ಜಾತಿ ತೊಲಗಿಸಿ ಜ್ಯೋತಿ ಬೆಳಗಿಸಿ ಅಭಿಯಾನ


Team Udayavani, Feb 11, 2020, 12:24 PM IST

vp-tdy-1

ಮುದ್ದೇಬಿಹಾಳ: ತಾಲೂಕಿನ ಸುಕ್ಷೇತ್ರ ಕುಂಟೋಜಿಯ ಸಂಸ್ಥಾನ ಹಿರೇಮಠದ ಚನ್ನವೀರ ಸ್ವಾಮೀಜಿ 30 ಹಳ್ಳಿಗಳಲ್ಲಿ 150 ದಿನಗಳವರೆಗೆ ಜಾತಿ ತೊಲಗಿಸಿ, ಜ್ಯೋತಿ ಬೆಳಗಿಸಿ ಅಭಿಯಾನ ಆರಂಭಿಸಿದ್ದಾರೆ. ಜನಜಾಗೃತಿ ಪ್ರವಚನ ನಡೆಸುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ದಾರೆ.

ಏನಿದು ಅಭಿಯಾನ: ಇತ್ತೀಚಿಗೆ ಕೆಲ ರಾಜಕೀಯ ಬೆಳವಣಿಗೆಗಳು ಹಾಗೂ ಜಾತಿಯ ಪಿಡುಗು ಗ್ರಾಮೀಣ ಭಾಗಕ್ಕೂ ಲಗ್ಗೆ ಇಟ್ಟು ಜನರ ಮನಸ್ಸು ಕಲುಷಿತ ಗೊಳಿಸಿದೆ. ಇದನ್ನರಿತ ಚನ್ನವೀರ ಸ್ವಾಮೀಜಿ ಮೊದಲ ಹಂತದ ಪ್ರಾಯೋಗಿಕವಾಗಿ 30ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ಪ್ರತಿ ಹಳ್ಳಿಯಲ್ಲಿ 5 ದಿನಗಳಂತೆ 150 ದಿನಗಳವರೆಗೆ “ಜಾತಿ ತೊಲಗಿಸಿ, ಜ್ಯೋತಿ ಬೆಳಗಿಸಿ’ ಜನಜಾಗೃತಿ ಪ್ರವಚನ ಯಾತ್ರೆ ಆರಂಭಿಸಿದ್ದಾರೆ.

ಹೇಗೆ ನಡೆಯುತ್ತದೆ ಅಭಿಯಾನ: ಮೊದಲ ಗ್ರಾಮದಲ್ಲಿ 5 ದಿನಗಳ ಪ್ರವಚನ ಪೂರ್ಣಗೊಳ್ಳುವ ಹೊತ್ತಿಗೆ ಮುಂದಿನ ಗ್ರಾಮದ ಪ್ರವಚನಕ್ಕೆ ಯೋಜನೆ ರೂಪಿಸಲಾಗುತ್ತೆ. ಮೊದಲ ದಿನ ಮತ್ತು ಕೊನೆ ದಿನ ಚನ್ನವೀರ ಸ್ವಾಮೀಜಿ ಅನುಭಾವ ನಡೆಸಿಕೊಟ್ಟರೆ ಉಳಿದ ದಿನ ಪ್ರವಚನಕಾರರು ನಿರ್ದಿಷ್ಟ ವಿಷಯ ಆಯ್ದುಕೊಂಡು ನಿತ್ಯ ಸಂಜೆ ಪ್ರವಚನ ನಡೆಸಿಕೊಡುತ್ತಾರೆ. ಪ್ರತಿ 5 ಗ್ರಾಮಗಳಲ್ಲಿ ಅಭಿಯಾನ ಮುಕ್ತಾಯಗೊಂಡ ಕೂಡಲೇ 6 ಗ್ರಾಮದಲ್ಲಿ ಹಿಂದಿನ ಅಭಿಯಾನದಲ್ಲಿ ಪಾಲ್ಗೊಂಡ ಗ್ರಾಮಗಳ ಪ್ರಮುಖರನ್ನು ಸೇರಿಸಿ ಅನುಭವ ಹಂಚಿಕೊಂಡು ಮುಂದಿನ ನಡೆ ಯೋಜಿಸಲಾಗುತ್ತದೆ.

ಪ್ರವಚನದ ವಿಷಯಗಳು: ಜಾತೀಯತೆ-ಜಾತ್ಯತೀತತೆ, ಗುರು-ಲಿಂಗ-ಜಂಗಮ, ದೇವರು-ದೆವ್ವ, ನಂಬಿಕೆ-ಅಪನಂಬಿಕೆ, ಆಚಾರ-ವಿಚಾರ, ಧರ್ಮ-ಸಂಪ್ರದಾಯ, ದಾನ-ಧರ್ಮ, ಕಾಯಕ-ನಿಷ್ಠೆ, ನಿಂದನೆ, ಒಳಿತು-ಕೆಡಕು ಹೀಗೆ ಹತ್ತು ಹಲವು ವಿಷಯಗಳು ಪ್ರವಚನದ ವಿಷಯ ವಸ್ತುವಾಗಿರುತ್ತವೆ.

ಜಾತಿ ವ್ಯವಸ್ಥೆ ಹದಗೆಡುತ್ತಿದ್ದು ಅಸಹನೀಯ ವಾತಾವರಣಕ್ಕೆ ದಾರಿ ಮಾಡಿಕೊಡುತ್ತಿದೆ. ಜನರ ನಡುವೆ ಪರಸ್ಪರ ವಿಶ್ವಾಸ, ನಂಬಿಕೆ ಕಡಿಮೆ ಆಗಿ ಬದುಕು ದುರ್ಬರವಾಗತೊಡಗಿದೆ. ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಭಾವೈಕ್ಯ ಸಂದೇಶ ಜತೆಗೆ ಕೂಡಿ ಬಾಳಿದರೆ ಸ್ವರ್ಗ ಸುಖದ ಅರಿವು ಮೂಡಿಸುವುದು ಅಭಿಯಾನದ ಉದ್ದೇಶ. -ಚನ್ನವೀರ ಸ್ವಾಮೀಜಿ, ಅಭಿಯಾನದ ರೂವಾರಿ

 

-ಡಿ.ಬಿ.ವಡವಡಗಿ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.