ಇಸ್ರೇಲ್ ಮಾದರಿ ಬೇಡ, ಕೋಲಾರ ಕೃಷಿ ಮಾದರಿಯಾಗಲಿ: ಸಚಿವ ಬಿ.ಸಿ. ಪಾಟೀಲ್
Team Udayavani, Feb 23, 2021, 1:23 PM IST
ವಿಜಯಪುರ: ರಾಜ್ಯದ ಕೃಷಿ ಅಭ್ಯುದಯಕ್ಕೆ ಇಸ್ರೇಲ್ ಗಿಂತ ಸಮಗ್ರ ಕೃಷಿಯ ಕೋಲಾರ ಮಾದರಿಯಾಗಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಮಂಗಳವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕ ಬಸರಕೋಡ ಗ್ರಾಮಗದ ಪ್ರಗತಿಪರ ರೈತ ಪವಾಡೆಪ್ಪ ಅವರ ಸಮಗ್ರ ಕೃಷಿ ಮಾದರಿಯ ತೋಟಕ್ಕೆ ಭೇಟಿ ನೀಡಿ ರೈತನ ಅನುಭವ ಕೇಳಿ ತಿಳಿದರು.
ಇದನ್ನೂ ಓದಿ:ರೈತರಿಗೆ ವಿಮೆ ಲಾಭ ದೊರೆಯಲಿ: ನಾಯಕ
ರಾಜ್ಯದ ರೈತರು ಸಾವಯವ ಪದ್ಧತಿಯ ಸಮಗ್ರ ಕೃಷಿ ಮಾಡಿದಲ್ಲಿ ಕೃಷಿಯಲ್ಲಿ ವೆಚ್ಚ ಕಡಿಮೆ ಮಾಡಿ, ಲಾಭ ಗಳಿಸಲು ಸಾಧ್ಯ. ರೈತರ ಕಷ್ಟ ಪರಿಹಾರ ಆಗುತ್ತದೆ. ಸಾವಯವದ ಸಮಗ್ರ ಕೃಷಿಗೆ ಒತ್ತು ನೀಡಬೇಕು ಎಂದರು.
ಕೃಷಿ ಸಚಿವ ಬಿ.ಸಿ.ಪಾಟೀಲ್ ಜೊತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸ್ಥಳೀಯ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಇವರು ರೈತ ಪವಾಡೆಪ್ಪ ಸಾವಯವ ಪದ್ಧತಿಯಲ್ಲಿ ಬೆಳೆದ ಬಾಳೆ ಸೇವಿಸಿದರು.
ಇದನ್ನೂ ಓದಿ:ರೈತರ ಹಿತ ಕಾಯಲು ಸರ್ಕಾರ ಬದ್ಧ; ಬಿ.ಸಿ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ