ಗರ್ಭಿಣಿಯರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲು ಶಾಸಕ ನಡಹಳ್ಳಿ ಸೂಚನೆ


Team Udayavani, May 15, 2020, 5:33 AM IST

ಗರ್ಭಿಣಿಯರಿಗೆ ವಿಶೇಷ ವ್ಯವಸ್ಥೆಕಲ್ಪಿಸಲು ಶಾಸಕ ನಡಹಳ್ಳಿ ಸೂಚನೆ

ಮುದ್ದೇಬಿಹಾಳ: ಮಹಾರಾಷ್ಟ್ರ ಸೇರಿದಂತೆ ಸೋಂಕಿನ ಪ್ರಭಾವ ಹೆಚ್ಚಾಗಿರುವ ರಾಜ್ಯಗಳಿಂದ ಜಿಲ್ಲೆಗೆ ಮರಳಿರುವ ವಲಸೆ ಕಾರ್ಮಿಕರು ಸಾರ್ವಜನಿಕರ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಲು ಮುಂಜಾಗ್ರತಾ ಕ್ರಮಕ್ಕೆ ಸೂಕ್ತ ಸಾಂಸ್ಥಿಕ ಕ್ವಾರೆಂಟೈನ್‌ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಹೊರ ರಾಜ್ಯದಿಂದ ಬರುವವರಿಗೆ ಪ್ರತ್ಯೇಕ ಸ್ಕ್ರೀನಿಂಗ್‌ ವ್ಯವಸ್ಥೆ ಕಲ್ಪಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ ವ್ಯವಸ್ಥೆ ಅವಲೋಕಿಸಿದ ಅವರು, 14, 28 ದಿನಗಳ ಕ್ವಾರೆಂಟೈನ್‌ಗೊಳಗಾಗುವವರಿಗೆ ಎಲ್ಲ ಮೂಲಸೌಕರ್ಯ ಒದಗಿಸಲು ತಾಲೂಕಾಡಳಿತ ಕ್ರಮ ಕೈಕೊಳ್ಳುವಂತೆ ತಿಳಿಸಿದರು.

ಗರ್ಭಿಣಿಯರಿಗೆ ಲಾಡ್ಜಿಂಗ್‌ ವ್ಯವಸ್ಥೆ: ಮಹಾರಾಷ್ಟ್ರದ ಸಾವಂತವಾಡಿಯಿಂದ ಬಂದಿದ್ದ 40 ಕಾರ್ಮಿಕರಲ್ಲಿ 4-5 ಮಹಿಳೆಯರು ಗರ್ಭಿಣಿಯರಿದ್ದ ಮಾಹಿತಿ ಪಡೆದ ಶಾಸಕರು, ಅವರನ್ನು ಕ್ವಾರೆಂಟೈನ್‌ ಕೇಂದ್ರಕ್ಕೆ ಕಳುಹಿಸಬಾರದು. ಪಟ್ಟಣದ ಲಾಡ್ಜಿಂಗ್‌ನಲ್ಲಿ ಇರಿಸಲು ಕ್ರಮ ಕೈಕೊಳ್ಳಬೇಕು ಎಂದು ಶಾಸಕರು ತಹಸೀಲ್ದಾರ್‌ ಜಿ.ಎಸ್‌.ಮಳಗಿ, ತಾಲೂಕು ಆರೋಗ್ಯಾಧಿಕಾರಿ ಡಾ| ಸತೀಶ ತಿವಾರಿ, ಸಿಪಿಐ ಆನಂದ ವಾಗಮೋಡೆ ಅವರಿಗೆ ಸೂಚಿಸಿದರು. ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ವಿದ್ಯಾನಗರದಲ್ಲಿರುವ ಲಾಡ್ಜಿಂಗ್‌ ವ್ಯವಸ್ಥೆ ಪರಿಶೀಲನೆಗೆ ತೆರಳಿದರು.

ಕಾಲೇಜಿಗೆ ಭೇಟಿ ನೀಡಿದ್ದ ಶಾಸಕರು ಖುದ್ದು ತಾವೇ ಮುಂದೆ ನಿಂತು ಪುರಸಭೆ ಪೌರ ಕಾರ್ಮಿಕರು, ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ಇಡೀ ಕಾಲೇಜನ್ನು ಹೈಪೋಕ್ಲೋರೈಟ್‌ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸುವಂತೆ ನೋಡಿಕೊಂಡರು. ಪಟ್ಟಣದ ಹೊರವಲಯದಲ್ಲಿರುವ  ಸೋಮಶೇಖರ ಶಿವಾಚಾರ್ಯ ಪದವಿಪೂರ್ವ ಕಾಲೇಜಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು ಮಹಾರಾಷ್ಟ್ರದಿಂದ ಬಂದಿರುವ ಕಾರ್ಮಿಕರನ್ನು ಅಲ್ಲಿ ಇರಿಸುವ ಕುರಿತು ಚರ್ಚಿಸಿದರು. ಈ ಕಾಲೇಜನ್ನು ಕ್ವಾರೆಂಟೈನ್‌ ಕೇಂದ್ರವನ್ನಾಗಿ ಮಾಡಲು ಕ್ರಮಕ್ಕೆ ಶಿಫಾರಸು ಮಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.