸಲಾಗಿದೆ.

– ವಿಜಯಕುಮಾರ ಪಾಟೀಲ, ಜಿಲ್ಲಾಧಿಕಾರಿ, ಸಾಂಗ್ಲಿ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.