ಚಡಚಣದಲ್ಲಿ ಕೆ.ಆರ್.ಪಿ ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ


Team Udayavani, Jan 31, 2023, 11:41 AM IST

ಚಡಚಣದಲ್ಲಿ ಕೆ.ಆರ್.ಪಿ. ಪಕ್ಷದ ರ್ಯಾಲಿ: ಪಕ್ಷ ಸೇರ್ಪಡೆ ಕಾರ್ಯಕ್ರಮ

ವಿಜಯಪುರ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಘಟನೆಗಾಗಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭೆ ಕ್ಷೇತ್ರದ ಚಡಚಣ ಪಟ್ಟಣದಲ್ಲಿ ಫೆ.1 ರಂದು ನವ ನಾಗಠಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಪಕ್ಷದ ನಾಗಠಾಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಶ್ರೀಕಾಂತ ಬಂಡಿ, ಫೆ.1ರಂದು ಚಡಚಣ ಪಟ್ಟಣದಲ್ಲಿ ನಡೆಯುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಘಟನೆಗಾಗಿ ಸಂಜೆ ನಾಲ್ಕು ಗಂಟೆಗೆ ಬೃಹತ್ ಬೈಕ್ ರ್ಯಾಲಿ, ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಜಾಥಾ ಬಳಿಕ ಚಡಚಣ ಪಟ್ಟಣದ ಕೆಇಬಿ ಮೈದಾನದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ಗುರು ವಂದನ ಹಾಗೂ ಪುನಿತ್ ನಮನ ಕಾರ್ಯಕ್ರಮ ನಡೆಯಲಿದೆ. ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನರೆಡ್ಡಿ ಚಾಲನೆ ನೀಡಲಿದ್ದಾರೆ ಎಂದರು.

ಇದೇ ವೇಳೆ ವಿವಿಧ ವಾಹಿನಿಗಳ ಸಂಗೀತ ಕಾರ್ಯಕ್ರಮದಲ್ಲಿ ಮಿಂಚಿದ ಯುವ ಪ್ರತಿಭಾವಂತ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದು, ಬಳಿಕ ನಾಗಠಾಣ ಕ್ಷೇತ್ರದ ಕಿರುಚಿತ್ರ ಪ್ರದರ್ಶನ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಬಿಜೆಪಿ ಕಾರ್ಯಕರ್ತನಾದ ನಾನು ಪರಿಶಿಷ್ಟ ಜಾತಿಗೆ ಮೀಸಲಿರುವ ನಾಗಠಾಣ ವಿಧಾನಸಭೆ ಕ್ಷೇತ್ರದ ಟಿಕೆಕ್ ಆಕಾಂಕ್ಷಿಯಾಗಿದ್ದೆ. ಆದರೆ ಬಿಜೆಪಿ ಪಕ್ಷದ ಪ್ರಸ್ತುತ ಪೈಪೋಟಿಯಲ್ಲಿ ನನ್ನಂಥವರಿಗೆ ಅವಕಾಶ ಸಿಗುವುದಿಲ್ಲ ಎಂದರಿತ ನಾನು ಬೆಂಬಲಿಗರು, ಅಭಿಮಾನಿಗಳ ಆಶಯದಂತೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆಗೆ ನಿರ್ಧರಿಸಿದ್ದೇನೆ. ಅಲ್ಲದೇ ಜನಾರ್ದನ ರೆಡ್ಡಿ ಅವರು ಟಿಕೆಟ್ ನೀಡುವ ಭರವಸೆ ನೀಡಿದ್ದು, ಚಡಚಣ ಕಾರ್ಯಕ್ರಮದಲ್ಲಿ ನನ್ನ ಹೆಸರು ಘೋಷಿಸುವ ಭರವಸೆಯಿದೆ ಎಂದರು.

ಸಂತೋಷ ರಾಠೋಡ, ಅನಿಲ ಬಂಡಿವಡ್ಡರ, ಅಭಯ ರಾಠೋಡ, ರಾಮು ಅಂಕಲಗಿ, ಎಲ್.ಶ್ರೀಧರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.