ಯಾರಿಂದಲೂ ಕದಿಯಲಾರದ ಸಂಪತ್ತು ವಿದ್ಯೆ


Team Udayavani, Jan 25, 2019, 11:40 AM IST

shiv-3.jpg

ತಾಂಬಾ: ಪ್ರಪಂಚದಲ್ಲಿ ಏನಾದರೂ ಕದಿಯಬಹುದು. ಆದರೆ ಕಲಿತ ವಿದ್ಯೆ ಕದಿಯಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರು ಭೌತಿಕ ಸಂಪತ್ತಿನ ಆಸ್ತಿ ಗಳಿಸುವುದಕ್ಕಿಂತ ವಿದ್ಯೆಯನ್ನೇ ಆಸ್ತಿಯನ್ನಾಗಿ ಮಾಡಬೇಕು ಎಂದು ಚಾಂದಕವಠೆ ಎಸ್‌ಪಿ ಹೈಸ್ಕೂಲ್‌ ಮುಖ್ಯಶಿಕ್ಷಕ ಎಸ್‌.ಬಿ. ಹಂಚನಾಳ ಹೇಳಿದರು.

ಅಥರ್ಗಾ ಗ್ರಾಮದ ಜ್ಞಾನಭಾರತಿ ವಿದ್ಯಾಮಂದಿರ ಪೂರ್ವ ಪ್ರಾಥಮಿಕ ಹಿರಿಯ ಪ್ರಾಥಮಿಕ ಹಾಗೂ ಪೌಢ ಶಾಲೆಯ 18ನೇ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ನೈತಿಕ ಮೌಲ್ಯ, ರಾಷ್ಟ್ರಪ್ರೇಮ ಬೆಳೆಸಬೇಕೆಂದು ಸಲಹೆ ನೀಡಿದರು.

ರೇವಣಸಿದ್ದಪ್ಪ ಬಂಗಾರಿ ಮಾತನಾಡಿ, ಸಮಾಜದಿಂದ ನಾವು ಏನನ್ನೂ ನಿರೀಕ್ಷಿಸದೇ ಸಮಾಜ ನಮ್ಮಿಂದ ನಿರೀಕ್ಷಿಸಿದ್ದನ್ನು ಈಡೇರಿಸಬೇಕು. ಬದುಕುವುದಕ್ಕೆ ನೂರಾರು ಮಾರ್ಗಗಳಿವೆ. ಆದರೆ ಬದುಕನ್ನು ಕಟ್ಟಿಕೊಡುವ ಮಾರ್ಗದ ಆಯ್ಕೆಯಲ್ಲಿ ಎಡವದೇ ಸರಿಯಾದ ದಾರಿಯಲ್ಲಿ ಹೋದರೆ ಬದುಕು ಅರ್ಥಪೂರ್ಣವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ ಅಥರ್ಗಾ ವಿರಕ್ತಮಠದ ಮುರಘೇಂದ್ರ ಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕ ಸಮುದಾಯದ ಮೇಲಿದೆ. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋದರೆ ಶೇ.100ರಷ್ಟು ಫಲಿತಾಂಶ ಸಾಧಿಸಲು ಸಾಧ್ಯ. ಅಲ್ಲದೆ ಮಕ್ಕಳು ಕೂಡ ಸಮಾಜಕ್ಕೆ ಮಾದರಿಯಾಗುತ್ತಾರೆ ಎಂದರು. ಭಾರತಿ ಶಿವುರ ವರದಿ ವಾಚಿಸಿದರು. ಗ್ರಾಪಂ ಅಧ್ಯಕ್ಷ ಗಿರೀಶ ಚಾಂದಕವಠೆ ಉದ್ಘಾಟಿಸಿದರು. ತಾಪಂ ಸದಸ್ಯ ಗಣಪತಿ ಬಾಣಿಕೋಲ್‌, ಶಿವಾನಂದ ನಿಂಬಾಳ, ಶರಣಪ್ಪ ಸಿಂದಗಿ, ನಾಗುಗೌಡ ಪಾಟೀಲ, ಶ್ರೀಶೈಲ ನಾಗಣಸೂರ, ವಿದ್ಯಾಧರ ಜೇವುರ, ಪರಶುರಾಮ ಜಿಗಜಿಣಿಗಿ, ಸುನೀಲ ರಬಶಟ್ಟಿ, ಜಯರಾಮ ರಾಠೊಡ, ಐ.ಆರ್‌. ಕಲ್ಲೂರಮಠ, ಶರಣು ಗುಣಕಿ ಇದ್ದರು. ಸೀಮಾ ಹಳ್ಳಿ ಪ್ರಾರ್ಥಿಸಿದರು. ಸಿ.ಎಸ್‌. ಮೇತ್ರಿ ಸ್ವಾಗತಿಸಿದರು. ತುಕಾರಾಮ ಚವ್ಹಾಣ ನಿರೂಪಿಸಿದರು. ಕೆ.ಟಿ. ಜಾಧವ ವಂದಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.