ನರೇಗಾ ಯೋಜನೆ ಸದ್ಬಳಕೆಯಾಗಲಿ : ಸಿಇಒ


Team Udayavani, Jun 19, 2021, 4:07 PM IST

d್ಗಹಜಹಗ್ದ್ಗಹಜ

ಚಡಚಣ: ಲಾಕ್‌ಡೌನ್‌ ಸಮಯದಲ್ಲಿ ಹಳ್ಳಿಗರಿಗೆ ಕೆಲಸವಿರುವುದಿಲ್ಲ. ನಿಮ್ಮ ಜೀವನೋಪಾಯಕ್ಕಾಗಿ ನರೇಗಾ ಯೋಜನೆ ಆರಂಭಿಸಲಾಗಿದ್ದು ಅಗತ್ಯ ಇರುವವರು ಸದ್ಬಳಕೆ ಮಾಡಿಕೊಳ್ಳುವಂತೆ ಜಿಪಂ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸಲಹೆ ನೀಡಿದರು. ಮಹಾತ್ಮ ಗಾಂಧಿ  ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ ಇಂಚಗೇರಿ ಕೆರೆ ಮತ್ತು ಕನಕನಾಳ ಹಳ್ಳದ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು.

ನೀವು ಸರಿಯಾಗಿ ಕೆಲಸ ಮಾಡಿದರೆ ಯಾವಾಗಲೂ ನಿಮಗೆ ಕೆಲಸ ಸಿಗುವುದು. ಗಂಡು ಹೆಣ್ಣಿಗೆ ಸಮಾನವಾಗಿ ವೇತನ ನೀಡಲಾಗುವದು. ಪ್ರತಿಯೊಬ್ಬರಿಗೂ 289 ರೂ. ಹಾಗೂ 10 ರೂ. ಸಲಕರಣೆಗಳ ಸಲುವಾಗಿ ನೀಡಲಾಗುವದು. ಎಲ್ಲರೂ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿರಿ. ಪ್ರತಿಯೊಬ್ಬರೂ ಮಾಸ್ಕ್ ಧರಿಸಿರಿ. ನೀವುಗಳು ಕೆಲಸಕ್ಕೆ ತಯಾರಾದರೆ ಯಾವಾಗಲೂ ಕೆಲಸ ಕೊಡುವ ಜವಾಬ್ದಾರಿ ನಮ್ಮದು. ನಿಮಗೆ ಯಾವುದೇ ತೊಂದರೆಗಳಿದ್ದರೆ ತಿಳಿಸಿರಿ ಎಂದು ಹೇಳಿದರು.

ಅಂಗವಿಕಲರು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಕೆಲಸಕ್ಕೆ ಬಂದರೆ ಅವರು ಶೇ. 50 ಕೆಲಸ ಮಾಡಿದರೆ ಪೂರ್ಣ ಪಗಾರ ಕೊಡಲಾಗುವದು. ಇದರಿಂದ ಜೀವನೋಪಾಯ ಆರ್ಥಿಕ ಪರಿಸ್ಥಿತಿ ಸುಧಾರಿಸುವದು. ಚಿಕ್ಕ ಮಕ್ಕಳು ಬಂದರೆ ಅವರನ್ನು ಗಮನಿಸಲು ಆಯಾಗಳನ್ನು ನೇಮಿಸಿ ಅವರಿಗೆ ಏನಾದರೂ ತೊಂದರೆಯಾದರೆ ಪ್ರಥಮ ಚಿಕಿತ್ಸೆ ನೀಡಲಾಗುವುದು ಎಂದರು.

45 ವರ್ಷ ಮೇಲ್ಪಟ್ಟ ಮಹಿಳೆಯರು ಸೇರಿದಂತೆ ಎಲ್ಲರಿಗೂ ಆರೋಗ್ಯ ಇಲಾಖೆಯಿಂದ ಲಸಿಕೆ ಮ¤ತು ಮಾಸ್ಕ್ ನೀಡಲಾಗುವದು. ಇಂಚಗೇರಿ ಕೆರೆಯಲ್ಲಿ 77 ಜನರು ಕೆಲಸ ಮಾಡುತ್ತಿದ್ದರೆ, ಕನಕನಾಳದಲ್ಲಿ 110 ಜನರು ಕೆಲಸ ಮಾಡುತ್ತಿದ್ದಾರೆ ಎಂದರು. ತಾಪಂ ಇಒ ಸಂಜಯ ಖಡಗೇಕರ, ಸಹಾಯಕ ನಿರ್ದೇಶಕ ಮಹಾಂತೇಶ ಹೋಗೊಡಿ, ಮಹೇಶ ದೈವಾಡಿ, ಪಿಡಿಒ ವಿಶ್ವನಾಥ ರಾಠೊಡ, ಟೆಕ್ನಿಕಲ್‌ ಕೋ-ಆರ್ಡಿನೇಟರ್‌ ಶಿವಶರಣ, ಬಾಬರ, ಅರುಣ, ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.