ನೀರಾವರಿ ಯೋಜನೆಗೆ 2 ವರ್ಷವಾದ್ರೂ ಬಂದಿಲ್ಲ ಅನುದಾನ: ಎಂ.ಬಿ. ಪಾಟೀಲ 


Team Udayavani, Aug 17, 2017, 6:50 AM IST

IG7.jpg

ವಿಜಯಪುರ: ರಾಜ್ಯದಲ್ಲಿ ಕೈಗೊಂಡಿರುವ ಹಲವು ನೀರಾವರಿ ಯೋಜನೆಗೆ ಕೇಂದ್ರದಿಂದ ಎರಡು ವರ್ಷವಾದರೂ ನೆರವು ಬಂದಿಲ್ಲ.ಪರಿಣಾಮ ರಾಜ್ಯದ ಜಲ ಸಂಪನ್ಮೂಲ ಇಲಾಖೆ ಸಂಕಷ್ಟಕ್ಕೆ ಸಿಲುಕಿದೆ ಎಂದು ಜಲ ಸಂಪನ್ಮೂಲ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಆರಂಭಗೊಂಡ “ಬರಮುಕ್ತ ಭಾರತ’ಕ್ಕಾಗಿ ಹಮ್ಮಿಕೊಂಡಿರುವ ರಾಷ್ಟ್ರೀಯ ಜಲ ಸಂರಕ್ಷಣೆ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ನಾನು ರಾಜಕೀಯ ಆರೋಪ ಮಾಡುತ್ತಿಲ್ಲ, ರಾಜ್ಯದ ಸ್ಥಿತಿ ವಿವರಿಸುತ್ತಿದ್ದೇನೆ. ರಾಜ್ಯದ ನೀರಾವರಿಗಾಗಿ ಕಳೆದ ಎರಡು ವರ್ಷಗಳಿಂದ ಕೇಂದ್ರದಿಂದ ಬರಬೇಕಿರುವ 1,500 ಕೋಟಿ ರೂ. ಆರ್ಥಿಕ ನೆರವು ಬಂದಿಲ್ಲ, ರಾಜ್ಯದ ಮಟ್ಟಿಗೆ ಕೃಷ್ಣಾ ನ್ಯಾಯಾ ಧಿಕರಣದಿಂದ ಅನ್ಯಾಯವಾಗಿದೆ’ ಎಂದು ದೂರಿದ ಸಚಿವರು, “ಅಂತಾರಾಜ್ಯ ಜಲವಿವಾದ ಇತ್ಯರ್ಥಕ್ಕೆ ರಚನೆಗೊಳ್ಳುವ ನ್ಯಾಯಾ ಧಿಕರಣಗಳು ಆದೇಶ ನೀಡುವಲ್ಲಿ ವಿಳಂಬ ಮಾಡುತ್ತಿದ್ದು, ನೀರಾವರಿ ಯೋಜನೆ ಅನುಷ್ಠಾನದಲ್ಲಿ ಅನಗತ್ಯ ಹಿನ್ನಡೆ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಸಂತ್ರಸ್ತರಾದರೂ ನೀರು ಸಿಕ್ಕಿಲ್ಲ: ವಿಜಯಪುರ ಜಿಲ್ಲೆಯಲ್ಲಿ ಬ್ರಿಟಿಷರ ಕಾಲದಲ್ಲೇ ಬರ ನಿವಾರಣಾ ಕೇಂದ್ರ ಸ್ಥಾಪನೆ ಆಗಿರುವುದು ಜಿಲ್ಲೆಯ ಸ್ಥಿತಿಗೆ ಸಾಕ್ಷಿ. ಮತ್ತೂಂದೆಡೆ ಕೃಷ್ಣಾ ಮೇಲ್ದಂಡೆ ಯೋಜನೆ ಜಲಾಶಯ ನಿರ್ಮಾಣಕ್ಕಾಗಿ ಅವಿಭಜಿತ ವಿಜಯಪುರ ಜಿಲ್ಲೆ 2 ಲಕ್ಷ ಎಕರೆ ಜಮೀನು ಕಳೆದುಕೊಂಡು ಸಂತ್ರಸ್ತವಾಗಿದೆ. ಇದೀಗ ಜಲಾಶಯ ಎತ್ತರದಿಂದ ಮತ್ತೆ 75 ಸಾವಿರ ಎಕರೆ ಜಮೀನು ಕಳೆದುಕೊಂಡರೂ ಸಂತ್ರಸ್ತ ಜಿಲ್ಲೆಗೆ ನೀರಾವರಿ ಸೌಲಭ್ಯ ದೊರಕಿರಲಿಲ್ಲ ಎಂದು ಹೇಳಿದರು.

ಮಹದಾಯಿ ನದಿಯ ಸುಮಾರು 200 ಟಿಎಂಸಿ ನೀರು ಸಮುದ್ರಕ್ಕೆ ವ್ಯರ್ಥವಾಗಿ ಹರಿಯುತ್ತಿದೆ. ರಾಷ್ಟ್ರೀಯ ಜಲ ಸಂಪತ್ತು ವ್ಯರ್ಥವಾಗಲು ನ್ಯಾಯಾಧಿಕರಣದ ವಿಳಂಬ ನಡೆಯೇ ಕಾರಣ. ಹೀಗಾಗಿ, ರಾಷ್ಟ್ರೀಯ ಸಂಪತ್ತಾಗಿರುವ ನದಿಗಳ ಜಲ ಸದ್ಬಳಕೆ ವಿಷಯದಲ್ಲಿ ಜನಾಗ್ರಹದ ಅಗತ್ಯವಿದೆ.
– ಎಚ್‌.ಕೆ. ಪಾಟೀಲ, ಗ್ರಾಮೀಣಾಭಿವೃದ್ಧಿ ಸಚಿವ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.