ಕಡಿಮೆ ಅಪಾಯದ ಭೂಕಂಪ, ನಿರ್ಭಯವಾಗಿರಿ: ವಿಜಯಪುರ ಜಿಲ್ಲಾಡಳಿತದ ಅಭಯ


Team Udayavani, Sep 5, 2021, 1:27 PM IST

ಕಡಿಮೆ ಅಪಾಯದ ಭೂಕಂಪ, ನಿರ್ಭಯವಾಗಿರಿ: ವಿಜಯಪುರ ಜಿಲ್ಲಾಡಳಿತದ ಅಭಯ

ವಿಜಯಪುರ: ಜಿಲ್ಲೆಯಲ್ಲಿ ಭೂಕಂಪದ ಅನುಭವ ಆಗಿದ್ದರೂ ಅಪಾಯವಿಲ್ಲ. ವಿಜಯಪುರ ಜಿಲ್ಲೆ ಭೂಕಂಪದ ಎರಡನೇ ವಲಯದಲ್ಲಿದ್ದು, ಅಪಾಯ ಕಡಿಮೆ ಇರುವ ವಲಯದಲ್ಲಿದ್ದು, ಸಾರ್ವಜನಿಕರು ನಿರ್ಭಯವಾಗಿರಿ ಎಂದು ಜಿಲ್ಲಾಡಳಿತ ಅಭಯ ನೀಡಿದೆ.

ಜಿಲ್ಲೆಯಲ್ಲಿ ಭೂಕಂಪದ ಘಟನೆ ಬಳಿಕ ಜಿಲ್ಲಾಧಿಕಾರಿ ಸುನಿಲ್ ಕುಮಾರ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಆತಂಕದಲ್ಲಿರುವ ಜಿಲ್ಲೆಯ ಜನರಿಗೆ ಜಿಲ್ಲಾಡಳಿತ ಅಭಯ ನೀಡಿದ್ದಾರೆ.

ಶನಿವಾರ ರಾತ್ರಿ 11-47 ಮತ್ತು 11-49 ಸಮಯದಲ್ಲಿ ಜಿಲ್ಲೆಯ ವಿಜಯಪುರ, ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ಸೇರಿದಂತೆ ಜಿಲ್ಲೆಯ ಹಲವೆಡೆ ಭೂಕಂಪನವಾಗಿದೆ.

ಗಣಿ ಮತ್ತು ಭೂಗರ್ಭ ಇಲಾಖೆ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ವಿಜಯಪುರ ಜಿಲ್ಲೆ ಭೂಕಂಪದ ಎರಡನೇ ವಲಯದಲ್ಲಿದೆ. ಕಾರಣ ಕಡಿಮೆ ಅಪಾಯದ ವಲಯಕ್ಕೆ ಸೇರಿದೆ. ಹೀಗಾಗಿ ಜಿಲ್ಲೆಯ ಜನ ವದಂತಿಗಳಿಗೆ ಕಿವಿಗೊಡಬೇಡಿ ಎಂದೂ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ವಿಜಯಪುರದ ಭೂಕಂಪದ ಸದ್ದು, ಶ್ವಾನ ರೋಧನ ಸಿಸಿ ಕ್ಯಾಮರಾದಲ್ಲಿ ದಾಖಲು: ವಿಡಿಯೋ ವೈರಲ್

ಆಲಮಟ್ಟಿಯಲ್ಲಿ ಇರುವ ಮಾಪಕದಲ್ಲಿ ಭೂಕಂಪ 3.9 ತೀವ್ರತೆ ದಾಖಲಾಗಿದೆ. ಈ ಬಗ್ಗೆ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರದಲ್ಲಿ ಭೂಕಂಪದ ಕೇಂದ್ರಿತವಾಗಿತ್ತು ಎಂದೂ ಮಾಹಿತಿ ನೀಡಿದ್ದಾಗಿ ಜಿಲ್ಲಾಡಳಿತ ವಿವರ ನೀಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.